Latest Updates
-
ಮದುವೆಯಾದ ತಕ್ಷಣ ಸ್ವಾತಂತ್ರ್ಯ ಕೊನೆಗೊಳ್ಳುವುದಿಲ್ಲ: ದಾಂಪತ್ಯದಲ್ಲಿ 'ಸಮ್ಮತಿ'ಯ ಮಹತ್ವವೇನು? -
ಕೇರಳದಲ್ಲಿ ಭಾರೀ ಮಳೆ: ಯೆಲ್ಲೋ ಅಲರ್ಟ್ ಘೋಷಣೆ; ನಿಮ್ಮ ಮನೆ ಮತ್ತು ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳು ಅತ್ಯಗತ್ಯ -
ಗಣೇಶ ಹಬ್ಬದ ಪ್ರಸಾದ ತಯಾರಿಸುತ್ತಿದ್ದೀರಾ? ಕಲಬೆರಕೆ ತಡೆಯಲು ಮತ್ತು ಸುರಕ್ಷಿತ ಪ್ರಸಾದಕ್ಕೆ ಇಲ್ಲಿದೆ ಮಹತ್ವದ ಟಿಪ್ಸ್ -
ಐಫೋನ್ 18 ಪ್ರೋ ಮತ್ತು ಡ್ಯುವೋ ಭಾರತದಲ್ಲಿ ಲಾಂಚ್: ಬೆಲೆ, ಆಫರ್ ಮತ್ತು ಪ್ರಿ-ಆರ್ಡರ್ ಮಾಹಿತಿ ಇಲ್ಲಿದೆ! -
ವಿಶ್ವ ಆತ್ಮಹತ್ಯೆ ತಡೆ ದಿನ: ಮಾನಸಿಕ ಆರೋಗ್ಯ ಸುಧಾರಿಸಲು 10 ನಿಮಿಷದ ಸಿಂಪಲ್ ಮಾರ್ನಿಂಗ್ ರೂಟೀನ್ ಮತ್ತು ಹೆಲ್ಪ್ಲೈನ್ ವಿವರಗಳು -
ವಿಚ್ಛೇದನದ ನಂತರವೂ ಜೀವನಾಂಶ ಪಡೆಯಬಹುದೇ? ಮಧ್ಯಪ್ರದೇಶ ಹೈಕೋರ್ಟ್ನಿಂದ ಮಹತ್ವದ ತೀರ್ಪು! -
ದೆಹಲಿ ವಾಯು ಮಾಲಿನ್ಯ: ಮನೆಯಲ್ಲಿ ಶುದ್ಧ ಗಾಳಿ ಪಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ಪ್ಯಾಕ್ ಮಾಡಿದ ಆಹಾರದ ಮೇಲೆ 'ರೆಡ್ ಹೆಕ್ಸಗನ್' ಎಚ್ಚರಿಕೆ: ಇನ್ಮುಂದೆ ತಿನ್ನುವ ಮುನ್ನ ಈ ವಿಷಯ ಗಮನಿಸಿ! -
ಆಪಲ್ 'ಸರ್ಪ್ರೈಸ್ ಆಂಡ್ ಶೈನ್' ಈವೆಂಟ್: ಐಫೋನ್ 18 ಪ್ರೋ ಮತ್ತು ಫೋಲ್ಡಬಲ್ ಆಲ್ಟ್ರಾ ಲಾಂಚ್, ಭಾರತದಲ್ಲಿ ಬೆಲೆ ಎಷ್ಟು? -
ಟಾಟಾ ಮುಂಬೈ ಮ್ಯಾರಥಾನ್ ಡ್ರೀಮ್ ರನ್: ಇಂದೇ ನೋಂದಣಿ ಮುಕ್ತಾಯ, ಓಟಕ್ಕೆ ಸಜ್ಜಾಗಲು 20 ನಿಮಿಷದ ಪ್ಲಾನ್ ಇಲ್ಲಿದೆ!
ಪಾಕಮಂದಿರದಲ್ಲಿ ಜಟಾಪಟ್ ಕಲಾಕಂದ್ ಮಾಡಿ
ಭಾರತದ ಪ್ರಸಿದ್ಧ ಹಾಲಿನ ತಿಂಡಿ ಕಲಾಕಂದ್ ನೀವೆಂದಿಗಾದರೂ ಮನೆಯಲ್ಲಿ ಮಾಡಿದ್ದೀರ? ಇಲ್ಲವೆಂದರೆ ಈ ದಿನ ಕಲಾಕಂದ್ ಮಾಡುವುದಕ್ಕೆ ಸೂಕ್ತ ಕಾಲ. ಕೃಷ್ಣ ಜನ್ಮಾಷ್ಟಮಿಗೆ ಕಲಾಕಂದ್ ಸಿಹಿ ತಿಂಡಿಯನ್ನು ಕೆಲವೇ ನಿಮಿಷಗಳಲ್ಲಿ ತಯಾರಿಸಿ ಹಂಚಬಹುದು. ಎಲ್ಲ ಹಬ್ಬಹರಿದಿನಗಳಿಗೂ ಒಪ್ಪುವ ವಿಶೇಷವಾದ ಕಲಾಕಂದ್ ರುಚಿಯನ್ನು ನೀವೂ ಟೇಸ್ಟ್ ಮಾಡಬಹುದು.
ಬೇಕಾಗುವ ಪದಾರ್ಥಗಳು:
* 1 ಲೀಟರ್ ಹಾಲು
* 1/2 ಕೆ.ಜಿ. ತಾಜಾ ಪನ್ನೀರು
* 1/2 ಕಪ್ ಸಕ್ಕರೆ
* ಬಾದಾಮಿ ಮತ್ತು ಪಿಸ್ತಾ ಚೂರುಗಳು
* 1/2 ಚಮಚ ಯಾಲಕ್ಕಿ ಪುಡಿ
* ಬೆಣ್ಣೆ
ಕಲಾಕಂದ್ ತಯಾರಿಸುವುದು ಹೇಗೆ?
* ತಳ ಗಟ್ಟಿಯಿರುವ ಪಾತ್ರೆಯಲ್ಲಿ ಹಾಲು ಹಾಕಿ ಅದು ಗಟ್ಟಿಗೊಳ್ಳುವವರೆಗೂ ಸಣ್ಣ ಉರಿಯಲ್ಲಿ ಕಾಯಿಸುತ್ತಿರಬೇಕು. ಪನ್ನೀರನ್ನು ಚೆನ್ನಾಗಿ ಹಿಂಡಿ ಹಾಲಿಗೆ ಬೆರೆಸಬೇಕು.
* ಈಗ ಸಕ್ಕರೆ ಮತ್ತು ಯಾಲಕ್ಕಿ ಪುಡಿಯನ್ನು ಹಾಲಿಗೆ ಹಾಕಿ ಅದು ಗಟ್ಟಿಗೊಳ್ಳುವವರೆಗೂ ತಿರುಗಿಸುತ್ತಲೇ ಇರಬೇಕು.
* ಈ ಮಿಶ್ರಣವನ್ನು ಬೆಣ್ಣೆ ಹಚ್ಚಿದ ತಟ್ಟೆಗೆ ಹಾಕಿ ಅದರ ಮೇಲೆ ಬಾದಾಮಿ ಮತ್ತು ಪಿಸ್ತಾ ಚೂರುಗಳನ್ನು ಹಾಕಬೇಕು. ಅದನ್ನು ನಿಮಗೆ ಬೇಕಾದ ಆಕಾರದಲ್ಲಿ ಆರಿದ ನಂತರ ಕತ್ತರಿಸಿಕೊಳ್ಳಬಹುದು.
ಈಗ ಸ್ವಾದಭರಿತ ಕಲಾಕಂದ್ ರೆಡಿಯಾಗಿದೆ. ಎಲ್ಲ ಹಬ್ಬಹರಿದಿನಗಳಲ್ಲೂ ಬಲು ಸುಲಭವಾಗಿ ಮಾಡಿ ಮುಗಿಸಬಹುದಾದಂತಹ ಈ ಹಾಲಿನ ಕೇಕ್ ಕಲಾಕಂದರ್ ಅನ್ನು ನೀವೂ ತಯಾರು ಮಾಡಿ.



Click it and Unblock the Notifications
