Latest Updates
-
ಡೆಂಗ್ಯೂ ಜ್ವರದಿಂದ ಬೇಗ ಚೇತರಿಸಿಕೊಳ್ಳಬೇಕೇ? ನಿಮ್ಮ ಆಹಾರದಲ್ಲಿ ಇರಲಿ ಈ ಪೌಷ್ಟಿಕಾಂಶಗಳು! -
ಡೆಂಗ್ಯೂ ಜ್ವರದ ಬಳಿಕ ಸುಸ್ತು ಕಾಡುತ್ತಿದೆಯೇ? ಬೇಗ ಚೇತರಿಸಿಕೊಳ್ಳಲು ಈ ಆಹಾರಕ್ರಮ ಪಾಲಿಸಿ, ಮನೆಯಲ್ಲೇ ORS ಮಾಡಿ -
ಓಣಂ ಸದ್ಯದ ಹಬ್ಬದೂಟಕ್ಕೆ ಭಾರಿ ಬೇಡಿಕೆ: ಬೆಂಗಳೂರು-ಕೊಚ್ಚಿಯಲ್ಲಿ ಸ್ಲಾಟ್ಗಳು ಫುಲ್, ಈಗಲೇ ಬುಕ್ ಮಾಡಿ! -
ವರಮಹಾ ಲಕ್ಷ್ಮಿ ವ್ರತ 2026: ಆಗಸ್ಟ್ 21 ಅಥವಾ 28? ದಿನಾಂಕದ ಗೊಂದಲಕ್ಕೆ ಇಲ್ಲಿದೆ ಪರಿಹಾರ! -
ಕಂಟೆಂಟ್ ಕ್ರಿಯೇಟರ್ಗಳೇ ಗಮನಿಸಿ: ಫೋಟೊ ಶೂಟ್ ವೇಳೆ ನೋವು ಮರೆಯಾಗಲು ಈ 12 ನಿಮಿಷದ ವರ್ಕೌಟ್ ಸಾಕು! -
ಫೋಟೋಗ್ರಾಫರ್ಗಳೇ ಎಚ್ಚರ! ನೋವಿಲ್ಲದೆ ಅದ್ಭುತ ಫೋಟೋ ಕ್ಲಿಕ್ಕಿಸಲು ಈ 7 ನಿಮಿಷದ ಮೊಬಿಲಿಟಿ ರಿಸೆಟ್ ಟ್ರೈ ಮಾಡಿ -
ಮಂಗಳ ಗೌರಿ ವ್ರತದ ದಿನ ದಂಪತಿಗಳ ನಡುವೆ ಕಿರಿಕಿರಿ ಬೇಡ: ಪ್ರೀತಿ ಹೆಚ್ಚಿಸಲು ಇಲ್ಲಿದೆ ಬೆಸ್ಟ್ ಟಿಪ್ಸ್ -
ನ್ಯಾಷನಲ್ ಕಪಲ್ಸ್ ಡೇ: ಪ್ರೀತಿಯ ಸಂಭ್ರಮದ ಜೊತೆಗೆ ಡಿಜಿಟಲ್ ಪ್ರೈವೆಸಿ ಮತ್ತು ರೊಮ್ಯಾಂಟಿಕ್ ಡೇಟ್ ಐಡಿಯಾಗಳು -
ವರಮಹಾಲಕ್ಷ್ಮಿ ಹಬ್ಬದ ಸೌಂದರ್ಯಕ್ಕೆ ಸಾಂಪ್ರದಾಯಿಕ ಆಭರಣಗಳ ಮೆರುಗು: ಈ ಬಾರಿಯ ಫ್ಯಾಷನ್ ಟ್ರೆಂಡ್ಸ್ -
ಅಪಾರ್ಟ್ಮೆಂಟ್ನಲ್ಲಿ ಓಣಂ ಸಂಭ್ರಮ: ಮಳೆಗೆ ಹಾಳಾಗದ, ಬಜೆಟ್ ಸ್ನೇಹಿ ಪೂಕಳಂಗೆ ಇಲ್ಲಿದೆ ಸೂಪರ್ ಟಿಪ್ಸ್!
ನೈವೇದ್ಯ ಮಾಡಿದ ಮೇಲೆ ಆಂಬೊಡೆ ಸ್ವಾಹಾ
Snacks
oi-Sumalatha N
By Sumalatha N

ಬೇಕಾಗುವ ಪದಾರ್ಥಗಳು:
* 250 ಗ್ರಾಂ ಕಡಲೆಬೇಳೆ
* 4 ಹಸಿ ಮೆಣಸಿನಕಾಯಿ (ಸಣ್ಣದಾಗಿ ಕತ್ತರಿಸಿದ್ದು)
* 1 ಚಮಚ ಸಣ್ಣದಾಗಿ ಕತ್ತರಿಸಿದ ಕರಿಬೇವು
* 2 ಚಮಚ ಕತ್ತರಿಸಿದ ಕೊತ್ತಂಬರಿ ಸೊಪ್ಪು
* 1 ಚಮಚ ಇಂಗು
* ಉಪ್ಪು, ಎಣ್ಣೆ, ಕೆಂಪು ಮೆಣಸಿನ ಪುಡಿ
ಆಂಬೊಡೆಯನ್ನು ಹೀಗೆ ಮಾಡಿ:
* ಮೊದಲು ಕಡಲೆ ಬೇಳೆಯನ್ನು 2 ಗಂಟೆ ನೀರಿನಲ್ಲಿ ನೆನೆ ಹಾಕಿ ನೀರನ್ನು ಬೆರೆಸದೆಯೇ ರುಬ್ಬಿಕೊಳ್ಳಬೇಕು.
* ನಂತರ ಅದಕ್ಕೆ ಕತ್ತರಿಸಿದ ಕರಿಬೇವು, ಹಸಿಮೆಣಸಿನ ಕಾಯಿ, ಕೊತ್ತಂಬರಿ, ಸ್ವಲ್ಪ ಇಂಗು ಮತ್ತು ಉಪ್ಪನ್ನು ಬೆರೆಸಿ ಚೆನ್ನಾಗಿ ಕಲಸಿಕೊಳ್ಳಬೇಕು.
* ಈಗ ಈ ಮಿಶ್ರಣವನ್ನು ತುಂಬಾ ದಪ್ಪದ್ದಲ್ಲದೆ ತೆಳುವಾಗಿ ವೃತ್ತಾಕಾರವಾಗಿ ತಟ್ಟಿಕೊಂಡು ಎಣ್ಣೆ ಕಾಯಿಸಿ ಅದರೊಳಗೆ ಹಾಕಬೇಕು. ಕೆಂಪಗಾಗುವವರೆಗೂ ಬೇಯಿಸಿ ಎಣ್ಣೆಯಿಂದ ತೆಗೆಯಬೇಕು.
ಈಗ ಗರಂ ಗರಂ ಆಂಬೊಡೆ ಸಿದ್ಧಗೊಂಡಿದೆ. ಮಾಡಲು ತುಂಬಾ ಸುಲಭವಿರುವ ಈ ಆಂಬೊಡೆಯನ್ನು ಈ ಬಾರಿ ವರಮಹಾಲಕ್ಷ್ಮಿ ಹಬ್ಬಕ್ಕೆ ನೈವೇದ್ಯವಾಗಿ ಮತ್ತು ವಿಶೇಷ ತಿಂಡಿಯಾಗಿ ತಯಾರು ಮಾಡಿ.
Comments
English summary
Festival recipes | Ambode recipe for varalakshmi festival | ಹಬ್ಬದ ಅಡುಗೆ | ವರಲಕ್ಷ್ಮಿ ಹಬ್ಬಕ್ಕೆ ಆಂಬೊಡೆ
Story first published: Thursday, August 11, 2011, 10:53 [IST]
Other articles published on Aug 11, 2011



Click it and Unblock the Notifications