Latest Updates
-
ಹುಷಾರ್.. ಈ ರಾಶಿಗಳಿಗೆ ಶನಿಯಿಂದ ಸಂಕಷ್ಟ ಶುರು! ಶನಿಯ ಕೆಂಗಣ್ಣಿನಿಂದ ತಪ್ಪಿಸಿಕೊಳ್ಳೋದು ಹೇಗೆ? -
ಕಡಲ ತೀರದಲ್ಲಿ ಮತ್ತೆ ಕಾಣಿಸಿಕೊಂಡ ಡೂಮ್ಸ್ಡೇ ಫಿಶ್: ಮತ್ತೇನು ದುರಂತ ಕಾದಿದೆ? -
ಮಾರ್ಚ್ 13ರಿಂದ ಶನಿ ಅಸ್ತಮ: 40 ದಿನಗಳ ಕಾಲ ಈ ರಾಶಿಯವರಿಗೆ ಶನಿ ಪ್ರಭಾವ ಇಳಿಕೆ! ಅದೃಷ್ಟದ ದಿನ! -
ದಪ್ಪ ಆಗಿದ್ದೀರಾ? ತೂಕ ಇಳಿಸಬೇಕಾ? ಈ ಗಂಜಿ 1 ಕಪ್ ಕುಡಿಯಿರಿ.. ಡಬಲ್ ಸ್ಪೀಡ್ನಲ್ಲಿ ಸಣ್ಣ ಆಗ್ತೀರಾ!! -
ಬೇಸಿಗೆಯಲ್ಲಿ ದೇಹ ತಂಪಾಗಿಟ್ಟು ದಣಿವು ನೀಗಿಸುವ ನವಣೆ ಮೊಸರನ್ನ: ಸುಲಭವಾಗಿ ಮಾಡುವ ವಿಧಾನವಿದು! -
ಫ್ರಿಜ್ನಲ್ಲಿ ಇಟ್ಟ ಆಹಾರ ಬೇಗ ಕೆಡುತ್ತಿದ್ಯಾ? ಈ 5 ಮ್ಯಾಜಿಕ್ ಟ್ರಿಕ್ಸ್ ಬಳಸಿ.. ಫ್ರೆಶ್ ಆಗಿಡಿ! -
ಸೋಲೋ ಡೇಟ್ ಟ್ರೆಂಡ್: ಒಂಟಿಯಾಗಿ ಸಮಯ ಕಳೆಯೋದು ಎಷ್ಟು ಉತ್ತಮ ಗೊತ್ತಾ? -
ಜಸ್ಟ್ ನೀರು ಸೇರಿಸಿ.. ಈ ಅದ್ಭುತ ರುಚಿಯ ಚಟ್ನಿ ರೆಡಿ! ಮಿಕ್ಸಿ ಬಳಸದೆ ಮಾಡೋದು ಹೇಗೆ? -
ಮಾರ್ಚ್ನಲ್ಲಿ ಬುಧ ಉದಯ: 4 ರಾಶಿಯವರಿಗೆ ಅಡ್ಡಿಗಳಿಂದ ವಿಮುಕ್ತಿ, ಅದೃಷ್ಟದ ಸಮಯ! -
ಶುಕ್ರ, ಶನಿ & ಸೂರ್ಯ ಸಂಗಮ: ಮೀನ ರಾಶಿಯಲ್ಲಿ ತ್ರಿಗ್ರಹ ಯೋಗ.. ಈ 5 ರಾಶಿಗಳಿಗೆ ಬಂಪರ್ ಲಾಟರಿ! ಯಾರಿಗೆ ಲಾಭ, ನಷ್ಟ?
ಮಾಡಿ ನೋಡಿ ಕೊತ್ತಂಬರಿ ವಡೆ!
*ಶ್ರೀರಕ್ಷಾ, ಬೆಂಗಳೂರು
ಬೇಕಾಗುವ ಪದಾರ್ಥಗಳು
ಉದ್ದಿನ ಬೇಳೆ: 2 ಕಪ್ಪು
ಹಸಿ ಮೆಣಸಿನಕಾಯಿ: 5
ಶುಂಠಿ: ಒಂದಿಂಚು
ಕೊತ್ತಂಬರಿ ಸೊಪ್ಪು: 1 ಕಟ್ಟು
ಸಣ್ಣಗೆ ಹೆಚ್ಚಿಕೊಂಡ ಈರುಳ್ಳಿ: 2
ಕರಿ ಬೇವು:ಸ್ವಲ್ಪ
ಉಪ್ಪು: ರುಚಿಗೆ ತಕ್ಕಷ್ಟು
ಎಣ್ಣೆ: ಕರಿಯಲು
ಮಾಡುವ ವಿಧಾನ: ಉದ್ದಿನ ಬೇಳೆಯನ್ನು 3 ಗಂಟೆಗಳ ಕಾಲ ನೀರಿನಲ್ಲಿ ನೆನೆಸಬೇಕು. ನಂತರ ನೀರನ್ನು ಬಸಿದು, ಹಸಿ ಮೆಣಸಿನಕಾಯಿ, ಶುಂಠಿಯ ಜೊತೆಗೆ ಒಂಚೂರು ನೀರು ಹಾಕಿ ಮಿಕ್ಸಿಯಲ್ಲಿ ಚೆನ್ನಾಗಿ ರುಬ್ಬಿಕೊಳ್ಳಬೇಕು.
ನಂತರ ಸಣ್ಣಗೆ ಹೆಚ್ಚಿಕೊಂಡ ಈರುಳ್ಳಿ, ಕೊತ್ತ್ತಂಬರಿ ಸೊಪ್ಪು, ಕರಿಬೇವು ಮತ್ತು ಉಪ್ಪನ್ನು ರುಬ್ಬಿಕೊಂಡ ಹಿಟ್ಟಿನೊಂದಿಗೆ ಚೆನ್ನಾಗಿ ಕಲಸಬೇಕು. ಬಾಣಲೆಗೆ ಎಣ್ಣೆಯನ್ನು ಹಾಕಿ ಬಿಸಿ ಮಾಡಿ. ಎರಡೂ ಕೈಗಳ ಅಂಗೈಯನ್ನು ನೀರಿನಿಂದ ಸ್ವಲ್ಪ ಒದ್ದೆ ಮಾಡಿಕೊಳ್ಳಿ(ಏಕೆಂದರೆ ಹಿಟ್ಟು ಕೈಗೆ ಅಂಟಿಕೊಳ್ಳುವುದಿಲ್ಲ), ಒಂಚೂರು ಹಿಟ್ಟನ್ನು ತೆಗೆದುಕೊಂಡು ಒತ್ತಿ ವೃತ್ತಾಕಾರ ಮಾಡಿಕೊಳ್ಳಿ, ಮಧ್ಯ ಭಾಗದಲ್ಲಿ ಒಂದು ಸಣ್ಣ ರಂಧ್ರ ಮಾಡಿ.
ಈಗ ನಿಧಾನಕ್ಕೆ ಎಣ್ಣೆಗೆ ಬಿಟ್ಟು ವಡೆ ಎರಡು ಕಡೆ ಹೊಂಬಣ್ಣಕ್ಕೆ ಬರುವವರೆಗೂ ಕರಿಯಿರಿ. ಅಷ್ಟೆ ಕೊತ್ತಂಬರಿ ವಡೆ ಸಿದ್ಧವಾದಂತೆ. ನಿಮಗಿಷ್ಟವಾದ ಚಟ್ನಿಯೊಂದಿಗೆ ಸವಿಯಬಹುದು.



Click it and Unblock the Notifications











