Latest Updates
-
ಸೋಶಿಯಲ್ ಮೀಡಿಯಾದಲ್ಲಿ ನಿಮ್ಮ ಸಂಬಂಧವನ್ನು ರಹಸ್ಯವಾಗಿಡಬೇಕಾ? ನೆಮ್ಮದಿಯ ಬದುಕಿಗೆ ಈ ಡಿಜಿಟಲ್ ಬೌಂಡರಿಗಳು ಮಸ್ಟ್! -
ದೆಹಲಿ-ಎನ್ಸಿಆರ್ನಲ್ಲಿ ಬಿರುಗಾಳಿ ಅಬ್ಬರ: ನಿಮ್ಮ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ ಮುನ್ನೆಚ್ಚರಿಕೆ ಮರೆಯದಿರಿ! -
ಅಡುಗೆಮನೆಯಲ್ಲಿ ಕಡಲೆ ಹಿಟ್ಟು ಬಳಸುವ ಮುನ್ನ ಎಚ್ಚರ: FSSAI ಜಾರಿಗೆ ತಂದಿದೆ ಹೊಸ ಕಠಿಣ ನಿಯಮಗಳು! -
ಫ್ಲಿಪ್ಕಾರ್ಟ್ GRWM ಸೇಲ್: ಟ್ರೆಂಡಿ ಲುಕ್ ಪಡೆಯಲು ಇನ್ಫ್ಲುಯೆನ್ಸರ್ ಸಜೆಸ್ಟ್ ಮಾಡಿದ ಬೆಸ್ಟ್ ಡೀಲ್ಗಳು ಇಲ್ಲಿವೆ! -
ಬಿಸಿಲಿನಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ಹೀಟ್ಸ್ಟ್ರೋಕ್ ಕಟ್ಟಿಟ್ಟ ಬುತ್ತಿ, ಎಚ್ಚರವಿರಲಿ! -
ಅಸ್ಸಾಂನಲ್ಲಿ ಲಿವ್-ಇನ್ ಸಂಬಂಧದಲ್ಲಿದ್ದೀರಾ? ಹೊಸ ಕಾನೂನಿನ ಪ್ರಕಾರ ನೋಂದಣಿ ಮಾಡದಿದ್ದರೆ ಜೈಲು ಶಿಕ್ಷೆ ಕಟ್ಟಿಟ್ಟ ಬುತ್ತಿ! -
ಬಿಸಿಲಿಗೆ ಗಿಡಗಳು ಬಾಡುತ್ತಿವೆಯೇ? ಈ ಮ್ಯಾಜಿಕ್ ಟಿಪ್ಸ್ ಬಳಸಿ ನಿಮ್ಮ ಬಾಲ್ಕನಿ ಗಾರ್ಡನ್ ಅನ್ನು ಹಸಿರಾಗಿಡಿ! -
ಬಿಸಿಲ ಝಳಕ್ಕೆ ಸುಸ್ತಾಗಿದ್ದೀರಾ? ಹೀಟ್ಸ್ಟ್ರೋಕ್ನಿಂದ ಪಾರಾಗಲು ಈ ತಂಪು ಪದಾರ್ಥಗಳು ನಿಮ್ಮ ಆಹಾರದಲ್ಲಿರಲಿ, ಇಂದೇ ಟ್ರೈ ಮಾಡಿ! -
ಬಕ್ರೀದ್ 2026: ಈ ಬಾರಿಯ ಹಬ್ಬದ ಸಂಭ್ರಮದಲ್ಲಿ ಮಿಂಚಲು ನೀವು ಮಿಸ್ ಮಾಡಲೇಬಾರದ ಫ್ಯಾಷನ್ ಟ್ರೆಂಡ್ಸ್ ಮತ್ತು ಸ್ಟೈಲಿಂಗ್ ಟಿಪ್ಸ್! -
ಬಿಸಿಲ ಬೇಗೆಯಲ್ಲಿ ವರ್ಕೌಟ್ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ನಿಮ್ಮ ಆರೋಗ್ಯಕ್ಕೆ ಕಾದಿದೆ ದೊಡ್ಡ ಅಪಾಯ!
ಕೃಷ್ಣ ಜನ್ಮಾಷ್ಟಮಿಗೆ 5 ಸ್ವೀಟ್ ರೆಸಿಪಿ
ಕೃಷ್ಣ ಜನ್ಮಾಷ್ಟಮಿಯನ್ನು ಉತ್ತರ ಭಾರತದ ಕಡೆ ತುಂಬಾ ಸಡಗರ ಸಂಭ್ರಮದಿಂದ ಆಚರಿಸಲಾಗುವುದು, ದಕ್ಷಿಣ ಭಾರತದಲ್ಲಿಅಷ್ಟೇನು ವಿಜೃಂಭಣೆಯಿಂದ ಅಲ್ಲದಿದ್ದರೂ ಮಕ್ಕಳಿಗೆ ಕೃಷ್ಣನ ವೇಷ ಹಾಕಿಸಿ, 1-2 ಸಿಹಿ ತಿಂಡಿಗಳನ್ನು ಮಾಡಿ ಕೃಷ್ಣ ಜನ್ಮಾಷ್ಟಮಿಯನ್ನು ಸಡಗರ ಸಂಭ್ರಮದಿಂದ ಆಚರಿಸಲಾಗುವುದು.
ಇಲ್ಲಿ ನಾವು ಕೃಷ್ಣ ಜನ್ಮಾಷ್ಟಮಿಯ ವಿಶೇಷ ರೆಸಿಪಿಯಾಗಿ ಕೆಲವು ಸ್ವೀಟ್ ರೆಸಿಪಿಗಳನ್ನು ನಿಮ್ಮ ಮುಂದೆ ಇಡುತ್ತಿದ್ದೇವೆ ನೋಡಿ:

ಗೋಪಾಲ್ಕಲಾ
ಕೃಷ್ಣ ಜನ್ಮಾಷ್ಟಮಿಗೆ ಅವಲಕ್ಕಿಯಿಂದ ವಿಶೇಷ ಅಡುಗೆಯನ್ನು ತಯಾರಿಸಲಾಗುವುದು. ಅವಲಕ್ಕಿಯಿಂದ ತಯಾರಿಸುವ ವಿಶೇಷ ಹಬ್ಬದ ಅಡುಗೆಗಳಲ್ಲಿ ಗೋಪಾಲ್ಕಲಾ ಒಂದು ಬಗೆಯ ಅಡುಗೆಯಾಗಿದೆ. ಇದನ್ನು ಉತ್ತರ ಭಾರತದಲ್ಲಿ ಹೆಚ್ಚಾಗಿ ತಯಾರಿಸಲಾಗುವುದು. ತಿನ್ನಲು ತುಂಬಾ ರುಚಿಕರವಾಗಿರುವ ಈ ವಿಶೇಷ ಅಡುಗೆಯನ್ನು ಹತ್ತೇ ನಿಮಿಷದಲ್ಲಿ ತಯಾರಿಸಬಹುದಾಗಿದ್ದು ತಯಾರಿಸುವ ವಿಧಾನ ನೋಡಿ ಇಲ್ಲಿದೆ.

ರಸಗುಲ್ಲ
ರಸಗುಲ್ಲ ಅನ್ನುತ್ತಿದ್ದ ಹಾಗೆ ಬಾಯಲ್ಲಿ ನೀರು ಒಸರುತ್ತೆ. ಸಿಹಿಯನ್ನು ಮೆಲ್ಲನೆ ಅಧರದ ತುಂಬಾ ತುಂಬುವ ರಸಗುಲ್ಲ ಎಂದರೆ ಎಂತವರ ಮನಸ್ಸೂ ಒಮ್ಮೆಯಾದರೂ ಚಂಚಲಗೊಳ್ಳುತ್ತೆ. ಬನ್ನಿ ಮಾಡುವುದು ಹೇಗೆ ಎಂದು ನೋಡೋಣ:

ಮಿಲ್ಕ್ ಘೇವರ್
"ಮಿಲ್ಕ್ ಘೇವರ್ ಸ್ವೀಟ್" ರಾಜಾಸ್ಥಾನದ ವಿಶೇಷ ತಿಂಡಿಗಳಲ್ಲಿ ಒಂದಾಗಿದ್ದು ಇದನ್ನು ಮಾಡುವ ವಿಧಾನ ನೋಡಿ ಇಲ್ಲಿದೆ.

ಕೇಸರಿ ಪೇಡ
ಹಾಲು ಬೆರೆಸಿದ ಕೇಸರಿ ಪೇಡ ಮಾಡುವುದು ಹೇಗೆ ಎಂದು ಇಲ್ಲಿ ತಿಳಿದುಕೊಂಡು ಹೊಸ ರುಚಿಯನ್ನು ನೀವೂ ಸವಿಯಬಹುದು.

ರಬ್ರಿ
ಈ ರಬ್ರಿ ಸಿಹಿ ತಿಂಡಿಯನ್ನು ಉತ್ತರ ಭಾತದ ಕಡೆ ಹೆಚ್ಚಾಗಿ ಮಾಡಲಾಗುವುದು. ಈ ಅಡುಗೆಯನ್ನು ಮಾಡುವುದು ಸುಲಭ ಆದರೆ ರುಚಿ ಮಾತ್ರ ಸೂಪರ್ ಆಗಿರುತ್ತದೆ. ಕೃಷ್ಣ ಜನ್ಮಾಷ್ಟಮಿಗೆ ಇದನ್ನು ಬೇಕಾದರೂ ಟ್ರೈ ಮಾಡಬಹುದು.



Click it and Unblock the Notifications