Latest Updates
-
ಮುಂಬೈನಲ್ಲಿ ತೀವ್ರ ನೀರಿನ ಅಭಾವ: ಬಿಎಂಸಿ ಕಠಿಣ ನಿಯಮಗಳ ನಡುವೆ ನೀರು ಉಳಿಸಲು ಈ ಟಿಪ್ಸ್ ಪಾಲಿಸಿ -
ಮಳೆಗಾಲದಲ್ಲಿ ಸಿಕಲ್ ಸೆಲ್ ಸಮಸ್ಯೆ: ಆರೋಗ್ಯ ಕಾಪಾಡಲು ಈ ಆಹಾರ ಕ್ರಮ ಪಾಲಿಸಿ, ನೋವು ದೂರವಿಡಿ! -
ಟೆಲಿಗ್ರಾಂ ಬ್ಯಾನ್: ಜೂನ್ 22ರವರೆಗೆ ಈ ಆಪ್ಗಳನ್ನು ಬಳಸಿ, ಇಲ್ಲದಿದ್ದರೆ ತೊಂದರೆ ಕಟ್ಟಿಟ್ಟ ಬುತ್ತಿ! -
ಮಳೆಗಾಲದಲ್ಲಿ 'ರನ್ ಫಾರ್ ಯೋಗ': ಜಾರುವ ರಸ್ತೆಯಲ್ಲಿ ಸುರಕ್ಷಿತವಾಗಿ ಓಡಲು ಈ ಟಿಪ್ಸ್ ಪಾಲಿಸಿ -
ಫಾದರ್ಸ್ ಡೇ: ಅಪ್ಪನ ಜೊತೆಗಿನ ಮೌನ ಮುರಿಯಲು ಮತ್ತು ಸಂಬಂಧ ಗಟ್ಟಿಗೊಳಿಸಲು ಇಲ್ಲಿದೆ ಸರಳ ಟಿಪ್ಸ್ -
ಮುಂಬೈ ಜನರೇ ಎಚ್ಚರ! ಜೂನ್ 18-19ರಂದು ಭಾರಿ ಹೈ-ಟೈಡ್ ಭೀತಿ: ಪ್ರವಾಹದಿಂದ ಪಾರಾಗಲು ಈ ಮುನ್ನೆಚ್ಚರಿಕೆ ಮರೆಯದಿರಿ -
ಮಳೆಗಾಲದ ಎಚ್ಚರಿಕೆ: ಟೈಫಾಯಿಡ್ ಮತ್ತು ಸೋಂಕಿನಿಂದ ಪಾರಾಗಲು ನಿಮ್ಮ ಆಹಾರ ಕ್ರಮ ಹೀಗಿರಲಿ -
ಯುಜಿಸಿ ನೆಟ್ 2026 ಪ್ರವೇಶ ಪತ್ರ ಬಿಡುಗಡೆ: ಪರೀಕ್ಷಾ ಕೇಂದ್ರಕ್ಕೆ ತೆರಳುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಸಿಡಿಲು-ಮಳೆಯ ಎಚ್ಚರಿಕೆ: ಹೊರಗೆ ಹೋಗುವ ಸಾಹಸ ಬೇಡ, ಮನೆಯಲ್ಲೇ ಫಿಟ್ ಆಗಿರಲು ಈ ಟಿಪ್ಸ್ ಫಾಲೋ ಮಾಡಿ! -
ನೀಟ್ ಮರುಪರೀಕ್ಷೆ: ಅಡ್ಮಿಟ್ ಕಾರ್ಡ್ ಬಿಡುಗಡೆ, ಪರೀಕ್ಷೆಗೆ ಹೋಗುವ ಮುನ್ನ ವಿದ್ಯಾರ್ಥಿಗಳು ಮತ್ತು ಪೋಷಕರು ತಪ್ಪದೇ ಮಾಡಬೇಕಾದ ಕೆಲಸಗಳಿವು!
ಕೃಷ್ಣ ಜನ್ಮಾಷ್ಟಮಿಗೆ 5 ಸ್ವೀಟ್ ರೆಸಿಪಿ
ಕೃಷ್ಣ ಜನ್ಮಾಷ್ಟಮಿಯನ್ನು ಉತ್ತರ ಭಾರತದ ಕಡೆ ತುಂಬಾ ಸಡಗರ ಸಂಭ್ರಮದಿಂದ ಆಚರಿಸಲಾಗುವುದು, ದಕ್ಷಿಣ ಭಾರತದಲ್ಲಿಅಷ್ಟೇನು ವಿಜೃಂಭಣೆಯಿಂದ ಅಲ್ಲದಿದ್ದರೂ ಮಕ್ಕಳಿಗೆ ಕೃಷ್ಣನ ವೇಷ ಹಾಕಿಸಿ, 1-2 ಸಿಹಿ ತಿಂಡಿಗಳನ್ನು ಮಾಡಿ ಕೃಷ್ಣ ಜನ್ಮಾಷ್ಟಮಿಯನ್ನು ಸಡಗರ ಸಂಭ್ರಮದಿಂದ ಆಚರಿಸಲಾಗುವುದು.
ಇಲ್ಲಿ ನಾವು ಕೃಷ್ಣ ಜನ್ಮಾಷ್ಟಮಿಯ ವಿಶೇಷ ರೆಸಿಪಿಯಾಗಿ ಕೆಲವು ಸ್ವೀಟ್ ರೆಸಿಪಿಗಳನ್ನು ನಿಮ್ಮ ಮುಂದೆ ಇಡುತ್ತಿದ್ದೇವೆ ನೋಡಿ:

ಗೋಪಾಲ್ಕಲಾ
ಕೃಷ್ಣ ಜನ್ಮಾಷ್ಟಮಿಗೆ ಅವಲಕ್ಕಿಯಿಂದ ವಿಶೇಷ ಅಡುಗೆಯನ್ನು ತಯಾರಿಸಲಾಗುವುದು. ಅವಲಕ್ಕಿಯಿಂದ ತಯಾರಿಸುವ ವಿಶೇಷ ಹಬ್ಬದ ಅಡುಗೆಗಳಲ್ಲಿ ಗೋಪಾಲ್ಕಲಾ ಒಂದು ಬಗೆಯ ಅಡುಗೆಯಾಗಿದೆ. ಇದನ್ನು ಉತ್ತರ ಭಾರತದಲ್ಲಿ ಹೆಚ್ಚಾಗಿ ತಯಾರಿಸಲಾಗುವುದು. ತಿನ್ನಲು ತುಂಬಾ ರುಚಿಕರವಾಗಿರುವ ಈ ವಿಶೇಷ ಅಡುಗೆಯನ್ನು ಹತ್ತೇ ನಿಮಿಷದಲ್ಲಿ ತಯಾರಿಸಬಹುದಾಗಿದ್ದು ತಯಾರಿಸುವ ವಿಧಾನ ನೋಡಿ ಇಲ್ಲಿದೆ.

ರಸಗುಲ್ಲ
ರಸಗುಲ್ಲ ಅನ್ನುತ್ತಿದ್ದ ಹಾಗೆ ಬಾಯಲ್ಲಿ ನೀರು ಒಸರುತ್ತೆ. ಸಿಹಿಯನ್ನು ಮೆಲ್ಲನೆ ಅಧರದ ತುಂಬಾ ತುಂಬುವ ರಸಗುಲ್ಲ ಎಂದರೆ ಎಂತವರ ಮನಸ್ಸೂ ಒಮ್ಮೆಯಾದರೂ ಚಂಚಲಗೊಳ್ಳುತ್ತೆ. ಬನ್ನಿ ಮಾಡುವುದು ಹೇಗೆ ಎಂದು ನೋಡೋಣ:

ಮಿಲ್ಕ್ ಘೇವರ್
"ಮಿಲ್ಕ್ ಘೇವರ್ ಸ್ವೀಟ್" ರಾಜಾಸ್ಥಾನದ ವಿಶೇಷ ತಿಂಡಿಗಳಲ್ಲಿ ಒಂದಾಗಿದ್ದು ಇದನ್ನು ಮಾಡುವ ವಿಧಾನ ನೋಡಿ ಇಲ್ಲಿದೆ.

ಕೇಸರಿ ಪೇಡ
ಹಾಲು ಬೆರೆಸಿದ ಕೇಸರಿ ಪೇಡ ಮಾಡುವುದು ಹೇಗೆ ಎಂದು ಇಲ್ಲಿ ತಿಳಿದುಕೊಂಡು ಹೊಸ ರುಚಿಯನ್ನು ನೀವೂ ಸವಿಯಬಹುದು.

ರಬ್ರಿ
ಈ ರಬ್ರಿ ಸಿಹಿ ತಿಂಡಿಯನ್ನು ಉತ್ತರ ಭಾತದ ಕಡೆ ಹೆಚ್ಚಾಗಿ ಮಾಡಲಾಗುವುದು. ಈ ಅಡುಗೆಯನ್ನು ಮಾಡುವುದು ಸುಲಭ ಆದರೆ ರುಚಿ ಮಾತ್ರ ಸೂಪರ್ ಆಗಿರುತ್ತದೆ. ಕೃಷ್ಣ ಜನ್ಮಾಷ್ಟಮಿಗೆ ಇದನ್ನು ಬೇಕಾದರೂ ಟ್ರೈ ಮಾಡಬಹುದು.



Click it and Unblock the Notifications