Latest Updates
-
ಮಳೆಗಾಲದಲ್ಲಿ 'ರನ್ ಫಾರ್ ಯೋಗ': ಜಾರುವ ರಸ್ತೆಯಲ್ಲಿ ಸುರಕ್ಷಿತವಾಗಿ ಓಡಲು ಈ ಟಿಪ್ಸ್ ಪಾಲಿಸಿ -
ಫಾದರ್ಸ್ ಡೇ: ಅಪ್ಪನ ಜೊತೆಗಿನ ಮೌನ ಮುರಿಯಲು ಮತ್ತು ಸಂಬಂಧ ಗಟ್ಟಿಗೊಳಿಸಲು ಇಲ್ಲಿದೆ ಸರಳ ಟಿಪ್ಸ್ -
ಮುಂಬೈ ಜನರೇ ಎಚ್ಚರ! ಜೂನ್ 18-19ರಂದು ಭಾರಿ ಹೈ-ಟೈಡ್ ಭೀತಿ: ಪ್ರವಾಹದಿಂದ ಪಾರಾಗಲು ಈ ಮುನ್ನೆಚ್ಚರಿಕೆ ಮರೆಯದಿರಿ -
ಮಳೆಗಾಲದ ಎಚ್ಚರಿಕೆ: ಟೈಫಾಯಿಡ್ ಮತ್ತು ಸೋಂಕಿನಿಂದ ಪಾರಾಗಲು ನಿಮ್ಮ ಆಹಾರ ಕ್ರಮ ಹೀಗಿರಲಿ -
ಯುಜಿಸಿ ನೆಟ್ 2026 ಪ್ರವೇಶ ಪತ್ರ ಬಿಡುಗಡೆ: ಪರೀಕ್ಷಾ ಕೇಂದ್ರಕ್ಕೆ ತೆರಳುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಸಿಡಿಲು-ಮಳೆಯ ಎಚ್ಚರಿಕೆ: ಹೊರಗೆ ಹೋಗುವ ಸಾಹಸ ಬೇಡ, ಮನೆಯಲ್ಲೇ ಫಿಟ್ ಆಗಿರಲು ಈ ಟಿಪ್ಸ್ ಫಾಲೋ ಮಾಡಿ! -
ನೀಟ್ ಮರುಪರೀಕ್ಷೆ: ಅಡ್ಮಿಟ್ ಕಾರ್ಡ್ ಬಿಡುಗಡೆ, ಪರೀಕ್ಷೆಗೆ ಹೋಗುವ ಮುನ್ನ ವಿದ್ಯಾರ್ಥಿಗಳು ಮತ್ತು ಪೋಷಕರು ತಪ್ಪದೇ ಮಾಡಬೇಕಾದ ಕೆಲಸಗಳಿವು! -
ಮಳೆಗಾಲದ ಅಬ್ಬರಕ್ಕೆ ನಿಮ್ಮ ಮನೆ ಸಿದ್ಧವೇ? ಸೋರಿಕೆ ಮತ್ತು ಹಾನಿ ತಪ್ಪಿಸಲು ಈ ಸರಳ ಟಿಪ್ಸ್ ಪಾಲಿಸಿ -
ಸುಡುವ ಬಿಸಿಲಿಗೆ ಹವಾಮಾನ ಇಲಾಖೆ ಎಚ್ಚರಿಕೆ: ದೇಹ ತಂಪಾಗಿಡಲು ಈ ಪಾನೀಯಗಳೇ ರಾಮಬಾಣ! -
ಲಕ್ನೋದಲ್ಲಿ ಭಾರತ-ಅಫ್ಘಾನಿಸ್ತಾನ ಹೈ-ವೋಲ್ಟೇಜ್ ಕದನ: ಪಂದ್ಯದ ಮಜಾ ಸವಿಯಲು ಈ ಟಿಪ್ಸ್ ಮಿಸ್ ಮಾಡ್ಬೇಡಿ!
ಮಾಡಿ ನೋಡಿ ಕೊತ್ತಂಬರಿ ವಡೆ!
*ಶ್ರೀರಕ್ಷಾ, ಬೆಂಗಳೂರು
ಬೇಕಾಗುವ ಪದಾರ್ಥಗಳು
ಉದ್ದಿನ ಬೇಳೆ: 2 ಕಪ್ಪು
ಹಸಿ ಮೆಣಸಿನಕಾಯಿ: 5
ಶುಂಠಿ: ಒಂದಿಂಚು
ಕೊತ್ತಂಬರಿ ಸೊಪ್ಪು: 1 ಕಟ್ಟು
ಸಣ್ಣಗೆ ಹೆಚ್ಚಿಕೊಂಡ ಈರುಳ್ಳಿ: 2
ಕರಿ ಬೇವು:ಸ್ವಲ್ಪ
ಉಪ್ಪು: ರುಚಿಗೆ ತಕ್ಕಷ್ಟು
ಎಣ್ಣೆ: ಕರಿಯಲು
ಮಾಡುವ ವಿಧಾನ: ಉದ್ದಿನ ಬೇಳೆಯನ್ನು 3 ಗಂಟೆಗಳ ಕಾಲ ನೀರಿನಲ್ಲಿ ನೆನೆಸಬೇಕು. ನಂತರ ನೀರನ್ನು ಬಸಿದು, ಹಸಿ ಮೆಣಸಿನಕಾಯಿ, ಶುಂಠಿಯ ಜೊತೆಗೆ ಒಂಚೂರು ನೀರು ಹಾಕಿ ಮಿಕ್ಸಿಯಲ್ಲಿ ಚೆನ್ನಾಗಿ ರುಬ್ಬಿಕೊಳ್ಳಬೇಕು.
ನಂತರ ಸಣ್ಣಗೆ ಹೆಚ್ಚಿಕೊಂಡ ಈರುಳ್ಳಿ, ಕೊತ್ತ್ತಂಬರಿ ಸೊಪ್ಪು, ಕರಿಬೇವು ಮತ್ತು ಉಪ್ಪನ್ನು ರುಬ್ಬಿಕೊಂಡ ಹಿಟ್ಟಿನೊಂದಿಗೆ ಚೆನ್ನಾಗಿ ಕಲಸಬೇಕು. ಬಾಣಲೆಗೆ ಎಣ್ಣೆಯನ್ನು ಹಾಕಿ ಬಿಸಿ ಮಾಡಿ. ಎರಡೂ ಕೈಗಳ ಅಂಗೈಯನ್ನು ನೀರಿನಿಂದ ಸ್ವಲ್ಪ ಒದ್ದೆ ಮಾಡಿಕೊಳ್ಳಿ(ಏಕೆಂದರೆ ಹಿಟ್ಟು ಕೈಗೆ ಅಂಟಿಕೊಳ್ಳುವುದಿಲ್ಲ), ಒಂಚೂರು ಹಿಟ್ಟನ್ನು ತೆಗೆದುಕೊಂಡು ಒತ್ತಿ ವೃತ್ತಾಕಾರ ಮಾಡಿಕೊಳ್ಳಿ, ಮಧ್ಯ ಭಾಗದಲ್ಲಿ ಒಂದು ಸಣ್ಣ ರಂಧ್ರ ಮಾಡಿ.
ಈಗ ನಿಧಾನಕ್ಕೆ ಎಣ್ಣೆಗೆ ಬಿಟ್ಟು ವಡೆ ಎರಡು ಕಡೆ ಹೊಂಬಣ್ಣಕ್ಕೆ ಬರುವವರೆಗೂ ಕರಿಯಿರಿ. ಅಷ್ಟೆ ಕೊತ್ತಂಬರಿ ವಡೆ ಸಿದ್ಧವಾದಂತೆ. ನಿಮಗಿಷ್ಟವಾದ ಚಟ್ನಿಯೊಂದಿಗೆ ಸವಿಯಬಹುದು.



Click it and Unblock the Notifications