Latest Updates
-
ಓಣಂ ಹಬ್ಬದ ಸಂಭ್ರಮ: ಹೂವಿನ ಬೆಲೆ ಏರಿಕೆ ನಡುವೆ ಕಡಿಮೆ ದರದಲ್ಲಿ ಖರೀದಿಸಲು ಇಲ್ಲಿವೆ ಟಿಪ್ಸ್! -
ಸಸ್ಯಜನ್ಯ ಹಾಲು: ತೂಕ ಇಳಿಕೆ ಮತ್ತು ಮಧುಮೇಹ ನಿಯಂತ್ರಣಕ್ಕೆ ಇದುವೇ ಬೆಸ್ಟ್ ಪರ್ಯಾಯ! -
ಸಕ್ಕರೆ ಬೆಲೆ ಏರಿಕೆ ಬಿಸಿ: ಹಬ್ಬದ ಸಿಹಿ ಬಜೆಟ್ ಉಳಿಸಲು ಇಲ್ಲಿದೆ 300 ರೂಪಾಯಿಯ ಸ್ಮಾರ್ಟ್ ಟಿಪ್ಸ್ -
ವರಮಹಾಲಕ್ಷ್ಮೀ ವ್ರತದ ಶಾಸ್ತ್ರೋಕ್ತ ವಿಧಾನ ಮತ್ತು ಪೂಜಾ ನಿಯಮಗಳು -
ವರಮಹಾಲಕ್ಷ್ಮೀ ಹಬ್ಬದ ಸಂಭ್ರಮಕ್ಕೆ ಬೆಲೆ ಏರಿಕೆಯ ಬಿಸಿ: ಕೆ.ಆರ್. ಮಾರುಕಟ್ಟೆಯಲ್ಲಿ ಗಗನಕ್ಕೇರಿದ ಹೂವು-ಹಣ್ಣುಗಳ ದರ -
BWF ವಿಶ್ವ ಚಾಂಪಿಯನ್ಷಿಪ್: ದೆಹಲಿಯಲ್ಲಿ ಭಾರತೀಯ ಆಟಗಾರರ ಅಬ್ಬರ, ಅಭಿಮಾನಿಗಳಿಗೆ ಇಲ್ಲಿದೆ ವಿಶೇಷ ಗೇಮ್ ಪ್ಲಾನ್! -
ವರಮಹಾಲಕ್ಷ್ಮಿ ಹಬ್ಬದ ದಿನಾಂಕದ ಗೊಂದಲ: ಆಗಸ್ಟ್ 21 ಅಥವಾ 28? ಇಲ್ಲಿದೆ ಸ್ಪಷ್ಟ ಮಾಹಿತಿ! -
ವಿಶ್ವ ಸೊಳ್ಳೆ ದಿನ: ಮಳೆಗಾಲದಲ್ಲಿ ಬಾಲ್ಕನಿಯಲ್ಲಿ ಯೋಗ ಮಾಡುವಾಗ ಸೊಳ್ಳೆ ಕಡಿತದಿಂದ ಪಾರಾಗುವುದು ಹೇಗೆ? -
BWF ವರ್ಲ್ಡ್ಸ್ ದೆಹಲಿ: ಕ್ಯೂನಲ್ಲಿ ನಿಂತು ಸುಸ್ತಾಗಿದ್ದೀರಾ? ಈ 8 ನಿಮಿಷದ ವ್ಯಾಯಾಮ ನಿಮ್ಮ ನೋವನ್ನು ಮರೆಸುತ್ತೆ! -
ಡೆಂಗ್ಯೂ ಜ್ವರದಿಂದ ಬೇಗ ಚೇತರಿಸಿಕೊಳ್ಳಬೇಕೇ? ನಿಮ್ಮ ಆಹಾರದಲ್ಲಿ ಇರಲಿ ಈ ಪೌಷ್ಟಿಕಾಂಶಗಳು!
ಗೋಬಿಯಲ್ಲ ವೆಜಿಟೇಬಲ್ ಮಂಚೂರಿ

ಬೇಕಾಗುವ ಸಾಮಾಗ್ರಿಗಳು:
1. ಕತ್ತರಿಸಿದ ಎಲೆಕೋಸು 2
2. ಕತ್ತರಿಸಿದ ಕ್ಯಾರೆಟ್ 2
3. ಈರುಳ್ಳಿ 1
4. ಕತ್ತರಿಸಿದ ಹಸಿಮೆಣಸು 2
5. ಚೆನ್ನಾಗಿ ಜಜ್ಜಿದ ಬೆಳ್ಳುಳ್ಳಿ 3-4 ಎಸಳು
6. ಕಡಲೆ ಇಟ್ಟು 2 ಚಮಚ
7. ಸೋಯಾ ಸಾಸ್ 1 ಚಮಚ
8. ಸಕ್ಕರೆ 1 ಚಮಚ
9. ರುಚಿಗೆ ತಕ್ಕಷ್ಟು ಉಪ್ಪು
10. ಕರಿಮೆಣಸು 1 ಚಮಚ
11. ಅಜಿನೊಮೊಟೊ
12. ಕೊತ್ತಂಬರಿ ಸೊಪ್ಪು
13. ಎಣ್ಣೆ
ಮಾಡುವ ವಿಧಾನ:
1. ಎಲೆಕೋಸು ಚೆನ್ನಾಗಿ ತೊಳೆದು ನೀರು ಬಸಿದು ಅದಕ್ಕೆ ಕಡಲೆಹಿಟ್ಟು, ಉಪ್ಪು, ಹಸಿ ಮೆಣಸು ಹಾಕಿ ಚೆನ್ನಾಗಿ ಬೆರೆಸಿ ಅದನ್ನು ಮಂಚೂರಿಯ ಆಕಾರದಲ್ಲಿ ಉಂಡೆ ಕಟ್ಟಬೆಕು.
2. ಬಾಣಲೆಯಲ್ಲಿ ಎಣ್ಣೆ ಹಾಕಿ ಅದಕ್ಕೆ ಈ ಉಂಡೆಯನ್ನು ಹಾಕಿ ಕಂದು ಬಣ್ಣ ಬರುವರೆಗೆ ಹುರಿಯಿರಿ, ನಂತರ ಅದನ್ನು ಎಣ್ಣೆಯಿಂದ ತೆಗೆದು ಇಡಿ.
3. ಬಾಣಲೆಯಲ್ಲಿ 2 ಚಮಚ ಎಣ್ಣೆ ಹಾಕಿ ಅದಕ್ಕೆ ಬೆಳ್ಳುಳ್ಳಿ, ಹಸಿಮೆಣಸು, ಈರುಳ್ಳಿ ಹಾಕಿ ಸ್ವಲ್ಪ ಹೊತ್ತು ಹುರಿಯಬೇಕು. ನಂತರ ಉಪ್ಪು, ಕರಿಮೆಣಸು, ಸಕ್ಕರೆ, ಸೋಯಾ ಸಾಸ್, ಅಜಿನೊಮಿಟೊ ಹಾಕಿ ಅದಕ್ಕೆ ಸ್ವಲ್ಪ ನೀರು ಹಾಕಿ ಕುದಿಸಿ ಗಟ್ಟಿ ಗ್ರೇವಿಯನ್ನು ತಯಾರಿಸಬೇಕು.
4. ನಂತರ 1 ಚಮಚ ಕಡಲೆ ಹಿಟ್ಟಿಗೆ ನೀರು ಹಾಕಿ ಅದನ್ನು ಮಂಚೂರಿ ಉಂಡೆ ಮೇಲೆ ಚಿಮುಕಿಸಬೇಕು.ನಂತರ ಅ ಉಂಡೆಯನ್ನು ಗ್ರೇವಿಯಲ್ಲಿ ಹಾಕಿ 5-6 ನಿಮಿಷ ಕಾಯಿಸಬೇಕು.
ನಂತರ ಅದಕ್ಕೆ ಕೊತ್ತಂಬರಿ ಸೊಪ್ಪಿನಿಂದ ಅಲಂಕರಿಸಿ ಅದನ್ನು ಟೊಮೆಟೊ ಕೆಚಪ್ ಅಥವಾ ಕೊತ್ತಂಬರಿ ಚಟ್ನಿಯೊಂದಿಗೆ ತಿನ್ನಲು ಮನೆಗೆ ಬಂದ ಅತಿಥಿಗಳಿಗೆ ಕೊಟ್ಟು ನೋಡಿ ಅವರು ಹೊಗಳದಿದ್ದರೆ ಮತ್ತೆ ಕೇಳಿ.



Click it and Unblock the Notifications