Latest Updates
-
ಬೆಂಗಳೂರಿನಲ್ಲಿ ಮಳೆ ಬಿಡುವು: ನಿಮ್ಮ ಬಾಲ್ಕನಿ ಗಾರ್ಡನ್ ಗಿಡಗಳನ್ನು ರಕ್ಷಿಸಲು ಈ ಸರಳ ಟಿಪ್ಸ್ ಪಾಲಿಸಿ -
ಟೊಮೆಟೊ, ಶುಂಠಿ ಬೆಲೆ ಏರಿಕೆ: ಅಡುಗೆ ಮನೆ ಬಜೆಟ್ ಉಳಿಸಲು ಇಲ್ಲಿದೆ ಸ್ಮಾರ್ಟ್ ಟಿಪ್ಸ್! -
2026ರಲ್ಲಿ ಚಿನ್ನದ ಆಭರಣ: ತೂಕದಲ್ಲಿ ಕಡಿಮೆ ಖರೀದಿ, ಖರ್ಚಿ ನಲ್ಲಿ ಹೆಚ್ಚು — ಕುಟುಂಬಗಳ ಖರೀ ದಿ ಹೇಗೆ ಬದಲಾಗುತ್ತಿದೆ? -
ನಥಿಂಗ್ ಫೋನ್ (4b) RCB ಎಡಿಷನ್ ಸೇಲ್ ಶುರು: ಫ್ಯಾನ್ಸ್ ಮಿಸ್ ಮಾಡ್ಬೇಡಿ, ಇಂದೇ ಖರೀದಿಸಿ! -
ಆಷಾಢ ಅಮಾವಾಸ್ಯೆ: ಉಪವಾಸದ ದಿನ ಸುಸ್ತಾಗದಂತೆ ಇರಲು ಈ 7 ನಿಮಿಷದ ವ್ಯಾಯಾಮ ಟ್ರೈ ಮಾಡಿ! -
ಮಳೆಗಾಲದ ಮದುವೆ: ನಿಮ್ಮ ಸಂಭ್ರಮಕ್ಕೆ ಅಡ್ಡಿಯಾಗದಂತೆ ಪ್ಲಾನ್ ಮಾಡುವುದು ಹೇಗೆ? -
ಮುಂಗಾರು ಮಳೆ: ನಿಮ್ಮ ಬಾಲ್ಕನಿ ಮತ್ತು ಎಸಿ ಸುರಕ್ಷಿತವೇ? ಈ 10 ನಿಮಿಷದ ಕೆಲಸ ಜೀವ ಉಳಿಸಬಹುದು! -
ಮಳೆಗಾಲದಲ್ಲಿ ಆರೋಗ್ಯದ ರಕ್ಷಣೆ: ಕೇವಲ 20 ರೂಪಾಯಿಯಲ್ಲಿ ಸಿಗುವ ಈ ಆಹಾರಗಳು ನಿಮ್ಮನ್ನು ರೋಗಗಳಿಂದ ಕಾಪಾಡುತ್ತವೆ! -
ಪುರಿ ರಥಯಾತ್ರೆ 2026: ಭಕ್ತರೇ ಎಚ್ಚರ! ಸುಗಮ ದರ್ಶನಕ್ಕೆ ಇಲ್ಲಿವೆ ಪ್ರಮುಖ ಟಿಪ್ಸ್ -
ಭಾರತ-ಇಂಗ್ಲೆಂಡ್ ಪಂದ್ಯ ವೀಕ್ಷಿಸುವಾಗ ಬೆನ್ನು ನೋವು ಕಾಡುತ್ತಿದೆಯೇ? ಈ 8 ನಿಮಿಷದ ವ್ಯಾಯಾಮ ಟ್ರೈ ಮಾಡಿ!
ಗೋಬಿಯಲ್ಲ ವೆಜಿಟೇಬಲ್ ಮಂಚೂರಿ

ಬೇಕಾಗುವ ಸಾಮಾಗ್ರಿಗಳು:
1. ಕತ್ತರಿಸಿದ ಎಲೆಕೋಸು 2
2. ಕತ್ತರಿಸಿದ ಕ್ಯಾರೆಟ್ 2
3. ಈರುಳ್ಳಿ 1
4. ಕತ್ತರಿಸಿದ ಹಸಿಮೆಣಸು 2
5. ಚೆನ್ನಾಗಿ ಜಜ್ಜಿದ ಬೆಳ್ಳುಳ್ಳಿ 3-4 ಎಸಳು
6. ಕಡಲೆ ಇಟ್ಟು 2 ಚಮಚ
7. ಸೋಯಾ ಸಾಸ್ 1 ಚಮಚ
8. ಸಕ್ಕರೆ 1 ಚಮಚ
9. ರುಚಿಗೆ ತಕ್ಕಷ್ಟು ಉಪ್ಪು
10. ಕರಿಮೆಣಸು 1 ಚಮಚ
11. ಅಜಿನೊಮೊಟೊ
12. ಕೊತ್ತಂಬರಿ ಸೊಪ್ಪು
13. ಎಣ್ಣೆ
ಮಾಡುವ ವಿಧಾನ:
1. ಎಲೆಕೋಸು ಚೆನ್ನಾಗಿ ತೊಳೆದು ನೀರು ಬಸಿದು ಅದಕ್ಕೆ ಕಡಲೆಹಿಟ್ಟು, ಉಪ್ಪು, ಹಸಿ ಮೆಣಸು ಹಾಕಿ ಚೆನ್ನಾಗಿ ಬೆರೆಸಿ ಅದನ್ನು ಮಂಚೂರಿಯ ಆಕಾರದಲ್ಲಿ ಉಂಡೆ ಕಟ್ಟಬೆಕು.
2. ಬಾಣಲೆಯಲ್ಲಿ ಎಣ್ಣೆ ಹಾಕಿ ಅದಕ್ಕೆ ಈ ಉಂಡೆಯನ್ನು ಹಾಕಿ ಕಂದು ಬಣ್ಣ ಬರುವರೆಗೆ ಹುರಿಯಿರಿ, ನಂತರ ಅದನ್ನು ಎಣ್ಣೆಯಿಂದ ತೆಗೆದು ಇಡಿ.
3. ಬಾಣಲೆಯಲ್ಲಿ 2 ಚಮಚ ಎಣ್ಣೆ ಹಾಕಿ ಅದಕ್ಕೆ ಬೆಳ್ಳುಳ್ಳಿ, ಹಸಿಮೆಣಸು, ಈರುಳ್ಳಿ ಹಾಕಿ ಸ್ವಲ್ಪ ಹೊತ್ತು ಹುರಿಯಬೇಕು. ನಂತರ ಉಪ್ಪು, ಕರಿಮೆಣಸು, ಸಕ್ಕರೆ, ಸೋಯಾ ಸಾಸ್, ಅಜಿನೊಮಿಟೊ ಹಾಕಿ ಅದಕ್ಕೆ ಸ್ವಲ್ಪ ನೀರು ಹಾಕಿ ಕುದಿಸಿ ಗಟ್ಟಿ ಗ್ರೇವಿಯನ್ನು ತಯಾರಿಸಬೇಕು.
4. ನಂತರ 1 ಚಮಚ ಕಡಲೆ ಹಿಟ್ಟಿಗೆ ನೀರು ಹಾಕಿ ಅದನ್ನು ಮಂಚೂರಿ ಉಂಡೆ ಮೇಲೆ ಚಿಮುಕಿಸಬೇಕು.ನಂತರ ಅ ಉಂಡೆಯನ್ನು ಗ್ರೇವಿಯಲ್ಲಿ ಹಾಕಿ 5-6 ನಿಮಿಷ ಕಾಯಿಸಬೇಕು.
ನಂತರ ಅದಕ್ಕೆ ಕೊತ್ತಂಬರಿ ಸೊಪ್ಪಿನಿಂದ ಅಲಂಕರಿಸಿ ಅದನ್ನು ಟೊಮೆಟೊ ಕೆಚಪ್ ಅಥವಾ ಕೊತ್ತಂಬರಿ ಚಟ್ನಿಯೊಂದಿಗೆ ತಿನ್ನಲು ಮನೆಗೆ ಬಂದ ಅತಿಥಿಗಳಿಗೆ ಕೊಟ್ಟು ನೋಡಿ ಅವರು ಹೊಗಳದಿದ್ದರೆ ಮತ್ತೆ ಕೇಳಿ.



Click it and Unblock the Notifications