Latest Updates
-
ಟೆಲಿಗ್ರಾಮ್ ಬಳಕೆದಾರರೇ ಎಚ್ಚರ: ಜೂನ್ 16 ರಿಂದ 22 ರವರೆಗೆ ಸೇವೆ ಸ್ಥಗಿತ, ಪರ್ಯಾಯ ಮಾರ್ಗಗಳೇನು? -
ಪಂಜಾಬ್-ಹರಿಯಾಣದಲ್ಲಿ ಭಾರಿ ಬಿರುಗಾಳಿ ಎಚ್ಚರಿಕೆ: ನಿಮ್ಮ ಮನೆಯನ್ನು ಸುರಕ್ಷಿತವಾಗಿಡಲು ಈ 20 ನಿಮಿಷಗಳ ಟಿಪ್ಸ್ ಪಾಲಿಸಿ! -
ಸೋಯಾಬೀನ್ ಎಣ್ಣೆ ಬೆಲೆ ಏರಿಕೆ: ಅಡುಗೆ ಮನೆ ಬಜೆಟ್ ಮೇಲೆ ಹೊರೆ, ಕಲಬೆರಕೆ ಪತ್ತೆ ಹಚ್ಚುವುದು ಹೇಗೆ? -
ದೆಹಲಿ-ಎನ್ಸಿಆರ್ನಲ್ಲಿ ಮಳೆ ಅಬ್ಬರ: ಟ್ರಾಫಿಕ್ ಕಿರಿಕಿರಿ ತಪ್ಪಿಸಲು ನೀವು ಮಾಡಬೇಕಾದ್ದೇನು? -
ಮುಂಬೈ ಸೆಕೆ ಮತ್ತು ಆರ್ದ್ರತೆ: ಹೊರಗೆ ಹೋಗಿ ಸುಸ್ತಾಗುವ ಬದಲು ಮನೆಯಲ್ಲೇ ಫಿಟ್ ಆಗಿರಲು ಈ ಟಿಪ್ಸ್ ಫಾಲೋ ಮಾಡಿ! -
ಇಂದು ರಾತ್ರಿ ದೆಹಲಿ-ಎನ್ಸಿಆರ್ನಲ್ಲಿ ಭೀಕರ ಮಳೆ: ಹೊರಗೆ ಹೋಗುವ ಪ್ಲಾನ್ ಇದೆಯಾ? ಎಚ್ಚರ! -
ಮಳೆಗಾಲದಲ್ಲಿ ಮನೆ ಹಾಳಾಗದಂತೆ ತಡೆಯುವುದು ಹೇಗೆ? ತೇವಾಂಶ ಮತ್ತು ಬೂಸು ತಡೆಯಲು ಈ ಸರಳ ಟಿಪ್ಸ್ ಪಾಲಿಸಿ -
'ಹೆಲ್ದಿ' ಆಹಾರದ ಹೆಸರಿನಲ್ಲಿ ಮೋಸ ಹೋಗ್ತಿದ್ದೀರಾ? FSSAI ಹೊಸ ನಿಯಮದ ಅಸಲಿಯತ್ತು ಇಲ್ಲಿದೆ! -
UGC NET 2026 ಅಡ್ಮಿಟ್ ಕಾರ್ಡ್ ಬಿಡುಗಡೆ: ಪರೀಕ್ಷಾ ಕೇಂದ್ರಕ್ಕೆ ಹೋಗುವ ಮುನ್ನ ಈ ನಿಯಮಗಳನ್ನು ಮಿಸ್ ಮಾಡ್ಬೇಡಿ! -
ಬೆಂಗಳೂರು, ಕರಾವಳಿಯಲ್ಲಿ ಭಾರಿ ಮಳೆ: ಹೊರಗೆ ಹೋಗುವ ಮುನ್ನ ಈ ಎಚ್ಚರಿಕೆ ಮರೆಯದಿರಿ!
ನೈವೇದ್ಯ ಮಾಡಿದ ಮೇಲೆ ಆಂಬೊಡೆ ಸ್ವಾಹಾ
Snacks
oi-Sumalatha N
By Sumalatha N

ಬೇಕಾಗುವ ಪದಾರ್ಥಗಳು:
* 250 ಗ್ರಾಂ ಕಡಲೆಬೇಳೆ
* 4 ಹಸಿ ಮೆಣಸಿನಕಾಯಿ (ಸಣ್ಣದಾಗಿ ಕತ್ತರಿಸಿದ್ದು)
* 1 ಚಮಚ ಸಣ್ಣದಾಗಿ ಕತ್ತರಿಸಿದ ಕರಿಬೇವು
* 2 ಚಮಚ ಕತ್ತರಿಸಿದ ಕೊತ್ತಂಬರಿ ಸೊಪ್ಪು
* 1 ಚಮಚ ಇಂಗು
* ಉಪ್ಪು, ಎಣ್ಣೆ, ಕೆಂಪು ಮೆಣಸಿನ ಪುಡಿ
ಆಂಬೊಡೆಯನ್ನು ಹೀಗೆ ಮಾಡಿ:
* ಮೊದಲು ಕಡಲೆ ಬೇಳೆಯನ್ನು 2 ಗಂಟೆ ನೀರಿನಲ್ಲಿ ನೆನೆ ಹಾಕಿ ನೀರನ್ನು ಬೆರೆಸದೆಯೇ ರುಬ್ಬಿಕೊಳ್ಳಬೇಕು.
* ನಂತರ ಅದಕ್ಕೆ ಕತ್ತರಿಸಿದ ಕರಿಬೇವು, ಹಸಿಮೆಣಸಿನ ಕಾಯಿ, ಕೊತ್ತಂಬರಿ, ಸ್ವಲ್ಪ ಇಂಗು ಮತ್ತು ಉಪ್ಪನ್ನು ಬೆರೆಸಿ ಚೆನ್ನಾಗಿ ಕಲಸಿಕೊಳ್ಳಬೇಕು.
* ಈಗ ಈ ಮಿಶ್ರಣವನ್ನು ತುಂಬಾ ದಪ್ಪದ್ದಲ್ಲದೆ ತೆಳುವಾಗಿ ವೃತ್ತಾಕಾರವಾಗಿ ತಟ್ಟಿಕೊಂಡು ಎಣ್ಣೆ ಕಾಯಿಸಿ ಅದರೊಳಗೆ ಹಾಕಬೇಕು. ಕೆಂಪಗಾಗುವವರೆಗೂ ಬೇಯಿಸಿ ಎಣ್ಣೆಯಿಂದ ತೆಗೆಯಬೇಕು.
ಈಗ ಗರಂ ಗರಂ ಆಂಬೊಡೆ ಸಿದ್ಧಗೊಂಡಿದೆ. ಮಾಡಲು ತುಂಬಾ ಸುಲಭವಿರುವ ಈ ಆಂಬೊಡೆಯನ್ನು ಈ ಬಾರಿ ವರಮಹಾಲಕ್ಷ್ಮಿ ಹಬ್ಬಕ್ಕೆ ನೈವೇದ್ಯವಾಗಿ ಮತ್ತು ವಿಶೇಷ ತಿಂಡಿಯಾಗಿ ತಯಾರು ಮಾಡಿ.
Comments
English summary
Festival recipes | Ambode recipe for varalakshmi festival | ಹಬ್ಬದ ಅಡುಗೆ | ವರಲಕ್ಷ್ಮಿ ಹಬ್ಬಕ್ಕೆ ಆಂಬೊಡೆ
Story first published: Thursday, August 11, 2011, 10:53 [IST]
Other articles published on Aug 11, 2011



Click it and Unblock the Notifications