Just In
- 44 min ago ಬೇಸಿಗೆಯಲ್ಲಿ ದಿನಾ ಎಳನೀರು ಕುಡಿದರೆ ಏನಾಗುತ್ತೆ? ಯಾವ ಸಮಯದಲ್ಲಿ ಎಳನೀರು ಕುಡಿಯಬೇಕು?
- 8 hrs ago ಮೀನ ರಾಶಿಗೆ ಮಂಗಳ ಸಂಚಾರ: ಈ 5 ರಾಶಿಯವರು ವೃತ್ತಿ ಬದುಕಿನಲ್ಲಿ ಜಾಗ್ರತೆ
- 9 hrs ago ಬೇಸಿಗೆಗೆ ಈ 3 ಸೊಪ್ಪಿನ ಚಟ್ನಿ ಆರೋಗ್ಯಕ್ಕೆ ತುಂಬಾನೇ ಒಳ್ಳೆಯದು
- 9 hrs ago ಬಿಲ್ಗೇಟ್ಸ್ ಟೀ ಕೇಳಿದ್ದಕ್ಕೆ ಟೀ ಮಾಡುತ್ತಿರುವ ನಾಯಿ: ಕ್ಯೂಟ್ ವೀಡಿಯೋ ವೈರಲ್
Don't Miss
- Technology ಅಗ್ಗದ ದರದಲ್ಲಿ 5G ಫೋನ್ ಖರೀದಿಸಬೇಕೆ?..ಈ ಆಫರ್ ಮಿಸ್ ಮಾಡ್ಕೋಬೇಡಿ!
- Automobiles Kia: ಬಹುನಿರೀಕ್ಷಿತ ಕಿಯಾ ಕ್ಲಾವಿಸ್ ಮೈಕ್ರೋ ಎಸ್ಯುವಿ ಶೀಘ್ರದಲ್ಲೇ ಬಿಡಗಡೆ
- News ಚಾಮರಾಜನಗರ ಜಿಲ್ಲೆಯ ಹಲವು ಗ್ರಾಮಗಳ ಜನರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ-ಇವರ ಬೇಡಿಕೆ ಏನು ಗೊತ್ತಾ?
- Movies ಅನುಷ್ಕಾ ಶೆಟ್ಟಿ ಬ್ಯಾಕ್ ಟು ಬ್ಯಾಕ್ ಯಾಕೆ ಸಿನಿಮಾ ಮಾಡ್ತಿಲ್ಲಾ? ನಿರ್ದೇಶಕರಿ ಕಂಡೀಷನ್ ಹಾಕ್ತಿದ್ದಾರಾ?
- Finance Bullet train: ಮೇಡ್ ಇನ್ ಇಂಡಿಯಾ ಬುಲೆಟ್ ಟ್ರೈನ್ಗೆ ಶೀಘ್ರ ಚಾಲನೆ, ಗಂಟೆಗೆ 250 ವೇಗ
- Sports India's Squad For T20 World Cup: ಟಿ20 ವಿಶ್ವಕಪ್ಗೆ ಸಂಭಾವ್ಯ 20 ಸದಸ್ಯರ ಭಾರತ ತಂಡ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸಿಹಿ ತಿನಿಸುಗಳ ರಾಜ ಶ್ರೀಖಂಡ
ಇನ್ನು ಇದರ ರುಚಿಯೋ... ಭೇಷ್ ಭೇಷ್ ಅನ್ನುವಷ್ಟು ಸಖತ್ತಾಗಿರುತ್ತದೆ. ಈ ಸಿಹಿಯನ್ನು ಊಟದ ಜೊತೆ ಮಾತ್ರವಲ್ಲ ತಿಂಡಿಯೊಡನೆಯೂ ತಿನ್ನಬಹುದು. ಅದರಲ್ಲೂ ಪೂರಿಯೊಂದಿಗೆ ಶ್ರೀಖಂಡ ಹೇಳಿ ಮಾಡಿಸಿದ ಜೋಡಿ. ತಿಂದರೆ ಪೂರಿಗಳ ಲೆಕ್ಕ ಸಿಗಲಿಕ್ಕಿಲ್ಲ, ಬಿಟ್ಟರೆ ಶ್ರೀಖಂಡದ ರುಚಿ ದಕ್ಕಲಿಕ್ಕಿಲ್ಲ.
ಇದನ್ನು ತಯಾರಿಸುವ ಬಗೆ ತುಂಬಾ ಕ್ಲಿಷ್ಟಕರವಾಗಿರಬಹುದೆಂದೇನಾದರೂ ನೀವು ಊಹಿಸಿದ್ದರೆ, ನಿಮ್ಮ ಊಹೆಯನ್ನು ಪಕ್ಕಕ್ಕಿಡಿ. ಬೇರೆ ಯಾವುದೇ ಸಿಹಿಯನ್ನು ತಯಾರಿಸುವುದಕ್ಕಿಂತ ಸುಲಭವಾಗಿ ಇದನ್ನು ತಯಾರಿಸಬಹುದು. ಇದನ್ನು ನಂಬಲು ಒಮ್ಮೆ ಮನೆಯಲ್ಲಿಯೇ ಶ್ರೀಖಂಡ ತಯಾರಿಸಿ ನೋಡಿ.
ಬೇಕಾಗುವ ಪದಾರ್ಥಗಳು
*
ಗಟ್ಟಿ
ಮೊಸರು
6
ಬಟ್ಟಲು
*
ಸಕ್ಕರೆ
3
ಬಟ್ಟಲು
*
ಕೇಸರಿ
ಬಣ್ಣ
*
ಏಲಕ್ಕಿ
ಪುಡಿ
*
ಗೋಡಂಬಿ,
ಒಣದ್ರಾಕ್ಷಿ,
ಬಾದಾಮಿ
ಮಾಡುವ ವಿಧಾನ
ಉತ್ತಮ ಗುಣಮಟ್ಟದ ಹಾಲು ತಂದು ಬೆಳಿಗ್ಗೆಯೇ ಹೆಪ್ಪು ಹಾಕಿ. ಸಾಯಂಕಾಲದ ಹೊತ್ತಿಗೆ ಮೊಸರಾಗುತ್ತಿದ್ದಂತೆ ಅದನ್ನು ತೆಳ್ಳನೆಯ ಬಟ್ಟೆಯಲ್ಲಿ ಸುರಿದು ಗಂಟುಕಟ್ಟಿ ಗೂಟಕ್ಕೆ ನೇತು ಹಾಕಿ. ಬೆಳಗಿನ ಜಾವಕ್ಕೆ ನೀರೆಲ್ಲ ಬಸಿದನಂತರ ಒಂದು ಪಾತ್ರೆಗೆ ತೆಗೆದು ಸಕ್ಕರೆ ಹಾಕಿ ಚೆನ್ನಾಗಿ ಕೈಯಾಡಿಸಿ. ಜೊತೆಜೊತೆಗೇ ಏಲಕ್ಕಿ ಪುಡಿ ಮತ್ತು ಕೇಸರಿ ಬಣ್ಣ ಹಾಕಿ ಕೈಯಾಡಿಸಿ. ಮೊಸರು ಹುಳಿಯಾಗಿರುವುದರಿಂದ ರುಚಿಗೆ ತಕ್ಕಷ್ಟು ಸಕ್ಕರೇ ಸೇರಿಸಿ. ದಟ್ಸಾಲ್! ಸಿಹಿಸಿಹಿ ಶ್ರೀಖಂಡ ರೆಡಿ.
ಇದನ್ನು ಪೂರಿ ಅಥವಾ ಚಪಾತಿಯೊಂದಿಗೆ ತಾಜಾ ಇರುವಾಗಲೇ ತಿನ್ನಬಹುದು. ಅಥವಾ ಬೇಸಿಗೆಯಲ್ಲಿ ಅದನ್ನು ಫ್ರಿಜ್ಜಲ್ಲಿ ಇಟ್ಟು ತಣ್ಣಗಾದ ನಂತರ ಮೆಲ್ಲಬಹುದು.
ಮರೆತ ಮಾತು : ಕೆಲ ಓದುಗರು ತಿಳಿಸಿದಂತೆ, ಗೋಡಂಬಿ, ಒಣದ್ರಾಕ್ಷಿ, ಬಾದಾಮಿಗಳನ್ನು ಶ್ರೀಖಂಡಕ್ಕೆ ಸೇರಿದರೆ ಅದರ ರುಚಿ ಮತ್ತಷ್ಟು ಜಾಸ್ತಿಯಾಗುತ್ತದೆ.
ಇದನ್ನೂ ಓದಿರಿ