Latest Updates
-
ತಾಯಂದಿರ ದಿನದ ಗೊಂದಲವೇ? ಅಮ್ಮ ಮತ್ತು ಅತ್ತೆ ಇಬ್ಬರನ್ನೂ ಖುಷಿಪಡಿಸಲು ಇಲ್ಲಿದೆ ಬೆಸ್ಟ್ ಪ್ಲಾನ್! -
ಅಮೆಜಾನ್ ಸೇಲ್ ಶುರು: ನಿಮ್ಮ ಬಾಲ್ಕನಿಯನ್ನು ಸುಂದರ ತೋಟವನ್ನಾಗಿಸಲು ಮಿಸ್ ಮಾಡ್ಬೇಡಿ ಈ ಬೆಸ್ಟ್ ಡೀಲ್ಸ್! -
ಬಿಸಿಲ ಧಗೆಯಿಂದ ಸುಸ್ತಾಗಿದ್ದೀರಾ? ದೇಹವನ್ನು ತಂಪಾಗಿಡಲು ಈ ಪಾನೀಯಗಳೇ ಮದ್ದು! -
ಅಮ್ಮನಿಗೆ ಕೊನೆಯ ನಿಮಿಷದಲ್ಲಿ ಗಿಫ್ಟ್ ಕೊಡಬೇಕಾ? ಈ ಟ್ರಿಕ್ಸ್ ಫಾಲೋ ಮಾಡಿ, ಅಮ್ಮನ ಮುಖದಲ್ಲಿ ನಗು ಮೂಡಿಸಿ! -
ಬಿಸಿಗಾಳಿಯ ಎಚ್ಚರಿಕೆ: ಮಧ್ಯಾಹ್ನ ವರ್ಕೌಟ್ ಮಾಡ್ತಿದ್ದೀರಾ? ಈ ತಪ್ಪು ನಿಮ್ಮ ಆರೋಗ್ಯಕ್ಕೆ ಕುತ್ತು ತರಬಹುದು! -
ಬಿಸಿಗಾಳಿಯ ನಡುವೆ ಮದುವೆ ಸಂಭ್ರಮ: ಅತಿಥಿಗಳ ಸುರಕ್ಷತೆಗಾಗಿ ನೀವು ಮಾಡಲೇಬೇಕಾದ ಬದಲಾವಣೆಗಳಿವು! -
ಬಿಸಿಗಾಳಿಯ ಅಬ್ಬರ ಶುರು: ನಿಮ್ಮ ಮನೆ ತಂಪಾಗಿರಲು ಮತ್ತು ಗಿಡಗಳನ್ನು ಉಳಿಸಲು ಈ ಸೀಕ್ರೆಟ್ ಟಿಪ್ಸ್ ಮಿಸ್ ಮಾಡ್ಬೇಡಿ! -
ಸುಡುವ ಬಿಸಿಲಿಗೆ ಸುಸ್ತಾಗಿದ್ದೀರಾ? ದೇಹವನ್ನು ತಂಪಾಗಿಡಲು ಈ ಆಹಾರ ಕ್ರಮ ಪಾಲಿಸಿ! -
ಮದರ್ಸ್ ಡೇ 2026: ಅಮ್ಮನಿಗೆ ಸರ್ಪ್ರೈಸ್ ನೀಡಲು ಈ ವೈರಲ್ ಟ್ರೆಂಡ್ಸ್ ಫಾಲೋ ಮಾಡಿ, ಮಿಸ್ ಮಾಡ್ಬೇಡಿ! -
ಅಮ್ಮನಿಗೆ ಈ ಬಾರಿ ವಿಶೇಷ ಉಡುಗೊರೆ: ತಾಯಂದಿರ ದಿನದಂದು 20 ನಿಮಿಷದ ಯೋಗದ ಮ್ಯಾಜಿಕ್!
ಕೃಷ್ಣ ಜನ್ಮಾಷ್ಟಮಿಗೆ ವಿಶೇಷ ಅಡುಗೆ

ತಿನ್ನಲು ತುಂಬಾ ರುಚಿಕರವಾಗಿರುವ ಈ ವಿಶೇಷ ಅಡುಗೆಯನ್ನು ಹತ್ತೇ ನಿಮಿಷದಲ್ಲಿ ತಯಾರಿಸಬಹುದಾಗಿದ್ದು ತಯಾರಿಸುವ ವಿಧಾನ ನೋಡಿ ಇಲ್ಲಿದೆ.
ಬೇಕಾಗುವ ಸಾಮಾಗ್ರಿಗಳು:
* ತೆಂಗಿನ ಕಾಯಿ ತುರಿ 2 ಕಪ್
* ಅವಲಕ್ಕಿ 1 ಕಪ್
* ಸಕ್ಕರೆ 3 ಚಮಚ
* ಮೊಸರು 1 ಕಪ್
* ಸೌತೆಕಾಯಿ 1
* 1 ಇಂಚಿನಷ್ಟು ದೊಡ್ಡದಿರುವ ಶುಂಠಿ
* ಹಸಿಮೆಣಸಿನ ಕಾಯಿ 4
* ಜೀರಿಗೆ 1 ಚಮಚ
* ತುಪ್ಪ 1 ಚಮಚ
* ರುಚಿಗೆ ತಕ್ಕ ಉಪ್ಪು
ತಯಾರಿಸುವ ವಿಧಾನ:
1. ಅವಲಕ್ಕಿಯನ್ನು 5 ನಿಮಿಷ ನೀರಿನಲ್ಲಿ ನೆನೆಹಾಕಬೇಕು.
2. ಅವಲಕ್ಕಿಯನ್ನು ನೀರಿನಿಂದ ತೆಗೆದು, ಅದರಲ್ಲಿರುವ ಉಳಿದ ನೀರು ಸೋಸಿ ಹೋಗುವಂತಹ ಪಾತ್ರೆಯಲ್ಲಿ ಹಾಕಬೇಕು.
3. ಅವಲಕ್ಕಿಯಿಂದ ಸಂಪೂರ್ಣ ನೀರು ಹೋದ ಮೇಲೆ ಅದನ್ನು ಒಂದು ಪಾತ್ರೆಯಲ್ಲಿ ಹಾಕಿ ಸಕ್ಕರೆ, ತೆಂಗಿನಕಾಯಿ ತುರಿ, ಮೊಸರು, ಕತ್ತರಿಸಿದ ಸೌತೆಕಾಯಿ ತುಂಡು, ಸ್ವಲ್ಪ ಉಪ್ಪು ಹಾಕಿ ಮಿಶ್ರಮಾಡಬೇಕು.
4. ನಂತರ ಮತ್ತೊಂದು ಪಾತ್ರೆಯಲ್ಲಿ ತುಪ್ಪವನ್ನು ಬಿಸಿಮಾಡಿ, ಜೀರಿಗೆ ಹಾಕಿ, ಜಜ್ಜಿದ ಶುಂಠಿ ಮತ್ತು ಕತ್ತರಿಸಿದ ಹಸಿಮೆಣಸಿನ ಕಾಯಿ ಹಾಕಿ 2 ನಿಮಿಷ ಹುರಿಯಬೇಕು. ನಂತರ ಇದನ್ನು ಅವಲಕ್ಕಿ ಮೇಲೆ ಸುರಿದು ಮಿಶ್ರ ಮಾಡಿದರೆ ತಿನ್ನಲು ರುಚಿಕರವಾದ ಗೋಪಾಲ್ಕಲಾ ರೆಡಿ.



Click it and Unblock the Notifications