Latest Updates
-
ಮಳೆಗಾಲದಲ್ಲಿ ಮದುವೆ ನಿಶ್ಚಯವಾಗಿದೆಯೇ? ನಿಮ್ಮ ಮದುವೆ ಸಂಭ್ರಮ ಹಾಳಾಗದಂತೆ ತಡೆಯಲು ಇಲ್ಲಿವೆ ಸ್ಮಾರ್ಟ್ ಟಿಪ್ಸ್! -
ಮಳೆಗಾಲ ಶುರುವಾಗುವ ಮುನ್ನವೇ ನಿಮ್ಮ ಮನೆಯನ್ನು ಹೀಗೆ ಸಜ್ಜುಗೊಳಿಸಿ: ಸೋರಿಕೆ ಮತ್ತು ತೇವಾಂಶದಿಂದ ಮುಕ್ತಿ ಪಡೆಯಿರಿ! -
ಬಿಸಿಲಿನ ಬೇಗೆಗೆ ಸುಸ್ತಾಗಿದ್ದೀರಾ? ದೇಹ ತಂಪಾಗಿಡಲು ಈ ಸಾಂಪ್ರದಾಯಿಕ ಪಾನೀಯಗಳೇ ಮದ್ದು! -
ಬೆಂಗಳೂರಿನಲ್ಲಿ ಇವತ್ತು ಭಾರಿ ಮಳೆ: ಟ್ರಾಫಿಕ್ ಕಿರಿಕಿರಿ ತಪ್ಪಿಸಲು ಈ ಕೆಲಸಗಳನ್ನು ಮಿಸ್ ಮಾಡ್ಬೇಡಿ! -
ಬಿಸಿಲಿನಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ನಿಮ್ಮ ಆರೋಗ್ಯಕ್ಕೆ ಅಪಾಯ ಕಾದಿದೆ! -
ಸೋಶಿಯಲ್ ಮೀಡಿಯಾದಲ್ಲಿ ನಿಮ್ಮ ಸಂಬಂಧವನ್ನು ರಹಸ್ಯವಾಗಿಡಬೇಕಾ? ನೆಮ್ಮದಿಯ ಬದುಕಿಗೆ ಈ ಡಿಜಿಟಲ್ ಬೌಂಡರಿಗಳು ಮಸ್ಟ್! -
ದೆಹಲಿ-ಎನ್ಸಿಆರ್ನಲ್ಲಿ ಬಿರುಗಾಳಿ ಅಬ್ಬರ: ನಿಮ್ಮ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ ಮುನ್ನೆಚ್ಚರಿಕೆ ಮರೆಯದಿರಿ! -
ಅಡುಗೆಮನೆಯಲ್ಲಿ ಕಡಲೆ ಹಿಟ್ಟು ಬಳಸುವ ಮುನ್ನ ಎಚ್ಚರ: FSSAI ಜಾರಿಗೆ ತಂದಿದೆ ಹೊಸ ಕಠಿಣ ನಿಯಮಗಳು! -
ಫ್ಲಿಪ್ಕಾರ್ಟ್ GRWM ಸೇಲ್: ಟ್ರೆಂಡಿ ಲುಕ್ ಪಡೆಯಲು ಇನ್ಫ್ಲುಯೆನ್ಸರ್ ಸಜೆಸ್ಟ್ ಮಾಡಿದ ಬೆಸ್ಟ್ ಡೀಲ್ಗಳು ಇಲ್ಲಿವೆ! -
ಬಿಸಿಲಿನಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ಹೀಟ್ಸ್ಟ್ರೋಕ್ ಕಟ್ಟಿಟ್ಟ ಬುತ್ತಿ, ಎಚ್ಚರವಿರಲಿ!
ಗಣಪನಿಗೆ ಇಷ್ಟವಾದ ಕಡುಬು ನಿಮಗಿಷ್ಟ ತಾನೆ?

ಕಡುಬು ಮಾಡಲು ಏನೇನು ಬೇಕು?
* 1 ಪಾವು ಬೆಲ್ಲ
* 1 ಪಾವು ತೊಗರಿಬೇಳೆ
* 1 ಪಾವು ಚಿರೋಟಿರವೆ
* ಒಣಕೊಬ್ಬರಿ, ಗಸಗಸೆ
* ಏಲಕ್ಕಿ, ದ್ರಾಕ್ಷಿ, ಗೋಡಂಬಿ, ಪಚ್ಚಕರ್ಪೂರ
* ಚೂರು ಒಣಶುಂಠಿ
*ತುಪ್ಪ ಅಥವಾ ಎಣ್ಣೆ
ಕಡುಬು ಮಾಡುವುದು ಹೇಗೆ?
* ಹೂರಣ: ತೊಗರಿಬೇಳೆಯನ್ನು ಕುಕ್ಕರಿನಲ್ಲಿ ಬೇಯಿಸಿ ನೀರು ಬಸಿದು ತಣ್ಣಗಾದ ಮೇಲೆ ಬೆಲ್ಲದ ಜತೆಗೆ ಹೋಳಿಗೆ ಹೂರಣಕ್ಕಿಂತ ಸ್ವಲ್ಪ ಗಟ್ಟಿಯಾಗಿ ರುಬ್ಬಿಕೊಳ್ಳಬೇಕು. ತುಪ್ಪದಲ್ಲಿ ಹುರಿದ ಗಸಗಸೆ, ದ್ರಾಕ್ಷಿಗೆ ಕೊಬ್ಬರಿ ತುರಿ ಬೆರಸಿ ಹೂರಣದೊಂದಿಗೆ ಕಲಸಿ. ಕೊನೆಗೆ ಏಲಕ್ಕಿ ಪುಡಿ, ಪಚ್ಚಕರ್ಪೂರ, ಒಣಶುಂಠಿ ಬೆರೆಸಿದರೆ ಹೂರಣ ಘಮಘಮ ಎನ್ನುತ್ತದೆ.
* ಕಣಕ: ಚಿರೋಟಿ ರವೆಗೆ ಎರಡು ಚಮಚ ತುಪ್ಪ, ಸ್ವಲ್ಪ ಎಣ್ಣೆ , ಚೂರು ಉಪ್ಪು ಬೆರೆಸಿ ಪೂರಿಹಿಟ್ಟಿನ ಹದಕ್ಕೆ ಕಲಸಿಕೊಳ್ಳಬೇಕು. ಹಿಟ್ಟಿನ ಮೇಲೆ ಒದ್ದೆ ಬಟ್ಟೆ ಮುಚ್ಚಿಡಬೇಕು. ಹಿಟ್ಟು ಒಂದು ಗಂಟೆ ನೆನೆದ ನಂತರ ಪೂರಿ ತರಹ ತೆಳುವಾಗಿ ಲಟ್ಟಿಸಬೇಕು. ಹೂರಣವನ್ನು ಸಣ್ಣ ಉಂಡೆಗಳನ್ನಾಗಿ ಮಾಡಿ ಲಟ್ಟಿಸಿದ ಹಿಟ್ಟಿನ ಮೇಲಿಟ್ಟು ಕಡುಬಿನಾಕಾರಕ್ಕೆ ಮಡಿಚಿ, ಅಂಚನ್ನು ಒತ್ತಿ ಕಾದ ಎಣ್ಣೆಯಲ್ಲಿ ಅಥವಾ ತುಪ್ಪದಲ್ಲಿ ಕರಿಯಬೇಕು.
ಈಗ ಘಮ ಘಮ ಎನ್ನುವ ಗರಿಗರಿಯಾದ ಕಡುಬು ರೆಡಿಯಾಗಿದೆ. ಗಣಪನ ಮುಂದೆ ನೈವೇದ್ಯಕ್ಕೆ ಇಟ್ಟು ನಂತರ ಮನೆಗೆ ಬಂದವರೊಂದಿಗೂ ಹಂಚಿ ತಿನ್ನಿ. ನೀವು ಮಾಡಿದ ಕಡುಬನ್ನು ತಿಂದವರು ಹೊಗಳದೆ ಹಿಂದಿರುಗುವುದಿಲ್ಲ.



Click it and Unblock the Notifications