Latest Updates
-
ಯುಜಿಸಿ ನೆಟ್ 2026 ಪ್ರವೇಶ ಪತ್ರ ಬಿಡುಗಡೆ: ಪರೀಕ್ಷಾ ಕೇಂದ್ರಕ್ಕೆ ತೆರಳುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಸಿಡಿಲು-ಮಳೆಯ ಎಚ್ಚರಿಕೆ: ಹೊರಗೆ ಹೋಗುವ ಸಾಹಸ ಬೇಡ, ಮನೆಯಲ್ಲೇ ಫಿಟ್ ಆಗಿರಲು ಈ ಟಿಪ್ಸ್ ಫಾಲೋ ಮಾಡಿ! -
ನೀಟ್ ಮರುಪರೀಕ್ಷೆ: ಅಡ್ಮಿಟ್ ಕಾರ್ಡ್ ಬಿಡುಗಡೆ, ಪರೀಕ್ಷೆಗೆ ಹೋಗುವ ಮುನ್ನ ವಿದ್ಯಾರ್ಥಿಗಳು ಮತ್ತು ಪೋಷಕರು ತಪ್ಪದೇ ಮಾಡಬೇಕಾದ ಕೆಲಸಗಳಿವು! -
ಮಳೆಗಾಲದ ಅಬ್ಬರಕ್ಕೆ ನಿಮ್ಮ ಮನೆ ಸಿದ್ಧವೇ? ಸೋರಿಕೆ ಮತ್ತು ಹಾನಿ ತಪ್ಪಿಸಲು ಈ ಸರಳ ಟಿಪ್ಸ್ ಪಾಲಿಸಿ -
ಸುಡುವ ಬಿಸಿಲಿಗೆ ಹವಾಮಾನ ಇಲಾಖೆ ಎಚ್ಚರಿಕೆ: ದೇಹ ತಂಪಾಗಿಡಲು ಈ ಪಾನೀಯಗಳೇ ರಾಮಬಾಣ! -
ಲಕ್ನೋದಲ್ಲಿ ಭಾರತ-ಅಫ್ಘಾನಿಸ್ತಾನ ಹೈ-ವೋಲ್ಟೇಜ್ ಕದನ: ಪಂದ್ಯದ ಮಜಾ ಸವಿಯಲು ಈ ಟಿಪ್ಸ್ ಮಿಸ್ ಮಾಡ್ಬೇಡಿ! -
ಮಳೆಗಾಲದ ಯೋಗ ದಿನಾಚರಣೆ: ಮೈದಾನದಲ್ಲಿ ಯೋಗ ಮಾಡಲು ಸಿದ್ಧರಿದ್ದೀರಾ? ಇಲ್ಲಿದೆ ಅಗತ್ಯ ಮುನ್ನೆಚ್ಚರಿಕೆಗಳು! -
ಟೆಲಿಗ್ರಾಮ್ ಬಳಕೆದಾರರೇ ಎಚ್ಚರ: ಜೂನ್ 16 ರಿಂದ 22 ರವರೆಗೆ ಸೇವೆ ಸ್ಥಗಿತ, ಪರ್ಯಾಯ ಮಾರ್ಗಗಳೇನು? -
ಪಂಜಾಬ್-ಹರಿಯಾಣದಲ್ಲಿ ಭಾರಿ ಬಿರುಗಾಳಿ ಎಚ್ಚರಿಕೆ: ನಿಮ್ಮ ಮನೆಯನ್ನು ಸುರಕ್ಷಿತವಾಗಿಡಲು ಈ 20 ನಿಮಿಷಗಳ ಟಿಪ್ಸ್ ಪಾಲಿಸಿ! -
ಸೋಯಾಬೀನ್ ಎಣ್ಣೆ ಬೆಲೆ ಏರಿಕೆ: ಅಡುಗೆ ಮನೆ ಬಜೆಟ್ ಮೇಲೆ ಹೊರೆ, ಕಲಬೆರಕೆ ಪತ್ತೆ ಹಚ್ಚುವುದು ಹೇಗೆ?
ಸಂಜೆಯ ಟೀ ಸಂಗಾತಿ ಈರುಳ್ಳಿ ನಿಪ್ಪಟ್ಟು

* ವಾಣಿ ನಾಯಿಕ, ಬೆಂಗಳೂರು
ಬೇಕಾಗುವ ಸಾಮಗ್ರಿಗಳು
ಈರುಳ್ಳಿ : 2 (ಸಣ್ಣಗೆ ಹೆಚ್ಚಿದ್ದು)
ಕಡಲೆ ಹಿಟ್ಟು : 1/2 ಕಪ್
ಅಕ್ಕಿ ಹಿಟ್ಟು : 1/2 ಕಪ್
ಚಿರೋಟಿ ರವೆ : 1/2 ಕಪ್
ಮೈದಾ ಹಿಟ್ಟು : 2 ಟೀಸ್ಪೂನ್
ಕೊತ್ತಂಬರಿಸೊಪ್ಪು : 1/4 ಕಪ್ (ಸಣ್ಣಗೆ ಹೆಚ್ಚಿದ್ದು)
ಅಚ್ಚಖಾರದ ಪುಡಿ ಅಥವಾ ಹಸಿಮೆಣಸಿನಕಾಯಿ ಪೇಸ್ಟ್ ಕೂಡ ಬಳಸಬಹುದು
ಕರಿಬೇವು, ಜೀರಿಗೆ, ಉಪ್ಪು ರುಚಿಗೆ ಬೇಕಾಗುವಷ್ಟು
ಮಾಡುವ ವಿಧಾನ
ಮೊದಲಿಗೆ ಕಡಲೆ ಹಿಟ್ಟು, ಅಕ್ಕಿ ಹಿಟ್ಟು, ಚಿರೋಟಿರವೆ ಹಿಟ್ಟು ಮತ್ತು ಮೈದಾ ಹಿಟ್ಟನ್ನು ಒಂದು ಬಾಣಲೆಯಲ್ಲಿ ಸೇರಿಸಿಕೊಂಡು ಅದಕ್ಕೆ ಉಪ್ಪು, ಖಾರದಪುಡಿ, ಜೀರಿಗೆ ಹಾಕಿ ಚೆನ್ನಾಗಿ ಕೈಯಾಡಿಸಬೇಕು. ನಂತರ ಕರಿಬೇವು, ಕೊತ್ತಂಬರಿ, ಈರುಳ್ಳಿ ಹಾಗು ಸ್ಪಲ್ಪ ಕಾದ ಎಣ್ಣೆಯನ್ನು ಮಿಶ್ರಣಮಾಡಿ ನೀರಿನಿಂದ ಹಿಟ್ಟನ್ನು ಸ್ಪಲ್ಪ ಗಟ್ಟಿಯಾಗಿ ಕಲಿಸಿಕೊಳ್ಳಬೇಕು.
ಹೀಗೆ ಕಲಿಸಿದ ಹಿಟ್ಟನ್ನು ತೆಗೆದುಕೊಂಡು ದುಂಡಾಕಾರಗೆ ಮಾಡಿ ಅಂಗೈಗೆ ಸ್ಪಲ್ಪ ಎಣ್ಣೆ ಹಚ್ಚಿಕೊಂಡು ತಟ್ಟಿ ಕಾದಎಣ್ಣೆಯಲ್ಲಿ ಕರೆಯಬೇಕು. ಕಂದುಬಣ್ಣ ಬರುವವರೆಗೆ ಕರೆದು ತೆಗೆದರೆ ಬಿಸಿಬಿಸಿಯಾದ ಈರುಳ್ಳಿ ನಿಪ್ಪಟ್ಟು ತಯಾರ್. ಈರುಳ್ಳಿ ನಿಪ್ಪಟ್ಟನ್ನು ತೆಂಗಿನಕಾಯಿ ಚಟ್ನಿಯೊಂದಿಗೆ ತಿಂದರೆ ತುಂಬಾ ರುಚಿಯಾಗಿರುತ್ತದೆ.



Click it and Unblock the Notifications