Latest Updates
-
ಮಾಸಿಕ ಶಿವರಾತ್ರಿ ಉಪವಾಸ: ಸುಸ್ತಾಗದಂತೆ ಇರಲು 6 ನಿಮಿಷದ ಸರಳ ವ್ಯಾಯಾಮ ಮತ್ತು ಟಿಪ್ಸ್ -
ಮನೆಯವರ ವಿರೋಧದ ನಡುವೆ ಮದುವೆ: ಅಲಹಾಬಾದ್ ಹೈಕೋರ್ಟ್ನಿಂದ ಜೋಡಿಗಳಿಗೆ ಸಿಕ್ಕಿತು ಭರ್ಜರಿ ರಕ್ಷಣೆ! -
ಮಳೆ ನಂತರ ದೆಹಲಿ-ಎನ್ಸಿಆರ್ನಲ್ಲಿ ಶುದ್ಧ ಗಾಳಿ: ನಿಮ್ಮ ಮನೆಯನ್ನು ಫ್ರೆಶ್ ಆಗಿಡಲು ಈ ಸರಳ ಟಿಪ್ಸ್ ಪಾಲಿಸಿ! -
ಯೋಗಿನಿ ಏಕಾದಶಿ: ಮಧುಮೇಹಿಗಳು ಉಪವಾಸ ಮಾಡುವಾಗ ಈ ಆರೋಗ್ಯ ಟಿಪ್ಸ್ ಮರೆಯದಿರಿ! -
ವಿಶ್ವ ಜನಸಂಖ್ಯಾ ದಿನ: ಉಚಿತ ಗರ್ಭನಿರೋಧಕಗಳು ಮತ್ತು ನಿಮ್ಮ ಗೌಪ್ಯತೆ ಬಗ್ಗೆ ತಿಳಿಯಲೇಬೇಕಾದ ಸತ್ಯಗಳು -
ಭಾರತ-ಇಂಗ್ಲೆಂಡ್ ಟಿ20 ಪಂದ್ಯದ ರೋಚಕತೆ ನಡುವೆ ಫಿಟ್ ಆಗಿರಲು ಈ 7 ನಿಮಿಷದ ಟಿಪ್ಸ್ ಮಿಸ್ ಮಾಡ್ಬೇಡಿ! -
ಮಳೆಗಾಲದ ಡೇಟಿಂಗ್: ಬಜೆಟ್ ಸ್ನೇಹಿ ಐಡಿಯಾಗಳು ಮತ್ತು ಸುರಕ್ಷಿತವಾಗಿರಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ಕೋಲ್ಕತ್ತಾದಲ್ಲಿ ಭಾರಿ ಮಳೆ: ನಿಮ್ಮ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ ಟಿಪ್ಸ್ ಮಿಸ್ ಮಾಡಬೇಡಿ! -
ಮಳೆಗಾಲದಲ್ಲಿ ಹೊಟ್ಟೆಯ ಸಮಸ್ಯೆ ಕಾಡ್ತಿದೆಯಾ? ಆರೋಗ್ಯವಾಗಿರಲು ಈ ಆಹಾರ ಪದ್ಧತಿ ಪಾಲಿಸಿ -
ಧಮಾಲ್ 4 ರಿಲೀಸ್: ಅಜಯ್ ದೇವಗನ್ ಕಾಮಿಡಿ ಹಬ್ಬಕ್ಕೆ ಫ್ಯಾಮಿಲಿ ಜೊತೆ ರೆಡಿಯಾಗಿ!
ರುಚಿಕರವಾದ ರೈಸ್ ಕಿಚಡಿ ರೆಸಿಪಿ

ಬೇಕಾಗುವ ಸಾಮಾಗ್ರಿಗಳು:
* 2 ಕಪ್ ಅಕ್ಕಿ
* 1 ಕಪ್ ತೊಗರಿ ಬೇಳೆ
* 5-6 ಬೆಳ್ಳುಳ್ಳಿ ಎಸಳು
* ಕತ್ತರಿಸಿದ ಬೆಳ್ಳುಳ್ಳಿ 2
* 6-8 ಸ್ವಲ್ಪ ಚಿಕ್ಕ ಗಾತ್ರದ ಟೊಮೆಟೊ
* ಹಸಿಮೆಣಸಿನ ಕಾಯಿ 4 (ಉದ್ದವಾಗಿ ಕತ್ತರಿಸಿರಬೇಕು)
* ಸ್ವಲ್ಪ ಮೆಂತೆ ಸೊಪ್ಪು ಮತ್ತು ಸ್ವಲ್ಪ ಕೊತ್ತಂಬರಿ ಸೊಪ್ಪು
* ಒಂದೂವರೆ ಚಮಚ ಶುಂಠಿ ಪೇಸ್ಟ್
* ರುಚಿಗೆ ತಕ್ಕ ಉಪ್ಪು
* ಎಣ್ಣೆ
* 3 ಕಪ್ ನೀರು
* 1/4 ಚಮಚ ಅರಿಶಿಣ ಪುಡಿ
ತಯಾರಿಸುವ ವಿಧಾನ:
1. ತೊಗರಿಬೇಳೆಯನ್ನು ಚೆನ್ನಾಗಿ ತೊಳೆದು ಅದಕ್ಕೆ ಅರಿಶಿಣ ಪುಡಿ ಹಾಕಿ ಬೇಯಿಸಿ ಒಂದು ಪಾತ್ರೆಯಲ್ಲಿ ಹಾಕಿಡಬೇಕು. ತೊಗರಿ ಬೇಳೆ ಬೇಯಿಸಿದ ನೀರು ಬಿಸಾಡಬೇಡಿ.
2. ನಂತರ ಒಂದು ಪಾತ್ರೆಗೆ ಎಣ್ಣೆ ಹಾಕಿ, ಎಣ್ಣೆ ಬಿಸಿಯಾದಾಗ ಈರುಳ್ಳಿ, ಬೆಳ್ಳುಳ್ಳಿ, ಚಕ್ಕೆ ಮತ್ತು ಏಲಕ್ಕಿ ಹಾಕಿ ಈರುಳ್ಳಿ ಕಂದು ಬಣ್ಣ ಬರುವವರೆಗೆ ಹುರಿಯಬೇಕು. ನಂತರ ಸ್ವಲ್ಪ ಮೆಂತೆ ಸೊಪ್ಪು ಮತ್ತು ಸ್ವಲ್ಪ ಕೊತ್ತಂಬರಿ ಸೊಪ್ಪು ಹಾಕಬೇಕು.
3. ನಂತರ ರುಚಿಗೆ ತಕ್ಕ ಉಪ್ಪು, ಶುಂಠಿ ಪೇಸ್ಟ್ ಹಾಕಿ 2 ನಿಮಿಷ ಕಾಲ ಹುರಿಯಬೇಕು. ನಂತರ ಟೊಮೆಟೊ ಹಾಕಿ ಟೊಮೆಟೊ ಮೆತ್ತಗಾಗುವವರೆಗೆ ಹುರಿದು ನಂತರ ತೊಳೆದ ಅಕ್ಕಿಯನ್ನು ಹಾಕಿ 2 ನಿಮಿಷ ಹುರಿಯಬೇಕು.
4. ನಂತರ ಬೇಯಿಸಿದ ತೊಗರಿ ಬೇಳೆ ಹಾಕಿ 3 ಕಪ್ ನೀರು ಹಾಕಿ ಬೇಯಿಸಬೇಕು. ತೊಗರಿ ಬೇಳೆ ನೀರು ಸೇರಿಸಿ ಬೇಯಿಸಿ. ಈಗ ಕಿಚಡಿ ರೆಡಿ. ಇದನ್ನು ಕೊತ್ತಂಬರಿ ಸೊಪ್ಪಿನಿಂದ ಅಲಂಕರಿಸಿದರೆ ರುಚಿಕರವಾದ ಕಿಚಡಿ ತಿನ್ನಲು ರೆಡಿ.



Click it and Unblock the Notifications