Latest Updates
-
NEET ಮರುಪರೀಕ್ಷೆ ಮುಗಿದಿದೆ: ಮಕ್ಕಳ ಆತಂಕ ದೂರ ಮಾಡಲು ಪೋಷಕರು ಮಾಡಬೇಕಾದ ಅತ್ಯಗತ್ಯ ಕೆಲಸಗಳಿವು! -
ಪುಣೆ-ಮುಂಬೈ ಮಳೆಗಾಲ: ನಿಮ್ಮ ಮನೆಯನ್ನು ಸುರಕ್ಷಿತವಾಗಿಡಲು ಇಂದೇ ರಾತ್ರಿ ಈ 45 ನಿಮಿಷಗಳ ಕೆಲಸ ಮಾಡಿ! -
ಮಳೆಗಾಲದಲ್ಲಿ ಆರೋಗ್ಯದ ಬಗ್ಗೆ ಎಚ್ಚರ: ಅತಿಸಾರ ತಡೆಯಲು ಮತ್ತು ಸುರಕ್ಷಿತ ಆಹಾರಕ್ಕಾಗಿ ಈ ಸರಳ ಟಿಪ್ಸ್ ಪಾಲಿಸಿ -
ಫಾದರ್ಸ್ ಡೇ 2026: ಅಪ್ಪನ ಮುಖದಲ್ಲಿ ನಗು ಮೂಡಿಸಲು ಇಲ್ಲಿದೆ ಸಿಂಪಲ್ ಮತ್ತು ಬೆಸ್ಟ್ ಐಡಿಯಾಗಳು! -
10ನೇ ಅಂತರಾಷ್ಟ್ರೀಯ ಯೋಗ ದಿನ: ಮಳೆಯನ್ನೂ ಮೀರಿ ಕೋಲ್ಕತ್ತಾದಲ್ಲಿ ಯೋಗ ಸಂಭ್ರಮ, ಮನೆಯಲ್ಲೇ ಅಭ್ಯಾಸ ಮಾಡಲು ಇಲ್ಲಿದೆ ಸರಳ ಟಿಪ್ಸ್! -
ಭಾರತ vs ಅಫ್ಘಾನಿಸ್ತಾನ ಪಂದ್ಯ: ಮ್ಯಾಚ್ ನೋಡುವಾಗ ಮನೆಯಲ್ಲಿ ಶಾಂತಿ ಕಾಪಾಡಲು ಈ ಟಿಪ್ಸ್ ಫಾಲೋ ಮಾಡಿ! -
ನಾಳೆ ನೀಟ್ ಮರುಪರೀಕ್ಷೆ: ಮಳೆಗಾಲದ ನಡುವೆ ಪರೀಕ್ಷೆಗೆ ಸಜ್ಜಾಗುವುದು ಹೇಗೆ? ಇಲ್ಲಿದೆ ಫೈನಲ್ ಚೆಕ್ಲಿಸ್ಟ್ -
ಪಿಎಂ-ಕಿಸಾನ್ ಹಣ ಜಮೆ: ರೈತರೇ, ಈ 2,000 ರೂಪಾಯಿಯಲ್ಲಿ ಆರೋಗ್ಯಕರ ಆಹಾರ ಖರೀದಿಸಿ, ಮಧುಮೇಹ ನಿಯಂತ್ರಿಸಿ! -
ಭಾರಿ ಗಾಳಿ-ಮಳೆಯ ಎಚ್ಚರಿಕೆ: ಜೂನ್ 20ರಂದು ನಿಮ್ಮ ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳನ್ನು ಮರೆಯದಿರಿ! -
ಮಳೆಗಾಲದಲ್ಲಿ ಅಂತರಾಷ್ಟ್ರೀಯ ಯೋಗ ದಿನ: ಹಿರಿಯರು ಸುರಕ್ಷಿತವಾಗಿ ಯೋಗ ಮಾಡುವುದು ಹೇಗೆ?
ಬಿಸಿಬಿಸಿಯಾಗಿ ತಿನ್ನಲು ಆಲೂ ಪನ್ನೀರ್ ಟಿಕ್ಕಿ

ಬೇಕಾಗುವ ಸಾಮಾಗ್ರಿಗಳು:
* ಆಲೂಗಡ್ಡೆ 4
* ಜೋಳದ ಹಿಟ್ಟು ( ಕಾರ್ನ್ ಫ್ಲಾರ್) 1/2 ಕಪ್
* ರುಚಿಗೆ ತಕ್ಕಷ್ಟು ಉಪ್ಪು
* ಕರಿಯಲು ಎಣ್ಣೆ
ಹೂರಣಕ್ಕೆ:
* ಒಂದು ಚಮಚ ಎಣ್ಣೆ
* ಅರ್ಧ ಕಪ್ ಪನ್ನೀರ್
* ಎರಡು ದೊಡ್ಡ ಚಮಚ ನೆನಸಿದ ಕಡಲೆ ಬೇಳೆ
* ಬೆಳ್ಳುಳ್ಳಿ ಮತ್ತು ಶುಂಠಿ ಪೇಸ್ಟ್ ಒಂದೊಂದು ಚಮಚ
* ಹಸಿಮೆಣಸಿನ ಕಾಯಿ ಪೇಸ್ಟ್ ಒಂದು ಚಮಚ
ತಯಾರಿಸುವ ವಿಧಾನ:
1. ಬೇಯಿಸಿದ ಆಲೂಗಡ್ಡೆಯನ್ನು ಸಿಪ್ಪೆ ಸುಲಿದು ಅದನ್ನು ಚೆನ್ನಾಗಿ ಹಿಸುಕಿ ಅದಕ್ಕೆ ಜೋಳದ ಹಿಟ್ಟು ಮತ್ತು ಉಪ್ಪು ಸೇರಿಸಿ ಚಪಾತಿ ಹಿಟ್ಟಿನ ಹದಕ್ಕೆ( ನೀರು ಹಾಕದೇ) ಕಲೆಸಬೇಕು.
2. ನಂತರ ಬಾಣಲೆಯನ್ನು ಎಣ್ಣೆಗೆ ಬೆಳ್ಳುಳ್ಳಿ ಶುಂಠಿ ಪೇಸ್ಟ್ , ಹಸಿಮೆಣಸಿನ ಕಾಯಿ ಪೇಸ್ಟ್ ಹಾಕಿ ಕಡಲೆ ಬೇಳೆ ಹಾಕಿ ಸ್ವಲ್ಪ ಹೊತ್ತು ಹುರಿಯಬೇಕು. ನಂತರ ಪನ್ನೀರ್ ಅನ್ನು ಪುಡಿ ಮಾಡಿ ಅದಕ್ಕೆ ಸೇರಿಸಿ ಎರಡು ನಿಮಿಷದ ಬಿಸಿ ಮಾಡಿ ನಂತರ ಉರಿಯಿಂದ ತೆಗೆಯಬೇಕು. ತಣಿದ ಮೇಲೆ ಉಪ್ಪು ಸೇರಿಸಿ ಮಿಶ್ರ ಮಾಡಬೇಕು. ಹೀಗೆ ಮಾಡಿದರೆ ಹೂರಣ ರೆಡಿ.
3. ಆಲೂಗಡ್ಡೆಯ ಹಿಟ್ಟನ್ನು ಒಂದು ಪೂರಿಗಾಗುವಷ್ಟು ಕೈಯಲ್ಲಿ ತೆಗೆದುಕೊಂಡು ತಟ್ಟಿ ಅದರೊಳಗೆ ಒಂದೂವರೆ ಚಮಚ ಹೂರಣವನ್ನು ಹಾಕಿ ಉಂಡೆ ಕಟ್ಟಿ ನಂತರ ತಟ್ಟಿ ಚಪ್ಪಟೆ ಮಾಡಬೇಕು.
4. ಬಾಣಲೆಯಲ್ಲಿ ಎಣ್ಣೆ ಹಾಕಿ ಕಾಯಿಸಿ ಅದರಲ್ಲಿ ಈ ಟಿಕ್ಕಿ ಹಾಕಿ ಕಂದು ಬಣ್ಣ ಬರುವವರೆಗೆ ಕರಿದರೆ ಬಾಯಲ್ಲಿ ನೀರೂರಿಸುವ ರುಚಿಯ ಟಿಕ್ಕಿ ರೆಡಿ.
ಇದನ್ನು ಬಿಸಿಬಿಸಿಯಾಗಿ ಟೊಮೆಟೊ ಸಾಸ್ ಜೊತೆ ತಿನ್ನಲು ತುಂಬಾ ರುಚಿಯಾಗಿರುತ್ತದೆ.



Click it and Unblock the Notifications