Latest Updates
-
NEET ಮರುಪರೀಕ್ಷೆ ಮುಗಿದಿದೆ: ಮಕ್ಕಳ ಆತಂಕ ದೂರ ಮಾಡಲು ಪೋಷಕರು ಮಾಡಬೇಕಾದ ಅತ್ಯಗತ್ಯ ಕೆಲಸಗಳಿವು! -
ಪುಣೆ-ಮುಂಬೈ ಮಳೆಗಾಲ: ನಿಮ್ಮ ಮನೆಯನ್ನು ಸುರಕ್ಷಿತವಾಗಿಡಲು ಇಂದೇ ರಾತ್ರಿ ಈ 45 ನಿಮಿಷಗಳ ಕೆಲಸ ಮಾಡಿ! -
ಮಳೆಗಾಲದಲ್ಲಿ ಆರೋಗ್ಯದ ಬಗ್ಗೆ ಎಚ್ಚರ: ಅತಿಸಾರ ತಡೆಯಲು ಮತ್ತು ಸುರಕ್ಷಿತ ಆಹಾರಕ್ಕಾಗಿ ಈ ಸರಳ ಟಿಪ್ಸ್ ಪಾಲಿಸಿ -
ಫಾದರ್ಸ್ ಡೇ 2026: ಅಪ್ಪನ ಮುಖದಲ್ಲಿ ನಗು ಮೂಡಿಸಲು ಇಲ್ಲಿದೆ ಸಿಂಪಲ್ ಮತ್ತು ಬೆಸ್ಟ್ ಐಡಿಯಾಗಳು! -
10ನೇ ಅಂತರಾಷ್ಟ್ರೀಯ ಯೋಗ ದಿನ: ಮಳೆಯನ್ನೂ ಮೀರಿ ಕೋಲ್ಕತ್ತಾದಲ್ಲಿ ಯೋಗ ಸಂಭ್ರಮ, ಮನೆಯಲ್ಲೇ ಅಭ್ಯಾಸ ಮಾಡಲು ಇಲ್ಲಿದೆ ಸರಳ ಟಿಪ್ಸ್! -
ಭಾರತ vs ಅಫ್ಘಾನಿಸ್ತಾನ ಪಂದ್ಯ: ಮ್ಯಾಚ್ ನೋಡುವಾಗ ಮನೆಯಲ್ಲಿ ಶಾಂತಿ ಕಾಪಾಡಲು ಈ ಟಿಪ್ಸ್ ಫಾಲೋ ಮಾಡಿ! -
ನಾಳೆ ನೀಟ್ ಮರುಪರೀಕ್ಷೆ: ಮಳೆಗಾಲದ ನಡುವೆ ಪರೀಕ್ಷೆಗೆ ಸಜ್ಜಾಗುವುದು ಹೇಗೆ? ಇಲ್ಲಿದೆ ಫೈನಲ್ ಚೆಕ್ಲಿಸ್ಟ್ -
ಪಿಎಂ-ಕಿಸಾನ್ ಹಣ ಜಮೆ: ರೈತರೇ, ಈ 2,000 ರೂಪಾಯಿಯಲ್ಲಿ ಆರೋಗ್ಯಕರ ಆಹಾರ ಖರೀದಿಸಿ, ಮಧುಮೇಹ ನಿಯಂತ್ರಿಸಿ! -
ಭಾರಿ ಗಾಳಿ-ಮಳೆಯ ಎಚ್ಚರಿಕೆ: ಜೂನ್ 20ರಂದು ನಿಮ್ಮ ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳನ್ನು ಮರೆಯದಿರಿ! -
ಮಳೆಗಾಲದಲ್ಲಿ ಅಂತರಾಷ್ಟ್ರೀಯ ಯೋಗ ದಿನ: ಹಿರಿಯರು ಸುರಕ್ಷಿತವಾಗಿ ಯೋಗ ಮಾಡುವುದು ಹೇಗೆ?
ಗೋಬಿಯಲ್ಲ ವೆಜಿಟೇಬಲ್ ಮಂಚೂರಿ

ಬೇಕಾಗುವ ಸಾಮಾಗ್ರಿಗಳು:
1. ಕತ್ತರಿಸಿದ ಎಲೆಕೋಸು 2
2. ಕತ್ತರಿಸಿದ ಕ್ಯಾರೆಟ್ 2
3. ಈರುಳ್ಳಿ 1
4. ಕತ್ತರಿಸಿದ ಹಸಿಮೆಣಸು 2
5. ಚೆನ್ನಾಗಿ ಜಜ್ಜಿದ ಬೆಳ್ಳುಳ್ಳಿ 3-4 ಎಸಳು
6. ಕಡಲೆ ಇಟ್ಟು 2 ಚಮಚ
7. ಸೋಯಾ ಸಾಸ್ 1 ಚಮಚ
8. ಸಕ್ಕರೆ 1 ಚಮಚ
9. ರುಚಿಗೆ ತಕ್ಕಷ್ಟು ಉಪ್ಪು
10. ಕರಿಮೆಣಸು 1 ಚಮಚ
11. ಅಜಿನೊಮೊಟೊ
12. ಕೊತ್ತಂಬರಿ ಸೊಪ್ಪು
13. ಎಣ್ಣೆ
ಮಾಡುವ ವಿಧಾನ:
1. ಎಲೆಕೋಸು ಚೆನ್ನಾಗಿ ತೊಳೆದು ನೀರು ಬಸಿದು ಅದಕ್ಕೆ ಕಡಲೆಹಿಟ್ಟು, ಉಪ್ಪು, ಹಸಿ ಮೆಣಸು ಹಾಕಿ ಚೆನ್ನಾಗಿ ಬೆರೆಸಿ ಅದನ್ನು ಮಂಚೂರಿಯ ಆಕಾರದಲ್ಲಿ ಉಂಡೆ ಕಟ್ಟಬೆಕು.
2. ಬಾಣಲೆಯಲ್ಲಿ ಎಣ್ಣೆ ಹಾಕಿ ಅದಕ್ಕೆ ಈ ಉಂಡೆಯನ್ನು ಹಾಕಿ ಕಂದು ಬಣ್ಣ ಬರುವರೆಗೆ ಹುರಿಯಿರಿ, ನಂತರ ಅದನ್ನು ಎಣ್ಣೆಯಿಂದ ತೆಗೆದು ಇಡಿ.
3. ಬಾಣಲೆಯಲ್ಲಿ 2 ಚಮಚ ಎಣ್ಣೆ ಹಾಕಿ ಅದಕ್ಕೆ ಬೆಳ್ಳುಳ್ಳಿ, ಹಸಿಮೆಣಸು, ಈರುಳ್ಳಿ ಹಾಕಿ ಸ್ವಲ್ಪ ಹೊತ್ತು ಹುರಿಯಬೇಕು. ನಂತರ ಉಪ್ಪು, ಕರಿಮೆಣಸು, ಸಕ್ಕರೆ, ಸೋಯಾ ಸಾಸ್, ಅಜಿನೊಮಿಟೊ ಹಾಕಿ ಅದಕ್ಕೆ ಸ್ವಲ್ಪ ನೀರು ಹಾಕಿ ಕುದಿಸಿ ಗಟ್ಟಿ ಗ್ರೇವಿಯನ್ನು ತಯಾರಿಸಬೇಕು.
4. ನಂತರ 1 ಚಮಚ ಕಡಲೆ ಹಿಟ್ಟಿಗೆ ನೀರು ಹಾಕಿ ಅದನ್ನು ಮಂಚೂರಿ ಉಂಡೆ ಮೇಲೆ ಚಿಮುಕಿಸಬೇಕು.ನಂತರ ಅ ಉಂಡೆಯನ್ನು ಗ್ರೇವಿಯಲ್ಲಿ ಹಾಕಿ 5-6 ನಿಮಿಷ ಕಾಯಿಸಬೇಕು.
ನಂತರ ಅದಕ್ಕೆ ಕೊತ್ತಂಬರಿ ಸೊಪ್ಪಿನಿಂದ ಅಲಂಕರಿಸಿ ಅದನ್ನು ಟೊಮೆಟೊ ಕೆಚಪ್ ಅಥವಾ ಕೊತ್ತಂಬರಿ ಚಟ್ನಿಯೊಂದಿಗೆ ತಿನ್ನಲು ಮನೆಗೆ ಬಂದ ಅತಿಥಿಗಳಿಗೆ ಕೊಟ್ಟು ನೋಡಿ ಅವರು ಹೊಗಳದಿದ್ದರೆ ಮತ್ತೆ ಕೇಳಿ.



Click it and Unblock the Notifications