Latest Updates
-
NEET ಮರುಪರೀಕ್ಷೆ ಮುಗಿದಿದೆ: ಮಕ್ಕಳ ಆತಂಕ ದೂರ ಮಾಡಲು ಪೋಷಕರು ಮಾಡಬೇಕಾದ ಅತ್ಯಗತ್ಯ ಕೆಲಸಗಳಿವು! -
ಪುಣೆ-ಮುಂಬೈ ಮಳೆಗಾಲ: ನಿಮ್ಮ ಮನೆಯನ್ನು ಸುರಕ್ಷಿತವಾಗಿಡಲು ಇಂದೇ ರಾತ್ರಿ ಈ 45 ನಿಮಿಷಗಳ ಕೆಲಸ ಮಾಡಿ! -
ಮಳೆಗಾಲದಲ್ಲಿ ಆರೋಗ್ಯದ ಬಗ್ಗೆ ಎಚ್ಚರ: ಅತಿಸಾರ ತಡೆಯಲು ಮತ್ತು ಸುರಕ್ಷಿತ ಆಹಾರಕ್ಕಾಗಿ ಈ ಸರಳ ಟಿಪ್ಸ್ ಪಾಲಿಸಿ -
ಫಾದರ್ಸ್ ಡೇ 2026: ಅಪ್ಪನ ಮುಖದಲ್ಲಿ ನಗು ಮೂಡಿಸಲು ಇಲ್ಲಿದೆ ಸಿಂಪಲ್ ಮತ್ತು ಬೆಸ್ಟ್ ಐಡಿಯಾಗಳು! -
10ನೇ ಅಂತರಾಷ್ಟ್ರೀಯ ಯೋಗ ದಿನ: ಮಳೆಯನ್ನೂ ಮೀರಿ ಕೋಲ್ಕತ್ತಾದಲ್ಲಿ ಯೋಗ ಸಂಭ್ರಮ, ಮನೆಯಲ್ಲೇ ಅಭ್ಯಾಸ ಮಾಡಲು ಇಲ್ಲಿದೆ ಸರಳ ಟಿಪ್ಸ್! -
ಭಾರತ vs ಅಫ್ಘಾನಿಸ್ತಾನ ಪಂದ್ಯ: ಮ್ಯಾಚ್ ನೋಡುವಾಗ ಮನೆಯಲ್ಲಿ ಶಾಂತಿ ಕಾಪಾಡಲು ಈ ಟಿಪ್ಸ್ ಫಾಲೋ ಮಾಡಿ! -
ನಾಳೆ ನೀಟ್ ಮರುಪರೀಕ್ಷೆ: ಮಳೆಗಾಲದ ನಡುವೆ ಪರೀಕ್ಷೆಗೆ ಸಜ್ಜಾಗುವುದು ಹೇಗೆ? ಇಲ್ಲಿದೆ ಫೈನಲ್ ಚೆಕ್ಲಿಸ್ಟ್ -
ಪಿಎಂ-ಕಿಸಾನ್ ಹಣ ಜಮೆ: ರೈತರೇ, ಈ 2,000 ರೂಪಾಯಿಯಲ್ಲಿ ಆರೋಗ್ಯಕರ ಆಹಾರ ಖರೀದಿಸಿ, ಮಧುಮೇಹ ನಿಯಂತ್ರಿಸಿ! -
ಭಾರಿ ಗಾಳಿ-ಮಳೆಯ ಎಚ್ಚರಿಕೆ: ಜೂನ್ 20ರಂದು ನಿಮ್ಮ ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳನ್ನು ಮರೆಯದಿರಿ! -
ಮಳೆಗಾಲದಲ್ಲಿ ಅಂತರಾಷ್ಟ್ರೀಯ ಯೋಗ ದಿನ: ಹಿರಿಯರು ಸುರಕ್ಷಿತವಾಗಿ ಯೋಗ ಮಾಡುವುದು ಹೇಗೆ?
ರುಚಿಕರವಾದ ರೈಸ್ ಕಿಚಡಿ ರೆಸಿಪಿ

ಬೇಕಾಗುವ ಸಾಮಾಗ್ರಿಗಳು:
* 2 ಕಪ್ ಅಕ್ಕಿ
* 1 ಕಪ್ ತೊಗರಿ ಬೇಳೆ
* 5-6 ಬೆಳ್ಳುಳ್ಳಿ ಎಸಳು
* ಕತ್ತರಿಸಿದ ಬೆಳ್ಳುಳ್ಳಿ 2
* 6-8 ಸ್ವಲ್ಪ ಚಿಕ್ಕ ಗಾತ್ರದ ಟೊಮೆಟೊ
* ಹಸಿಮೆಣಸಿನ ಕಾಯಿ 4 (ಉದ್ದವಾಗಿ ಕತ್ತರಿಸಿರಬೇಕು)
* ಸ್ವಲ್ಪ ಮೆಂತೆ ಸೊಪ್ಪು ಮತ್ತು ಸ್ವಲ್ಪ ಕೊತ್ತಂಬರಿ ಸೊಪ್ಪು
* ಒಂದೂವರೆ ಚಮಚ ಶುಂಠಿ ಪೇಸ್ಟ್
* ರುಚಿಗೆ ತಕ್ಕ ಉಪ್ಪು
* ಎಣ್ಣೆ
* 3 ಕಪ್ ನೀರು
* 1/4 ಚಮಚ ಅರಿಶಿಣ ಪುಡಿ
ತಯಾರಿಸುವ ವಿಧಾನ:
1. ತೊಗರಿಬೇಳೆಯನ್ನು ಚೆನ್ನಾಗಿ ತೊಳೆದು ಅದಕ್ಕೆ ಅರಿಶಿಣ ಪುಡಿ ಹಾಕಿ ಬೇಯಿಸಿ ಒಂದು ಪಾತ್ರೆಯಲ್ಲಿ ಹಾಕಿಡಬೇಕು. ತೊಗರಿ ಬೇಳೆ ಬೇಯಿಸಿದ ನೀರು ಬಿಸಾಡಬೇಡಿ.
2. ನಂತರ ಒಂದು ಪಾತ್ರೆಗೆ ಎಣ್ಣೆ ಹಾಕಿ, ಎಣ್ಣೆ ಬಿಸಿಯಾದಾಗ ಈರುಳ್ಳಿ, ಬೆಳ್ಳುಳ್ಳಿ, ಚಕ್ಕೆ ಮತ್ತು ಏಲಕ್ಕಿ ಹಾಕಿ ಈರುಳ್ಳಿ ಕಂದು ಬಣ್ಣ ಬರುವವರೆಗೆ ಹುರಿಯಬೇಕು. ನಂತರ ಸ್ವಲ್ಪ ಮೆಂತೆ ಸೊಪ್ಪು ಮತ್ತು ಸ್ವಲ್ಪ ಕೊತ್ತಂಬರಿ ಸೊಪ್ಪು ಹಾಕಬೇಕು.
3. ನಂತರ ರುಚಿಗೆ ತಕ್ಕ ಉಪ್ಪು, ಶುಂಠಿ ಪೇಸ್ಟ್ ಹಾಕಿ 2 ನಿಮಿಷ ಕಾಲ ಹುರಿಯಬೇಕು. ನಂತರ ಟೊಮೆಟೊ ಹಾಕಿ ಟೊಮೆಟೊ ಮೆತ್ತಗಾಗುವವರೆಗೆ ಹುರಿದು ನಂತರ ತೊಳೆದ ಅಕ್ಕಿಯನ್ನು ಹಾಕಿ 2 ನಿಮಿಷ ಹುರಿಯಬೇಕು.
4. ನಂತರ ಬೇಯಿಸಿದ ತೊಗರಿ ಬೇಳೆ ಹಾಕಿ 3 ಕಪ್ ನೀರು ಹಾಕಿ ಬೇಯಿಸಬೇಕು. ತೊಗರಿ ಬೇಳೆ ನೀರು ಸೇರಿಸಿ ಬೇಯಿಸಿ. ಈಗ ಕಿಚಡಿ ರೆಡಿ. ಇದನ್ನು ಕೊತ್ತಂಬರಿ ಸೊಪ್ಪಿನಿಂದ ಅಲಂಕರಿಸಿದರೆ ರುಚಿಕರವಾದ ಕಿಚಡಿ ತಿನ್ನಲು ರೆಡಿ.



Click it and Unblock the Notifications