Latest Updates
-
ದೆಹಲಿ ಮಳೆಯಲ್ಲಿ ಮದುವೆ ಸಂಭ್ರಮಕ್ಕೆ ಅಡ್ಡಿಯೇ? ಈ ಸಣ್ಣ ಬದಲಾವಣೆಗಳು ನಿಮ್ಮ ಮದುವೆಯನ್ನು ಉಳಿಸುತ್ತವೆ! -
ಬಿರುಗಾಳಿ ಅಬ್ಬರಕ್ಕೆ ಬಾಲ್ಕನಿ ಗಾರ್ಡನ್ ಹಾಳಾಗುತ್ತಾ? ನಿಮ್ಮ ಮನೆ ಮತ್ತು ಗಿಡಗಳನ್ನು ರಕ್ಷಿಸಲು ಈ ಟಿಪ್ಸ್ ಮಿಸ್ ಮಾಡ್ಬೇಡಿ! -
ಬಿಸಿಲಿನ ಬೇಗೆಗೆ ಸುಸ್ತಾಗಿದ್ದೀರಾ? ದೆಹಲಿ ಸರ್ಕಾರದ ಈ 'ರಿಲೀಫ್ ವ್ಯಾನ್' ನಿಮ್ಮ ಜೀವ ರಕ್ಷಕವಾಗಬಹುದು! -
ಮೆಟ್ ಗಾಲಾ 2026: ದುಬಾರಿ ಫ್ಯಾಷನ್ ಅನ್ನು ನಮ್ಮೂರಿನ ಕ್ರಿಯೇಟರ್ಗಳು ದೇಸಿ ಶೈಲಿಯಲ್ಲಿ ಮರುಸೃಷ್ಟಿಸಿದ್ದು ಹೇಗೆ? ಅಚ್ಚರಿ ಪಡಬೇಡಿ! -
ಹೊರಗೆ ಬಿರುಗಾಳಿ, ಮನೆಯಲ್ಲಿ ಫಿಟ್ನೆಸ್: ಇಂದಿನ ಹವಾಮಾನಕ್ಕೆ ಈ ವರ್ಕೌಟ್ ಬೆಸ್ಟ್! -
ಮದುವೆ ಮನೆಯಲ್ಲಿ ನೋಟಿನ ಹಾರ: ಸಂಭ್ರಮದ ನಡುವೆ ಅನಿರೀಕ್ಷಿತವಾಗಿ ನುಗ್ಗಿ ಬಂತು ರಣರಂಗ! -
ಮಕ್ಕಳಲ್ಲಿ ಹೆಚ್ಚುತ್ತಿದೆ ಮಧುಮೇಹದ ಭೀತಿ: ಇಂದೇ ಬದಲಾಯಿಸಿ ನಿಮ್ಮ ಅಡುಗೆಮನೆಯ ಈ ಅಭ್ಯಾಸಗಳನ್ನು! -
ಮೆಟ್ ಗಾಲಾ 2026: ಜಾಗತಿಕ ವೇದಿಕೆಯಲ್ಲಿ ಅಬ್ಬರಿಸಿದ ಭಾರತೀಯ ಸಂಸ್ಕೃತಿ, ಫ್ಯಾನ್ಸ್ ಫಿದಾ! -
ಬೇಸಿಗೆಯ ಬಿಸಿಲಿಗೆ ಸುಸ್ತಾದ್ರಾ? ಕೇವಲ 1000 ರೂಪಾಯಿಯಲ್ಲಿ ನಿಮ್ಮ ಮನೆಯನ್ನು ತಂಪಾಗಿಸಿ! -
ದೆಹಲಿ ಮಂದೆದ್ದಿದೆ: ವರ್ಷದಲ್ಲೇ ಮೊದಲ ಬಾರಿಗೆ ಸಿಕ್ಕಿದೆ ಇಂತಹ ಅದ್ಭುತ ಅವಕಾಶ!
ಊಟದ ರುಚಿ ಹೆಚ್ಚಿಸುವ ಟೊಮೆಟೊ, ಈರುಳ್ಳಿ ರಾಯತ

( ಈ ಕೆಳಗಿನ ಅಳತೆಯಲ್ಲಿ ಸಾಮಾಗ್ರಿಗಳನ್ನು ಹಾಕಿ ಮಾಡಿದರೆ 2-3 ಜನಕ್ಕೆ ಸಾಕಾಗುವುದು.)
ಬೇಕಾಗುವ ಸಾಮಾಗ್ರಿಗಳು:
* 2 ಕಪ್ ಮೊಸರು
* ಒಂದು ಕಪ್ ಈರುಳ್ಳಿ ಮತ್ತು ಟೊಮೆಟೊ
* 1 ಚಮಚ ತುರಿದ ಶುಂಠಿ
* ಸ್ವಲ್ಪ ಕೊತ್ತಂಬರಿ ಸೊಪ್ಪು (ಕತ್ತರಿಸಿದ್ದು)
* ರುಚಿಗೆ ತಕ್ಕ ಉಪ್ಪು
* ಚಿಟಿಕೆಯಷ್ಟು ಸಕ್ಕರೆ
* 2 ಚಮಚ ಎಣ್ಣೆ
* 1/4 ಚಮಚ ಜೀರಿಗೆ
* 1/4 ಚಮಚ ಸಾಸಿವೆ
* 1 ಹಸಿ ಮೆಣಸಿನಕಾಯಿ
* 2-3 ಕರಿಬೇವಿನ ಎಲೆ
ಮಾಡುವ ವಿಧಾನ:
1. ಟೊಮೆಟೊ, ಈರುಳ್ಳಿ, ಶುಂಠಿ, ರುಚಿಗೆ ತಕ್ಕ ಉಪ್ಪು, ಚಿಟಿಕೆಯಷ್ಟು ಸಕ್ಕರೆ ಹಾಕಿ ಮಿಶ್ರ ಮಾಡಬೇಕು.
2. ಬಾಣಲೆಯಲ್ಲಿ ಎಣ್ಣೆ ಹಾಕಿ ಬಿಸಿ ಮಾಡಿ, ಸಾಸಿವೆ ಹಾಕಿ ಅದು ಚಟಾಪಟ ಶಬ್ದ ಬರುವಾಗ ಜೀರಿಗೆ ಮತ್ತು ಕರಿಬೇವಿನ ಎಲೆ ಮತ್ತು ಹಸಿಮೆಣಸಿನಕಾಯಿ ಹಾಕಿ ಸ್ವಲ್ಪ ಹೊತ್ತು ಹುರಿಯಬೇಕು.
3. ಈಗ ಈ ಒಗ್ಗರಣೆಯನ್ನು ಟೊಮೆಟೊ ಮತ್ತು ಈರುಳ್ಳಿ ಮಿಶ್ರಣಕ್ಕೆ ಸುರಿದು, ಅದಕ್ಕೆ ಮೊಸರು ಹಾಕಿ ಚೆನ್ನಾಗಿ ಮಿಶ್ರ ಮಾಡಿದರೆ ರುಚಿಕರವಾದ ರಾಯತ ರೆಡಿ.
ಇದನ್ನು ರೊಟ್ಟಿ ಅಥವಾ ಅನ್ನದ ಜೊತೆ ತಿನ್ನಲು ತುಂಬಾ ರುಚಿಕರವಾಗಿರುತ್ತದೆ.



Click it and Unblock the Notifications