Latest Updates
-
ಮಳೆಗಾಲದಲ್ಲಿ 'ರನ್ ಫಾರ್ ಯೋಗ': ಜಾರುವ ರಸ್ತೆಯಲ್ಲಿ ಸುರಕ್ಷಿತವಾಗಿ ಓಡಲು ಈ ಟಿಪ್ಸ್ ಪಾಲಿಸಿ -
ಫಾದರ್ಸ್ ಡೇ: ಅಪ್ಪನ ಜೊತೆಗಿನ ಮೌನ ಮುರಿಯಲು ಮತ್ತು ಸಂಬಂಧ ಗಟ್ಟಿಗೊಳಿಸಲು ಇಲ್ಲಿದೆ ಸರಳ ಟಿಪ್ಸ್ -
ಮುಂಬೈ ಜನರೇ ಎಚ್ಚರ! ಜೂನ್ 18-19ರಂದು ಭಾರಿ ಹೈ-ಟೈಡ್ ಭೀತಿ: ಪ್ರವಾಹದಿಂದ ಪಾರಾಗಲು ಈ ಮುನ್ನೆಚ್ಚರಿಕೆ ಮರೆಯದಿರಿ -
ಮಳೆಗಾಲದ ಎಚ್ಚರಿಕೆ: ಟೈಫಾಯಿಡ್ ಮತ್ತು ಸೋಂಕಿನಿಂದ ಪಾರಾಗಲು ನಿಮ್ಮ ಆಹಾರ ಕ್ರಮ ಹೀಗಿರಲಿ -
ಯುಜಿಸಿ ನೆಟ್ 2026 ಪ್ರವೇಶ ಪತ್ರ ಬಿಡುಗಡೆ: ಪರೀಕ್ಷಾ ಕೇಂದ್ರಕ್ಕೆ ತೆರಳುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಸಿಡಿಲು-ಮಳೆಯ ಎಚ್ಚರಿಕೆ: ಹೊರಗೆ ಹೋಗುವ ಸಾಹಸ ಬೇಡ, ಮನೆಯಲ್ಲೇ ಫಿಟ್ ಆಗಿರಲು ಈ ಟಿಪ್ಸ್ ಫಾಲೋ ಮಾಡಿ! -
ನೀಟ್ ಮರುಪರೀಕ್ಷೆ: ಅಡ್ಮಿಟ್ ಕಾರ್ಡ್ ಬಿಡುಗಡೆ, ಪರೀಕ್ಷೆಗೆ ಹೋಗುವ ಮುನ್ನ ವಿದ್ಯಾರ್ಥಿಗಳು ಮತ್ತು ಪೋಷಕರು ತಪ್ಪದೇ ಮಾಡಬೇಕಾದ ಕೆಲಸಗಳಿವು! -
ಮಳೆಗಾಲದ ಅಬ್ಬರಕ್ಕೆ ನಿಮ್ಮ ಮನೆ ಸಿದ್ಧವೇ? ಸೋರಿಕೆ ಮತ್ತು ಹಾನಿ ತಪ್ಪಿಸಲು ಈ ಸರಳ ಟಿಪ್ಸ್ ಪಾಲಿಸಿ -
ಸುಡುವ ಬಿಸಿಲಿಗೆ ಹವಾಮಾನ ಇಲಾಖೆ ಎಚ್ಚರಿಕೆ: ದೇಹ ತಂಪಾಗಿಡಲು ಈ ಪಾನೀಯಗಳೇ ರಾಮಬಾಣ! -
ಲಕ್ನೋದಲ್ಲಿ ಭಾರತ-ಅಫ್ಘಾನಿಸ್ತಾನ ಹೈ-ವೋಲ್ಟೇಜ್ ಕದನ: ಪಂದ್ಯದ ಮಜಾ ಸವಿಯಲು ಈ ಟಿಪ್ಸ್ ಮಿಸ್ ಮಾಡ್ಬೇಡಿ!
ದಿಲ್ಖುಷ್ ಪಲಾವ್

ಬೇಕಾಗುವ ಪದಾರ್ಥಗಳು :
ಬಾಸುಮತಿ ಅಕ್ಕಿ- 1ಕಪ್
ತುಪ್ಪ - 1/4ಕಪ್
ಉಪ್ಪು - ರುಚಿಗೆ ತಕ್ಕಷ್ಟು
ಸೇಬು - 8 ಅಥವಾ 10 ಹೋಳು
ಪೈನಾಪಲ್ ಹೋಳು - 1/2 ಕಪ್
ಸೀಡ್ಲೆಸ್ ದ್ರಾಕ್ಷಿ - 1/2 ಕಪ್
ಕೊತ್ತಂಬರಿ ಸೊಪ್ಪು - ಸ್ವಲ್ಪ
ಕಿತ್ತಳೆ ಹಣ್ಣಿನ ರಸ - 1/2 ಕಪ್
ಚಕ್ಕೆ, ಲವಂಗ- ಸ್ವಲ್ಪ
ಹೆಚ್ಚಿದ ಈರುಳ್ಳಿ- 2
ಮಾಡುವ ವಿಧಾನ :
ಭಾಸುಮತಿ ಅಕ್ಕಿಯನ್ನು ತೊಳೆದು ಐದು ನಿಮಿಷಗಳವರೆಗೂ ನೀರಿನಲ್ಲಿ ನೆನೆಸಿ. ಬಾಣಲೆಯಲ್ಲಿ ತುಪ್ಪವನ್ನು ಹಾಕಿ ದ್ರಾಕ್ಷಿ, ಗೋಡಂಬಿಯನ್ನು ಕೆಂಪು ಬಣ್ಣಕ್ಕೆ ಹುರಿದಿಟ್ಟುಕೊಳ್ಳಿ. ಅದೇ ತುಪ್ಪದಲ್ಲಿ ಎರಡು ಸಣ್ಣಗೆ ಕತ್ತರಿಸಿದ ಈರುಳ್ಳಿಗಳನ್ನು, ಎರಡು-ಮೂರು ನಿಮಿಷಗಳವರೆಗೂ ಹಾಕಿ ಹುರಿಯಿರಿ. ಅದರೊಳಗೆ ಖಾರದ ಪುಡಿ ಬೆರೆಸಿಕೊಳ್ಳಿ. ಒಂದೆರಡು ನಿಮಿಷದ ನಂತರ ಅಕ್ಕಿಯನ್ನು ಹಾಕಿ. ರುಚಿಗೆ ತಕ್ಕಷ್ಟು ಉಪ್ಪನ್ನು ಹಾಕಿ ನಾಲ್ಕು ಅಥವಾ ಐದು ನಿಮಿಷಗಳವರೆಗೂ ಕೈಯಾಡಿಸಿ.
1/2 ಕಪ್ನಷ್ಟು ಕಿತ್ತಳೆ ರಸ, ಒಂದೂ ಕಾಲು ಕಪ್ ನೀರು, ಸೀಡ್ಲೆಸ್ ದ್ರಾಕ್ಷಿಯನ್ನು ಹಾಕಿ ಚೆನ್ನಾಗಿ ಮೇಲಿಂದ ಮೇಲೆ ಕಲುಕುತ್ತಿರಿ. ಆನಂತರ ದ್ರಾಕ್ಷಿ, ಗೋಡಂಬಿ ಹಾಗೂ ಕೊತ್ತಂಬರಿ ಸೊಪ್ಪನ್ನು ಮೇಲೆ ಉದುರಿಸಿ ಅಲಂಕರಿಸಿ. ಬಿಸಿಯಾಗಿರುವಾಗಲೇ ಪಲಾವ್ನ ರುಚಿನೋಡಿ... ದಿಲ್ ಖುಷ್ ಮಾಡಿ...



Click it and Unblock the Notifications