Just In
- 4 min ago ಎಳ ನೀರು ಹಾಕಿ ಮಾಡುವ 2 ದೋಸೆ ರೆಸಿಪಿ: ರುಚಿ ಸೂಪರ್, ಆರೋಗ್ಯಕ್ಕೆ ತುಂಬಾನೇ ಒಳ್ಳೆಯದು
- 2 hrs ago ಬೇಸಿಗೆಯಲ್ಲಿ ದಿನಾ ಎಳನೀರು ಕುಡಿದರೆ ಏನಾಗುತ್ತೆ? ಯಾವ ಸಮಯದಲ್ಲಿ ಎಳನೀರು ಕುಡಿಯಬೇಕು?
- 10 hrs ago ಮೀನ ರಾಶಿಗೆ ಮಂಗಳ ಸಂಚಾರ: ಈ 5 ರಾಶಿಯವರು ವೃತ್ತಿ ಬದುಕಿನಲ್ಲಿ ಜಾಗ್ರತೆ
- 10 hrs ago ಬೇಸಿಗೆಗೆ ಈ 3 ಸೊಪ್ಪಿನ ಚಟ್ನಿ ಆರೋಗ್ಯಕ್ಕೆ ತುಂಬಾನೇ ಒಳ್ಳೆಯದು
Don't Miss
- Sports GT vs DC: ಡೆಲ್ಲಿ ವಿರುದ್ಧದ ಹೀನಾಯ ಸೋಲಿಗೆ ಇವರೇ ಕಾರಣ; ಶುಭ್ಮನ್ ಗಿಲ್ ಗರಂ
- News ಭಾರತೀಯ ರೈಲ್ವೆಗೆ 171 ವರ್ಷ: ಮೊದಲ ರೈಲು ಸಂಚಾರ ಎಲ್ಲಿಂದ ಎಲ್ಲಿಗೆ? ಪೋಸ್ಟ್ ಹಂಚಿಕೊಂಡ ರೈಲ್ವೆ
- Technology ಅಗ್ಗದ ದರದಲ್ಲಿ 5G ಫೋನ್ ಖರೀದಿಸಬೇಕೆ?..ಈ ಆಫರ್ ಮಿಸ್ ಮಾಡ್ಕೋಬೇಡಿ!
- Automobiles Kia: ಬಹುನಿರೀಕ್ಷಿತ ಕಿಯಾ ಕ್ಲಾವಿಸ್ ಮೈಕ್ರೋ ಎಸ್ಯುವಿ ಶೀಘ್ರದಲ್ಲೇ ಬಿಡಗಡೆ
- Movies ಅನುಷ್ಕಾ ಶೆಟ್ಟಿ ಬ್ಯಾಕ್ ಟು ಬ್ಯಾಕ್ ಯಾಕೆ ಸಿನಿಮಾ ಮಾಡ್ತಿಲ್ಲಾ? ನಿರ್ದೇಶಕರಿ ಕಂಡೀಷನ್ ಹಾಕ್ತಿದ್ದಾರಾ?
- Finance Bullet train: ಮೇಡ್ ಇನ್ ಇಂಡಿಯಾ ಬುಲೆಟ್ ಟ್ರೈನ್ಗೆ ಶೀಘ್ರ ಚಾಲನೆ, ಗಂಟೆಗೆ 250 ವೇಗ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕೃಷ್ಣ ಜನ್ಮಾಷ್ಟಮಿಗೆ 5 ಸ್ವೀಟ್ ರೆಸಿಪಿ
ಕೃಷ್ಣ ಜನ್ಮಾಷ್ಟಮಿಯನ್ನು ಉತ್ತರ ಭಾರತದ ಕಡೆ ತುಂಬಾ ಸಡಗರ ಸಂಭ್ರಮದಿಂದ ಆಚರಿಸಲಾಗುವುದು, ದಕ್ಷಿಣ ಭಾರತದಲ್ಲಿಅಷ್ಟೇನು ವಿಜೃಂಭಣೆಯಿಂದ ಅಲ್ಲದಿದ್ದರೂ ಮಕ್ಕಳಿಗೆ ಕೃಷ್ಣನ ವೇಷ ಹಾಕಿಸಿ, 1-2 ಸಿಹಿ ತಿಂಡಿಗಳನ್ನು ಮಾಡಿ ಕೃಷ್ಣ ಜನ್ಮಾಷ್ಟಮಿಯನ್ನು ಸಡಗರ ಸಂಭ್ರಮದಿಂದ ಆಚರಿಸಲಾಗುವುದು.
ಇಲ್ಲಿ ನಾವು ಕೃಷ್ಣ ಜನ್ಮಾಷ್ಟಮಿಯ ವಿಶೇಷ ರೆಸಿಪಿಯಾಗಿ ಕೆಲವು ಸ್ವೀಟ್ ರೆಸಿಪಿಗಳನ್ನು ನಿಮ್ಮ ಮುಂದೆ ಇಡುತ್ತಿದ್ದೇವೆ ನೋಡಿ:
ಗೋಪಾಲ್ಕಲಾ
ಕೃಷ್ಣ ಜನ್ಮಾಷ್ಟಮಿಗೆ ಅವಲಕ್ಕಿಯಿಂದ ವಿಶೇಷ ಅಡುಗೆಯನ್ನು ತಯಾರಿಸಲಾಗುವುದು. ಅವಲಕ್ಕಿಯಿಂದ ತಯಾರಿಸುವ ವಿಶೇಷ ಹಬ್ಬದ ಅಡುಗೆಗಳಲ್ಲಿ ಗೋಪಾಲ್ಕಲಾ ಒಂದು ಬಗೆಯ ಅಡುಗೆಯಾಗಿದೆ. ಇದನ್ನು ಉತ್ತರ ಭಾರತದಲ್ಲಿ ಹೆಚ್ಚಾಗಿ ತಯಾರಿಸಲಾಗುವುದು. ತಿನ್ನಲು ತುಂಬಾ ರುಚಿಕರವಾಗಿರುವ ಈ ವಿಶೇಷ ಅಡುಗೆಯನ್ನು ಹತ್ತೇ ನಿಮಿಷದಲ್ಲಿ ತಯಾರಿಸಬಹುದಾಗಿದ್ದು ತಯಾರಿಸುವ ವಿಧಾನ ನೋಡಿ ಇಲ್ಲಿದೆ.
ರಸಗುಲ್ಲ
ರಸಗುಲ್ಲ ಅನ್ನುತ್ತಿದ್ದ ಹಾಗೆ ಬಾಯಲ್ಲಿ ನೀರು ಒಸರುತ್ತೆ. ಸಿಹಿಯನ್ನು ಮೆಲ್ಲನೆ ಅಧರದ ತುಂಬಾ ತುಂಬುವ ರಸಗುಲ್ಲ ಎಂದರೆ ಎಂತವರ ಮನಸ್ಸೂ ಒಮ್ಮೆಯಾದರೂ ಚಂಚಲಗೊಳ್ಳುತ್ತೆ. ಬನ್ನಿ ಮಾಡುವುದು ಹೇಗೆ ಎಂದು ನೋಡೋಣ:
ಮಿಲ್ಕ್ ಘೇವರ್
"ಮಿಲ್ಕ್ ಘೇವರ್ ಸ್ವೀಟ್" ರಾಜಾಸ್ಥಾನದ ವಿಶೇಷ ತಿಂಡಿಗಳಲ್ಲಿ ಒಂದಾಗಿದ್ದು ಇದನ್ನು ಮಾಡುವ ವಿಧಾನ ನೋಡಿ ಇಲ್ಲಿದೆ.
ಕೇಸರಿ ಪೇಡ
ಹಾಲು ಬೆರೆಸಿದ ಕೇಸರಿ ಪೇಡ ಮಾಡುವುದು ಹೇಗೆ ಎಂದು ಇಲ್ಲಿ ತಿಳಿದುಕೊಂಡು ಹೊಸ ರುಚಿಯನ್ನು ನೀವೂ ಸವಿಯಬಹುದು.
ರಬ್ರಿ
ಈ ರಬ್ರಿ ಸಿಹಿ ತಿಂಡಿಯನ್ನು ಉತ್ತರ ಭಾತದ ಕಡೆ ಹೆಚ್ಚಾಗಿ ಮಾಡಲಾಗುವುದು. ಈ ಅಡುಗೆಯನ್ನು ಮಾಡುವುದು ಸುಲಭ ಆದರೆ ರುಚಿ ಮಾತ್ರ ಸೂಪರ್ ಆಗಿರುತ್ತದೆ. ಕೃಷ್ಣ ಜನ್ಮಾಷ್ಟಮಿಗೆ ಇದನ್ನು ಬೇಕಾದರೂ ಟ್ರೈ ಮಾಡಬಹುದು.