Just In
- 1 hr ago ಗುಡ್ಫ್ರೈಡೆ ಆಚರಣೆ ಹುಟ್ಟಿದ್ದು ಹೇಗೆ? ಇದರ ಮಹತ್ವವೇನು ಗೊತ್ತಾ?
- 11 hrs ago ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- 11 hrs ago ಮೀನ ರಾಶಿಯಲ್ಲಿ ಬುಧ ವಕ್ರೀಯ ಚಲನೆ ಮಾಡುವಾಗ ಈ 5 ರಾಶಿಯವರು ವೃತ್ತಿ ಜೀವನದ ಬಗ್ಗೆ ಜಾಗ್ರತೆ
- 12 hrs ago ದಿನ ಭವಿಷ್ಯ ಮಾರ್ಚ್ 29: ಶುಕ್ರವಾರದ ಈ ದಿನ ದ್ವಾದಶ ರಾಶಿಗಳಿಗೆ ಹೇಗಿರಲಿದೆ?
Don't Miss
- News Mukhtar Ansari's death: ಉತ್ತರಪ್ರದೇಶದಲ್ಲಿ ಕಿಚ್ಚು ಹಚ್ಚಿದ ಗ್ಯಾಂಗ್ಸ್ಟಾರ್, ರಾಜಕಾರಣಿ ಮುಖ್ತಾರ್ ಅನ್ಸಾರಿ ನಿಧನ
- Technology iPhone: ಆಪಲ್ ಅಂತಿಮವಾಗಿ ಐಫೋನ್ 12 ಬಳಕೆದಾರರಿಗೆ ಗುಡ್ ನ್ಯೂಸ್ ನೀಡಿಯೇ ಬಿಟ್ಟಿತು! ಏನದು?
- Movies "ಇವರು ಆಡೋ ಮಾತುಗಳಿಂದ ನಮ್ಮ ತಾಯಿ ಊಟ ಮಾಡ್ತಿಲ್ಲ"; ಕಣ್ಣೀರಿಟ್ಟ ವರ್ತೂರು ಸಂತೋಷ್
- Automobiles Tata Nexon: ಟಾಟಾ ನೆಕ್ಸಾನ್ ಹೊಸ ರೂಪಾಂತರಗಳು ಬಿಡುಗಡೆ, ರೂ.10 ಲಕ್ಷ ಬೆಲೆ.. ಆಕರ್ಷಕ ವೈಶಿಷ್ಟ್ಯಗಳು
- Sports Riyan Parag: 'ಗಾಯದಿಂದ ಮೂರು ದಿನ ಒದ್ದಾಡಿ ಹೋಗಿದ್ದೆ': ರಿಯಾನ್ ಪರಾಗ್
- Finance ಇನ್ಮುಂದೆ ದುಬಾರಿಯಾಗಲಿದೆ ಎಸ್ಬಿಐ ಡೆಬಿಟ್, ಕ್ರೆಡಿಟ್ ಕಾರ್ಡ್ ನಿರ್ವಹಣಾ ಶುಲ್ಕ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಶೀತ, ಕೆಮ್ಮು ದೂರವಿಡುವ ಬೆಳ್ಳುಳ್ಳಿ ರಸಂ
ಬೇಕಾಗುವ ಸಾಮಾಗ್ರಿಗಳು:
*10-15
ಬೆಳ್ಳುಳ್ಳಿ
ಎಸಳು
*
2
ಚಮಚ
ತೊಗರಿ
ಬೇಳೆ
*
2
ಚಮಚ
ಕೊತ್ತಂಬರಿ
ಬೀಜ
*
ಅರ್ಧ
ಚಮಚ
ಜೀರಿಗೆ
*
ಅರ್ಧ
ಚಮಚ
ಕರಿಮೆಣಸಿನ
ಪುಡಿ
*
2
ಒಣ
ಕೆಂಪು
ಮೆಣಸು
*
1/4
ಚಮಚ
ಮೆಂತೆ
*
1/4
ಚಮಚ
ಸಾಸಿವೆ
*
ಒಂದು
ಚಿಕ್ಕ
ತುಂಡು
ಶುಂಠಿ
*
1/4
ಚಮಚ
ಅರಿಶಿಣ
*
ಸ್ವಲ್ಪ
ಕರಿಬೇವಿನ
ಎಲೆ
*
2
ಚಮಚ
ಎಣ್ಣೆ
ಅಥವಾ
ತುಪ್ಪ
*
ರುಚಿಗೆ
ತಕ್ಕ
ಉಪ್ಪು
*
1
ಚಮಚ
ಹುಣಸೆ
ರಸ
ತಯಾರಿಸುವ ವಿಧಾನ:
1. ಬಾಣಲೆಯನ್ನು ಬಿಸಿ ಮಾಡಿ ಅದರಲ್ಲಿ ತೊಗರಿಬೇಳೆ, ಕೊತ್ತಂಬರಿ ಬೀಜ, ಒಣ ಕೆಂಪು ಮೆಣಸು, ಮಂತೆ, ಕರಿಬೇವಿನ ಎಲೆ, ಅರಿಶಿಣ, ಜೀರಿಗೆ ಇವುಗಳನ್ನು ಹಾಕಿ ಹುರಿಯಬೇಕು. ನಂತರ ಈ ಹುರಿದ ಮಿಶ್ರಣಕ್ಕೆ ಶುಂಠಿ, ಕಾಳು ಮೆಣಸಿನ ಪುಡಿ ಹಾಕಿ ಈ ಮಿಶ್ರಣವನ್ನು ನುಣ್ಣಗೆ ಅರಿಯಬೇಕು.
2. ನಂತರ ಒಂದು ಪಾತ್ರೆಯಲ್ಲಿ ಎಣ್ಣೆ ಅಥವಾ ತುಪ್ಪ ಹಾಕಿ ಅದರಲ್ಲಿ ಸಾಸಿವೆ ಹಾಕಬೇಕು. ಸಾಸಿವೆ ಚಟಾಪಟ ಶಬ್ದ ಬರುವಾಗ ಕರಿಬೇವಿನ ಎಲೆ ಮತ್ತು ಬೆಳ್ಳುಳ್ಳಿ ಹಾಕಿ ಬೆಳ್ಳುಳ್ಳಿ ಸ್ವಲ್ಪ ಕಂದು ಬಣ್ಣಕ್ಕೆ ಬರುವಾಗ ಅರೆದ ಮಿಶ್ರಣವನ್ನು ಹಾಕಿ 2 ನಿಮಿಷ ಸೌಟ್ ನಿಂದ ಆಡಿಸಿ ನಂತರ ರುಚಿಗೆ ತಕ್ಕ ಉಪ್ಪು ಹಾಕಿ 3 ಕಪ್ ನೀರು ಹಾಕಿ ಚೆನ್ನಾಗಿ ಕುದಿಸಬೇಕು.
3. ಸಾರು ಚೆನ್ನಾಗಿ ಕುದಿಯುತ್ತಿರುವಾಗ ಸ್ವಲ್ಪ ಹುಣಸೆ ರಸ ಹಾಕಿ 5 ನಿಮಿಷ ಕುದಿಸಿದರೆ ರುಚಿಯಾದ ಬೆಳ್ಳುಳ್ಳಿ ಸಾರು ರೆಡಿ.