Latest Updates
-
ಭಾರತ vs ಅಫ್ಘಾನಿಸ್ತಾನ ಪಂದ್ಯ: ಮ್ಯಾಚ್ ನೋಡುವಾಗ ಮನೆಯಲ್ಲಿ ಶಾಂತಿ ಕಾಪಾಡಲು ಈ ಟಿಪ್ಸ್ ಫಾಲೋ ಮಾಡಿ! -
ನಾಳೆ ನೀಟ್ ಮರುಪರೀಕ್ಷೆ: ಮಳೆಗಾಲದ ನಡುವೆ ಪರೀಕ್ಷೆಗೆ ಸಜ್ಜಾಗುವುದು ಹೇಗೆ? ಇಲ್ಲಿದೆ ಫೈನಲ್ ಚೆಕ್ಲಿಸ್ಟ್ -
ಪಿಎಂ-ಕಿಸಾನ್ ಹಣ ಜಮೆ: ರೈತರೇ, ಈ 2,000 ರೂಪಾಯಿಯಲ್ಲಿ ಆರೋಗ್ಯಕರ ಆಹಾರ ಖರೀದಿಸಿ, ಮಧುಮೇಹ ನಿಯಂತ್ರಿಸಿ! -
ಭಾರಿ ಗಾಳಿ-ಮಳೆಯ ಎಚ್ಚರಿಕೆ: ಜೂನ್ 20ರಂದು ನಿಮ್ಮ ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳನ್ನು ಮರೆಯದಿರಿ! -
ಮಳೆಗಾಲದಲ್ಲಿ ಅಂತರಾಷ್ಟ್ರೀಯ ಯೋಗ ದಿನ: ಹಿರಿಯರು ಸುರಕ್ಷಿತವಾಗಿ ಯೋಗ ಮಾಡುವುದು ಹೇಗೆ? -
ವಿಶ್ವ ಸಂಗೀತ ದಿನ: ಸಂಗಾತಿಯೊಂದಿಗೆ ಮರೆಯಲಾಗದ ಕ್ಷಣ ಕಳೆಯಲು ಇಲ್ಲಿದೆ ಸಿಂಪಲ್ ಪ್ಲಾನ್! -
ಮುಂಬೈನಲ್ಲಿ ತೀವ್ರ ನೀರಿನ ಅಭಾವ: ಬಿಎಂಸಿ ಕಠಿಣ ನಿಯಮಗಳ ನಡುವೆ ನೀರು ಉಳಿಸಲು ಈ ಟಿಪ್ಸ್ ಪಾಲಿಸಿ -
ಮಳೆಗಾಲದಲ್ಲಿ ಸಿಕಲ್ ಸೆಲ್ ಸಮಸ್ಯೆ: ಆರೋಗ್ಯ ಕಾಪಾಡಲು ಈ ಆಹಾರ ಕ್ರಮ ಪಾಲಿಸಿ, ನೋವು ದೂರವಿಡಿ! -
ಟೆಲಿಗ್ರಾಂ ಬ್ಯಾನ್: ಜೂನ್ 22ರವರೆಗೆ ಈ ಆಪ್ಗಳನ್ನು ಬಳಸಿ, ಇಲ್ಲದಿದ್ದರೆ ತೊಂದರೆ ಕಟ್ಟಿಟ್ಟ ಬುತ್ತಿ! -
ಮಳೆಗಾಲದಲ್ಲಿ 'ರನ್ ಫಾರ್ ಯೋಗ': ಜಾರುವ ರಸ್ತೆಯಲ್ಲಿ ಸುರಕ್ಷಿತವಾಗಿ ಓಡಲು ಈ ಟಿಪ್ಸ್ ಪಾಲಿಸಿ
ಆಹಾ.. ! ಕೊಬ್ಬರಿ ಮಿಠಾಯಿ ಬಲು ರುಚಿಕರ
Sweets
oi-Staff
By Staff

*ಮನಸ್ವಿನಿ, ನಾರಾವಿ
ತಯಾರಿಸಲು ಬೇಕಾದ ಪದಾರ್ಥಗಳು:
ತೆಂಗಿನಕಾಯಿ -1
ಸಕ್ಕರೆ - ಮುಕ್ಕಾಲು ಕಪ್
ಹಾಲು - 1 ಕಪ್(ಅಥವಾ ಹಾಲಿನಪುಡಿ ಬಳಸಬಹುದು)
5ರಿಂದ 6 ಏಲಕ್ಕಿಯನ್ನು ಪುಡಿ ಮಾಡಿಕೊಳ್ಳಿ
ಶುದ್ಧ ತುಪ್ಪ : 1-2 ಟೀ ಚಮಚ
(ಬೇಕಾದರೆ ದ್ರಾಕ್ಷಿ, ಗೊಡಂಬಿ, ಬಾದಾಮಿ ಪುಡಿ ಹಾಕಬಹುದು)
ಮಾಡುವ ಬಗೆ: ತೆಂಗಿನಕಾಯಿಯನ್ನು ಚೆನ್ನಾಗಿ ತುರಿಯಿರಿ. ಆದಷ್ಟು ಬೆಳ್ಳಗಿರುವ ತುರಿಯನ್ನು ಆರಿಸಿರಿ.ಬಾಣಲೆಯಲ್ಲಿ ಕೊಬ್ಬರಿ, ಸಕ್ಕರೆಯನ್ನು ಹಾಕಿ ಜೊತೆಗೆ ಹಾಲನ್ನು ಹಾಕಿ ಕೆದಕುತ್ತಿರಿ. ಸಣ್ಣ ಉರಿಯಲ್ಲಿ ಸದಾ ಕೆದಕುತ್ತಿರಿ. (ಅರಿಶಿನ ಬಣ್ಣವನ್ನು ಹಾಕಬಹುದು)
ಸುಮಾರು 15-20 ನಿಮಿಷದೊಳಗೆ ಪಾಕ ಗಟ್ಟಿಯಾಗತೊಡಗುತ್ತದೆ. ಏಲಕ್ಕಿ ಪುಡಿ(ಜೊತೆಗೆ ದ್ರಾಕ್ಷಿ ಗೋಡಂಬಿ , ಬಾದಾಮಿ ಮಿಶ್ರಣವನ್ನು ಹಾಕಬಹುದು) ಯನ್ನು ಉದುರಿಸಿ ಬಾಣಲೆಯಿಂದ ಬೇರ್ಪಟ್ಟ ಮಿಶ್ರಣವನ್ನು ತುಪ್ಪ ಸವರಿದ ತಟ್ಟೆಗೆ ಬಗ್ಗಿಸಿ ಆರಲು ಬಿಡಿ. ಆರಿದ ನಂತರ ಬೇಕಾದ ಆಕಾರಕ್ಕೆ ಕತ್ತರಿಸಿಕೊಂಡು ತಿನ್ನಬಹುದು.
Comments
Read more about: ಕೊಬ್ಬರಿ ಮಿಠಾಯಿ manaswini naravi ಸಿಹಿ ತಿನಿಸು ಕರ್ನಾಟಕ ತಿಂಡಿ coconut barfi kobbari mithai ಮನಸ್ವಿನಿ ನಾರಾವಿ
Story first published: Monday, December 8, 2008, 16:26 [IST]
Other articles published on Dec 8, 2008



Click it and Unblock the Notifications