Latest Updates
-
ಟಾಟಾ ಮುಂಬೈ ಮ್ಯಾರಥಾನ್ ಡ್ರೀಮ್ ರನ್: ಇಂದೇ ನೋಂದಣಿ ಮುಕ್ತಾಯ, ಓಟಕ್ಕೆ ಸಜ್ಜಾಗಲು 20 ನಿಮಿಷದ ಪ್ಲಾನ್ ಇಲ್ಲಿದೆ! -
ಲೈವ್-ಇನ್ ಸಂಬಂಧಕ್ಕೂ ಅನ್ವಯವಾಗುತ್ತೆ 498A: ಕಲ್ಕತ್ತಾ ಹೈಕೋರ್ಟ್ ಮಹತ್ವದ ತೀರ್ಪು ಮತ್ತು ನೀವು ತಿಳಿಯಲೇಬೇಕಾದ ಸುರಕ್ಷತಾ ಕ್ರಮಗಳು -
ಬೆಂಗಳೂರಿನ ಬಿಸಿಲಿಗೆ ಹೈರಾಣಾಗಿದ್ದೀರಾ? ಎಸಿ ಇಲ್ಲದೆ ಮನೆ ತಂಪು ಮಾಡೋದು ಹೇಗೆ? ಇಲ್ಲಿದೆ ಸಿಂಪಲ್ ಟಿಪ್ಸ್ -
ವೆಜ್ ಥಾಲಿ ಬೆಲೆ ಗಗನಕ್ಕೆ: ಕಡಿಮೆ ಖರ್ಚಿನಲ್ಲಿ ಪೌಷ್ಟಿಕ ಊಟ ತಯಾರಿಸುವ ಸರಳ ಟಿಪ್ಸ್ -
ಶಿವಾಜಿನಗರ ಸೇಂಟ್ ಮೇರಿಸ್ ಬಾಸಿಲಿಕಾ ಜಾತ್ರೆ: ಇಂದಿನ ಸಂಚಾರ ಮಾರ್ಗ ಬದಲಾವಣೆ ಮತ್ತು ಪಾರ್ಕಿಂಗ್ ಬಗ್ಗೆ ನೀವು ತಿಳಿಯಲೇಬೇಕಾದ ವಿಷಯಗಳು! -
ವಿಶ್ವ ಫಿಸಿಯೋಥೆರಪಿ ದಿನ: ಹೃದಯದ ಆರೋಗ್ಯ ಮತ್ತು ನೋವು ಮುಕ್ತ ಜೀವನಕ್ಕೆ 12 ನಿಮಿಷದ ಮ್ಯಾಜಿಕ್ ವರ್ಕೌಟ್! -
ವೈವಾಹಿಕ ಅತ್ಯಾಚಾರ: ಸುಪ್ರೀಂ ಕೋರ್ಟ್ನಿಂದ ಕೇಂದ್ರಕ್ಕೆ ಪ್ರಶ್ನೆ, ಮಹಿಳೆಯರ ಸುರಕ್ಷತೆಗೆ ಹೊಸ ತಿರುವು? -
ದೆಹಲಿ ಪಿಜಿ ದುರಂತ: ಕಟ್ಟಡ ಕುಸಿಯುವ ಮುನ್ನವೇ ಎಚ್ಚರಿಸುವ 10 ಅಪಾಯಕಾರಿ ಲಕ್ಷಣಗಳಿವು! -
ಅಂಗನವಾಡಿ ಊಟದ ಬಗ್ಗೆ ಪೋಷಕರಿಗೆ ಎಚ್ಚರ! ಪೋಷಣ್ ಮಾಹ್ 2026ರ ಹೊಸ ನಿಯಮಗಳು ಮತ್ತು ದೂರು ನೀಡುವುದು ಹೇಗೆ? -
ಇಂದಿನ ಪೆಟ್ರೋಲ್ ದರ: ಬೆಂಗಳೂರಿನಲ್ಲಿ ಬೆಲೆ ಎಷ್ಟು? ಹಣ ಉಳಿಸಲು ಈ ಟಿಪ್ಸ್ ಮಿಸ್ ಮಾಡ್ಬೇಡಿ
ರಾಗಿ ಹಾಲಿನ ರೆಸಿಪಿ: ಉರಿಮೂತ್ರ ಶಮನಕ್ಕೆ ತುಂಬಾ ಒಳ್ಳೆಯದು
ಬೇಸಿಗೆ ಕಾಲಕ್ಕೆ ಸೂಕ್ತವಾದ ಪಾನೀಯ ರೆಸಿಪಿ ಇದಾಗಿದೆ. ಈ ಪಾನೀಯ ದೇಹವನ್ನು ತಂಪಾಗಿ ಇಡುತ್ತದೆ, ದೇಹಕ್ಕೆ ಶಕ್ತಿಯನ್ನು ತುಂಬುತ್ತದೆ, ಉರಿ ಮೂತ್ರದಂಥ ಸಮಸ್ಯೆ ತಡೆಗಟ್ಟುತ್ತದೆ, ಅಲ್ಲದೆ ಈ ಪಾನೀಯವನ್ನು ಟೀ-ಕಾಫಿ ಬದಲಿಗೆ ಮಾಡಿ ಸವಿಯಬಹುದು, ರೆಸಿಪಿಯಂತೂ ತುಂಬಾ ಸುಲಭವಾಗಿದೆ. ಬನ್ನಿ ಇದನ್ನು ಮಾಡುವುದು ಹೇಗೆ ಎಂದು ನೋಡೋಣ:

ಬೇಕಾಗುವ ಸಾಮಗ್ರಿ
1 ಲೋಟ ರಾಗಿ
1 ಏಲಕ್ಕಿ
ಒಂದು ದುಂಡು ಬೆಲ್ಲ
ಚಿಟಿಕೆಯಷ್ಟು ಉಪ್ಪು
ಮಾಡುವ ವಿಧಾನ
- ಒಂದು ಲೋಟ ರಾಗಿಯನ್ನು ತೊಳೆದು ನೆನೆ ಹಾಕಿ
- ನಂತರ ರಾಗಿಗೆ ಅದೇ ನೀರು ಹಾಕಿ, 1 ಏಲಕ್ಕಿ ಹಾಕಿ ನುಣ್ಣನೆ ರುಬ್ಬಿ ಆ ರಾಗಿ ನೀರನ್ನು ಒಂದು ಪಾತ್ರೆಗೆ ಸೋಸಿ
- ನಂತರ ಸ್ವಲ್ಪ ನೀರು ಹಾಕಿ ಮಿಕ್ಸ್ ಮಾಡಿ
- ಈಗ ಈ ರಾಗಿ ಹಾಲನ್ನು ಬಿಸಿ ಮಾಡಿ
- ಚಿಟಿಕೆಯಷ್ಟು ಕಲ್ಲುಪ್ಪು ಹಾಕಿ
- ಒಂದು ತುಂಡು ಬೆಲ್ಲ ಹಾಕಿ
- ಈ ಪಾನೀಯ ಬಿಸಿಯಾಗುವಾಗ ಸೌಟ್ನಿಂದ ಆಡಿಸುತ್ತಾ ಇರಿ
- ರಾಗಿ ಬೇಯುತ್ತಾ ಬರುವಾಗ ಹಾಲನ್ನು ಹಾಕಿ
- ರಾಗಿ ಪಾನೀಯ ಬಿಸಿ ಬಿಸಿಯಾಗಿಯೂ ಕುಡಿಯಬಹುದು ಅಥವಾ ತಣ್ಣಗಾದ ಮೇಲೆ ಕೂಡ ಕುಡಿಯಬಹುದು.
- ಬೇಸಿಗೆಗೆ ಇಂಥ ಪಾನೀಯ ಕುಡಿಯಬಹುದು ತುಂಬಾ ಒಳ್ಳೆಯದು, ಕೆಲವರಿಗೆ ಬೇಸಿಗೆಯಲ್ಲಿ ತುಂಬಾನೇ ಉರಿಮೂತ್ರದ ಸಮಸ್ಯೆ ಕಂಡು ಬರುತ್ತದೆ, ಅದನ್ನು ತಡೆಗಟ್ಟಲು ಈ ಪಾನೀಯ ತುಂಬಾನೇ ಸಹಕಾರಿ.
- ಉರಿಮೂತ್ರದ ಸಮಸ್ಯೆ ಇರುವವರು ಇದನ್ನು ಪ್ರತಿನಿತ್ಯ 1-2 ಲೋಟ ಕುಡಿಯಿರಿ.
ಇನ್ನು ಸಿಹಿ ಬೇಡ, ಹಾಲು ಬೇಡ ಎನ್ನುವವರು ರಾಗಿ ಹಾಲಿಗೆ ಸ್ವಲ್ಪ ಉಪ್ಪು ಹಾಕಿ ಕಾಯಿಸಿ ಕುಡಿಯಬಹುದು, ಆದರೆ ರುಚಿಯಾಗಿ ಬೇಕೆಂದರೆ ಮೇಲೆ ಹೇಳಿದಂತೆ ಮಾಡಬೇಕು.
ರಾಗಿ ಹಾಲು ಈ ಸಮಸ್ಯೆ ಇರುವವರೆಗೆ ತುಂಬಾೇ ಒಳ್ಳೆಯದು
ಮಧುಮೇಹಿಗಳಿಗೆ ಅತ್ಯುತ್ತಮ ಆಹಾರ: ಬೆಲ್ಲ ಸೇರಿಸದೆ ಬರಿ ಉಪ್ಪು ಮಾತ್ರ ಹಾಕಿ
ಮಾಡಿದ ಪಾನೀಯ ಕುಡಿಯಿರಿ
ರಕ್ತ ಹೀನತೆ ಸಮಸ್ಯೆ ತಡೆಗಟ್ಟಲು ಸಹಕಾರಿ: ರಕ್ತಹೀನತೆ ಸಮಸ್ಯೆ ಇರುವವರು ಈ
ಪಾನೀಯ ಕುಡಿಯುವುದರಿಂದ ದೇಹದಲ್ಲಿ ಹೀಮೋಗ್ಲೋಬಿನ್ ಸಮಸ್ಯೆ ಹೆಚ್ಚಾಗುವುದು
ಬಾಣಂತಿಯರಿಗೆ ಒಳ್ಳೆಯದು: ಬಾಣಂತಿಯರಿಗೆ ಎದೆ ಹಾಲಿನ ಉತ್ಪತ್ತಿಗೆ, ದೇಹಕ್ಕೆ
ಶಕ್ತಿಗೆ ತುಂಬಾನೇ ಒಳ್ಳೆಯುದ.
ರೋಗ ನಿರೋಧಕ ಶಕ್ತಿ ಹೆಚ್ಚಿದೆ: ಇದರಲ್ಲಿ ಪೋಷಕಾಂಶ ಅಧಿಕವಿರುವುದರಿಂದ ರೋಗ
ನಿರೋಧಕ ಶಕ್ತಿ ವೃದ್ಧಿಸಲು ಸಹಕಾರಿ
ಮೂಳೆಯ ಆರೋಗ್ಯಕ್ಕೆ ತುಂಬಾ ಒಳ್ಳೆಯದು
ದೇಹದಲ್ಲಿ ನೀರಿನಂಶ ಕಾಪಾಡಲು ಸಹಕಾರಿ.



Click it and Unblock the Notifications
