Latest Updates
-
ಮದುವೆಯಾದ ತಕ್ಷಣ ಸ್ವಾತಂತ್ರ್ಯ ಕೊನೆಗೊಳ್ಳುವುದಿಲ್ಲ: ದಾಂಪತ್ಯದಲ್ಲಿ 'ಸಮ್ಮತಿ'ಯ ಮಹತ್ವವೇನು? -
ಕೇರಳದಲ್ಲಿ ಭಾರೀ ಮಳೆ: ಯೆಲ್ಲೋ ಅಲರ್ಟ್ ಘೋಷಣೆ; ನಿಮ್ಮ ಮನೆ ಮತ್ತು ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳು ಅತ್ಯಗತ್ಯ -
ಗಣೇಶ ಹಬ್ಬದ ಪ್ರಸಾದ ತಯಾರಿಸುತ್ತಿದ್ದೀರಾ? ಕಲಬೆರಕೆ ತಡೆಯಲು ಮತ್ತು ಸುರಕ್ಷಿತ ಪ್ರಸಾದಕ್ಕೆ ಇಲ್ಲಿದೆ ಮಹತ್ವದ ಟಿಪ್ಸ್ -
ಐಫೋನ್ 18 ಪ್ರೋ ಮತ್ತು ಡ್ಯುವೋ ಭಾರತದಲ್ಲಿ ಲಾಂಚ್: ಬೆಲೆ, ಆಫರ್ ಮತ್ತು ಪ್ರಿ-ಆರ್ಡರ್ ಮಾಹಿತಿ ಇಲ್ಲಿದೆ! -
ವಿಶ್ವ ಆತ್ಮಹತ್ಯೆ ತಡೆ ದಿನ: ಮಾನಸಿಕ ಆರೋಗ್ಯ ಸುಧಾರಿಸಲು 10 ನಿಮಿಷದ ಸಿಂಪಲ್ ಮಾರ್ನಿಂಗ್ ರೂಟೀನ್ ಮತ್ತು ಹೆಲ್ಪ್ಲೈನ್ ವಿವರಗಳು -
ವಿಚ್ಛೇದನದ ನಂತರವೂ ಜೀವನಾಂಶ ಪಡೆಯಬಹುದೇ? ಮಧ್ಯಪ್ರದೇಶ ಹೈಕೋರ್ಟ್ನಿಂದ ಮಹತ್ವದ ತೀರ್ಪು! -
ದೆಹಲಿ ವಾಯು ಮಾಲಿನ್ಯ: ಮನೆಯಲ್ಲಿ ಶುದ್ಧ ಗಾಳಿ ಪಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ಪ್ಯಾಕ್ ಮಾಡಿದ ಆಹಾರದ ಮೇಲೆ 'ರೆಡ್ ಹೆಕ್ಸಗನ್' ಎಚ್ಚರಿಕೆ: ಇನ್ಮುಂದೆ ತಿನ್ನುವ ಮುನ್ನ ಈ ವಿಷಯ ಗಮನಿಸಿ! -
ಆಪಲ್ 'ಸರ್ಪ್ರೈಸ್ ಆಂಡ್ ಶೈನ್' ಈವೆಂಟ್: ಐಫೋನ್ 18 ಪ್ರೋ ಮತ್ತು ಫೋಲ್ಡಬಲ್ ಆಲ್ಟ್ರಾ ಲಾಂಚ್, ಭಾರತದಲ್ಲಿ ಬೆಲೆ ಎಷ್ಟು? -
ಟಾಟಾ ಮುಂಬೈ ಮ್ಯಾರಥಾನ್ ಡ್ರೀಮ್ ರನ್: ಇಂದೇ ನೋಂದಣಿ ಮುಕ್ತಾಯ, ಓಟಕ್ಕೆ ಸಜ್ಜಾಗಲು 20 ನಿಮಿಷದ ಪ್ಲಾನ್ ಇಲ್ಲಿದೆ!
ನೈವೇದ್ಯ ಮಾಡಿದ ಮೇಲೆ ಆಂಬೊಡೆ ಸ್ವಾಹಾ
Snacks
oi-Sumalatha N
By Sumalatha N

ಬೇಕಾಗುವ ಪದಾರ್ಥಗಳು:
* 250 ಗ್ರಾಂ ಕಡಲೆಬೇಳೆ
* 4 ಹಸಿ ಮೆಣಸಿನಕಾಯಿ (ಸಣ್ಣದಾಗಿ ಕತ್ತರಿಸಿದ್ದು)
* 1 ಚಮಚ ಸಣ್ಣದಾಗಿ ಕತ್ತರಿಸಿದ ಕರಿಬೇವು
* 2 ಚಮಚ ಕತ್ತರಿಸಿದ ಕೊತ್ತಂಬರಿ ಸೊಪ್ಪು
* 1 ಚಮಚ ಇಂಗು
* ಉಪ್ಪು, ಎಣ್ಣೆ, ಕೆಂಪು ಮೆಣಸಿನ ಪುಡಿ
ಆಂಬೊಡೆಯನ್ನು ಹೀಗೆ ಮಾಡಿ:
* ಮೊದಲು ಕಡಲೆ ಬೇಳೆಯನ್ನು 2 ಗಂಟೆ ನೀರಿನಲ್ಲಿ ನೆನೆ ಹಾಕಿ ನೀರನ್ನು ಬೆರೆಸದೆಯೇ ರುಬ್ಬಿಕೊಳ್ಳಬೇಕು.
* ನಂತರ ಅದಕ್ಕೆ ಕತ್ತರಿಸಿದ ಕರಿಬೇವು, ಹಸಿಮೆಣಸಿನ ಕಾಯಿ, ಕೊತ್ತಂಬರಿ, ಸ್ವಲ್ಪ ಇಂಗು ಮತ್ತು ಉಪ್ಪನ್ನು ಬೆರೆಸಿ ಚೆನ್ನಾಗಿ ಕಲಸಿಕೊಳ್ಳಬೇಕು.
* ಈಗ ಈ ಮಿಶ್ರಣವನ್ನು ತುಂಬಾ ದಪ್ಪದ್ದಲ್ಲದೆ ತೆಳುವಾಗಿ ವೃತ್ತಾಕಾರವಾಗಿ ತಟ್ಟಿಕೊಂಡು ಎಣ್ಣೆ ಕಾಯಿಸಿ ಅದರೊಳಗೆ ಹಾಕಬೇಕು. ಕೆಂಪಗಾಗುವವರೆಗೂ ಬೇಯಿಸಿ ಎಣ್ಣೆಯಿಂದ ತೆಗೆಯಬೇಕು.
ಈಗ ಗರಂ ಗರಂ ಆಂಬೊಡೆ ಸಿದ್ಧಗೊಂಡಿದೆ. ಮಾಡಲು ತುಂಬಾ ಸುಲಭವಿರುವ ಈ ಆಂಬೊಡೆಯನ್ನು ಈ ಬಾರಿ ವರಮಹಾಲಕ್ಷ್ಮಿ ಹಬ್ಬಕ್ಕೆ ನೈವೇದ್ಯವಾಗಿ ಮತ್ತು ವಿಶೇಷ ತಿಂಡಿಯಾಗಿ ತಯಾರು ಮಾಡಿ.
Comments
English summary
Festival recipes | Ambode recipe for varalakshmi festival | ಹಬ್ಬದ ಅಡುಗೆ | ವರಲಕ್ಷ್ಮಿ ಹಬ್ಬಕ್ಕೆ ಆಂಬೊಡೆ
Story first published: Thursday, August 11, 2011, 10:53 [IST]
Other articles published on Aug 11, 2011



Click it and Unblock the Notifications
