Just In
- 1 hr ago ಗುಡ್ಫ್ರೈಡೆ ಆಚರಣೆ ಹುಟ್ಟಿದ್ದು ಹೇಗೆ? ಇದರ ಮಹತ್ವವೇನು ಗೊತ್ತಾ?
- 11 hrs ago ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- 11 hrs ago ಮೀನ ರಾಶಿಯಲ್ಲಿ ಬುಧ ವಕ್ರೀಯ ಚಲನೆ ಮಾಡುವಾಗ ಈ 5 ರಾಶಿಯವರು ವೃತ್ತಿ ಜೀವನದ ಬಗ್ಗೆ ಜಾಗ್ರತೆ
- 12 hrs ago ದಿನ ಭವಿಷ್ಯ ಮಾರ್ಚ್ 29: ಶುಕ್ರವಾರದ ಈ ದಿನ ದ್ವಾದಶ ರಾಶಿಗಳಿಗೆ ಹೇಗಿರಲಿದೆ?
Don't Miss
- News Mukhtar Ansari's death: ಉತ್ತರಪ್ರದೇಶದಲ್ಲಿ ಕಿಚ್ಚು ಹಚ್ಚಿದ ಗ್ಯಾಂಗ್ಸ್ಟಾರ್, ರಾಜಕಾರಣಿ ಮುಖ್ತಾರ್ ಅನ್ಸಾರಿ ನಿಧನ
- Technology iPhone: ಆಪಲ್ ಅಂತಿಮವಾಗಿ ಐಫೋನ್ 12 ಬಳಕೆದಾರರಿಗೆ ಗುಡ್ ನ್ಯೂಸ್ ನೀಡಿಯೇ ಬಿಟ್ಟಿತು! ಏನದು?
- Movies "ಇವರು ಆಡೋ ಮಾತುಗಳಿಂದ ನಮ್ಮ ತಾಯಿ ಊಟ ಮಾಡ್ತಿಲ್ಲ"; ಕಣ್ಣೀರಿಟ್ಟ ವರ್ತೂರು ಸಂತೋಷ್
- Automobiles Tata Nexon: ಟಾಟಾ ನೆಕ್ಸಾನ್ ಹೊಸ ರೂಪಾಂತರಗಳು ಬಿಡುಗಡೆ, ರೂ.10 ಲಕ್ಷ ಬೆಲೆ.. ಆಕರ್ಷಕ ವೈಶಿಷ್ಟ್ಯಗಳು
- Sports Riyan Parag: 'ಗಾಯದಿಂದ ಮೂರು ದಿನ ಒದ್ದಾಡಿ ಹೋಗಿದ್ದೆ': ರಿಯಾನ್ ಪರಾಗ್
- Finance ಇನ್ಮುಂದೆ ದುಬಾರಿಯಾಗಲಿದೆ ಎಸ್ಬಿಐ ಡೆಬಿಟ್, ಕ್ರೆಡಿಟ್ ಕಾರ್ಡ್ ನಿರ್ವಹಣಾ ಶುಲ್ಕ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸಹೃದಯರಿಗೊಪ್ಪುವ ಕೊತ್ತ೦ಬರಿ ನಿಪ್ಪಟ್ಟು
*ಮ೦ಜುಳಾ
ಬಾಲರಾಜ್,
ವಿದ್ಯಾಪೀಠ
ಬೆಂಗಳೂರು
ಹೊರಗಡೆ ತಲೆಹಾಕಿದರೆ ಕೆಟ್ಟ ಚಳಿ. ಯಾವುದೋ ಅಂಗಡಿಯಲ್ಲಿ ದೊರೆಯುವ, ಯಾವ ಎಣ್ಣೆಯಲ್ಲೋ ಕರಿದ ಕೋತಿನಾಷ್ಠಗಳನ್ನು ಮೇಯುವುದಕ್ಕಿಂತ ಮನೆಯಲ್ಲೇ ಮಾಡಿಕೊಂಡ ಎಣ್ಣೆ ತಿಂಡಿಯನ್ನು ಮೆಲ್ಲುವುದು ಶೇಖಡ 90% ಸೇಫ್. ಆದ್ದರಿಂದ 2008ರಲ್ಲಿ ಕರ್ನಾಟಕದಲ್ಲಿ ವಾಯುಭಾರಕುಸಿತದಿಂದ ತಲೆದೋರಿರುವ ಮಳೆಚಳಿಗಾಲಕ್ಕೆ ಹೊಂದುವ ಮೃದು ಮಧುರ ನಿಪ್ಪಟ್ಟನ್ನು ಮಾಡುವ ಬಗೆಯನ್ನು ನಾವೀಗ ಕಲಿಯೋಣ.
ಬೇಕಾಗುವ
ಸಾಮಗ್ರಿಗಳು:
*ಸಣ್ಣಗೆ
ಹೆಚ್ಚಿದ
ಕೊತ್ತ೦ಬರಿ
ಸೊಪ್ಪು
*ಕಡಲೆಹಿಟ್ಟು
1
ಕಪ್
*ಅರ್ಧ
ಕಪ್
ಸಣ್ಣ
ರವೆ
*ಕಾಲು
ಕಪ್
ಬಿಳಿ
ಎಳ್ಳು
*ತುಪ್ಪ
5
ಚಮಚ,
ಹಿಡಿ
ಕೊಬ್ಬರಿ
ತುರಿ,
ಚೂರು
ಗಸಗಸೆ
*ರುಚಿಗೆ
ಬೇಕಾದಷ್ಟು
ಉಪ್ಪು,
*ಹಸಿಮೆಣಸಿನಕಾಯಿ
6,
*ಎರಡು
ಚಮಚೆ
ಪುಡಿ
ಸಕ್ಕರೆ
ಕಾಲು
ಚಮಚ
ಬೇಕಿ೦ಗ್
ಪೌಡರ್
*ಕರಿಯುವುದಕ್ಕೆ
ಸನ್
ಫ್ಲವರ್
ಗೋಲ್ಡ್
ಎಣ್ಣೆ
ನಿಪ್ಪಟ್ಟು
ತಯಾರಿಸುವ
ವಿಧಾನ:
ಅಂಟುಪುರಲೆಯಲ್ಲದ
ಬಾಣಲೆಯಲ್ಲಿ
ಒಂದು
ಚಮಚ
ತುಪ್ಪ
ಬಿಸಿ
ಮಾಡಿಕೊ೦ಡು
ಅದಕ್ಕೆ
ಎಳ್ಳು,
ಗಸಗಸೆ,
ಕೊಬ್ಬರಿ
ತುರಿ
ಹಾಕಿ
ಹದವಾಗಿ
ಹುರಿಯಬೇಕು.
ಆನಂತರ,
ಅದಕ್ಕೆ
ಹಸಿಹಸಿಯಾಗಿ
ರುಬ್ಬಿಕೊಂಡ
ಹಸಿಮೆಣಸಿನಕಾಯಿ
ಚಟ್ನಿ
ಮತ್ತು
ಕೊತ್ತ೦ಬರಿ
ಸೊಪ್ಪು
ಸೇರಿಸಬೇಕು.
ಮತ್ತಷ್ಟು
ಹುರಿದಾದ
ಮೇಲೆ
ಬರ್ನರ್
ಆಫ್
ಮಾಡಿ
ಆರಲು
ಬಿಡಬೇಕು.
ಚೆನ್ನಾಗಿ ಆರಿದ ನ೦ತರ, ಉಳಿದ (ಮೇಲಿನ ಪದಾರ್ಥಗಳನ್ನು ಮತ್ತು ಕಡಲೆಹಿಟ್ಟನ್ನು ಕಲಸಬೇಕು. ಈ ಹಂತದಲ್ಲಿ ಸ್ವಲ್ಪ ತುಪ್ಪ ಬೆರೆಸಿ ಹಿಟ್ಟನ್ನು ಚೆನ್ನಾಗಿ ನಾದಿಕೊಳ್ಳಬೇಕು. ನಂತರ,ಸಣ್ಣ ಉ೦ಡೆಗಳಾಗಿಸಿ ಜಿಡ್ಡು ಸವರಿದ ಪ್ಲಾಸ್ಟಿಕ್ ಶೀಟ್ ಮೇಲೆ ನಿಪ್ಪಟ್ಟನ್ನು ಕೈಯಲ್ಲಿ ತಟ್ಟಿಕೊ೦ಡು ಕಾದ ಎಣ್ಣೆಯಲ್ಲಿ ತೇಲಿ ಬಿಡಬೇಕು. ಮಹಿಳೆಯರೆ ಮತ್ತು ಮಹನೀಯರೆ;ನಿಪ್ಪಟ್ಟಾಗಲೀ, ಓಂಪುಡಿಯಾಗಲೀ, ಕೋಡುಬಳೆಯಾಗಲೀ ಅಥವಾ ಇನ್ನಿತರ ಯಾವುದೇ ಕರಿದ ತಿಂಡಿಯಾಗಲೀ, ಎಣ್ಣೆಯಲ್ಲಿ ಬೇಯುವ ತಿಂಡಿ ಕಪ್ಪಾಗಬಾರದು, ಕಂದಾಗಬಾರದು, ಬಿಳಚಿಕೊಂಡಿರಬಾರದು!ಅಂಥ ಬಣ್ಣ ಬರುವುತನಕ ಜಾಲರಿ ಸುಮ್ಮನಿರಬಾರದು.