Latest Updates
-
ಬಿಸಿಲಿನ ಬೇಗೆಗೆ ದಂಪತಿಗಳ ನಡುವೆ ಜಗಳವೇ? ಈ ಸಣ್ಣ ಬದಲಾವಣೆಗಳು ನಿಮ್ಮ ಸಂಬಂಧವನ್ನು ಬಿರುಕಿನಿಂದ ಕಾಪಾಡುತ್ತವೆ! -
ಉತ್ತರ ಭಾರತದಲ್ಲಿ ಸುಡುವ ಬಿಸಿಲು: ಮನೆಯನ್ನು ತಂಪಾಗಿಡಲು ಮತ್ತು ಗಿಡಗಳನ್ನು ಬಚಾವ್ ಮಾಡಲು ಈ ಟಿಪ್ಸ್ ಫಾಲೋ ಮಾಡಿ! -
ಬಿಸಿಲ ಬೇಗೆಯಿಂದ ಸುಸ್ತಾಗಿದ್ದೀರಾ? ದೇಹವನ್ನು ತಂಪಾಗಿಡಲು ಈ ಆಹಾರಗಳೇ ನಿಮಗೆ ರಾಮಬಾಣ! -
ಬಿಸಿಲ ಝಳಕ್ಕೆ ಸುಸ್ತಾಗಿದ್ದೀರಾ? ಈ ಸಿಂಪಲ್ ಟಿಪ್ಸ್ ಪಾಲಿಸಿದ್ರೆ ಬೇಸಿಗೆಯಲ್ಲೂ ನೀವು ಕೂಲ್ ಆಗಿರಬಹುದು! -
ಬಿಸಿಲ ಬೇಗೆಯಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ನಿಮ್ಮ ಹೃದಯದ ಆರೋಗ್ಯಕ್ಕೆ ಕಾದಿದೆ ದೊಡ್ಡ ಅಪಾಯ, ಎಚ್ಚರ! -
ಬಿಸಿಲಿನ ತಾಪಕ್ಕೆ ದಂಪತಿಗಳ ನಡುವೆ ಜಗಳವೇ? ಸಂಬಂಧ ಗಟ್ಟಿಯಾಗಿರಲು ಇಲ್ಲಿವೆ ನೋಡಿ ಸರಳ ಉಪಾಯಗಳು -
ಬಿಸಿಲ ಬೇಗೆಯಿಂದ ತತ್ತರಿಸಿದ್ದೀರಾ? ವಿದ್ಯುತ್ ಬಿಲ್ ಇಲ್ಲದೆ ಮನೆಯನ್ನು ತಂಪಾಗಿಡಲು ಇಲ್ಲಿದೆ ಮ್ಯಾಜಿಕ್ ಟಿಪ್ಸ್! -
ಬಿಸಿಲ ಬೇಗೆಗೆ ರೆಡ್ ಅಲರ್ಟ್: ಹೀಟ್ ಸ್ಟ್ರೋಕ್ನಿಂದ ಪಾರಾಗಲು ಈ ಮನೆಮದ್ದುಗಳನ್ನು ಇಂದೇ ಟ್ರೈ ಮಾಡಿ! -
ಮಳೆಗಾಲದಲ್ಲಿ ಸ್ಟೈಲಿಶ್ ಆಗಿ ಕಾಣಬೇಕಾ? ಈ ಸಿಂಪಲ್ ಟಿಪ್ಸ್ ನಿಮ್ಮನ್ನು ಮಳೆಗಾಲದ ಫ್ಯಾಷನ್ ಐಕಾನ್ ಮಾಡೋದು ಗ್ಯಾರಂಟಿ! -
ಬಿಸಿಲ ಬೇಗೆಯಲ್ಲಿ ವರ್ಕೌಟ್ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ಆರೋಗ್ಯಕ್ಕೆ ಕುತ್ತು ತಪ್ಪಿದ್ದಲ್ಲ!
ಕೃಷ್ಣ ಜನ್ಮಾಷ್ಟಮಿಗೆ ವಿಶೇಷ ಅಡುಗೆ

ತಿನ್ನಲು ತುಂಬಾ ರುಚಿಕರವಾಗಿರುವ ಈ ವಿಶೇಷ ಅಡುಗೆಯನ್ನು ಹತ್ತೇ ನಿಮಿಷದಲ್ಲಿ ತಯಾರಿಸಬಹುದಾಗಿದ್ದು ತಯಾರಿಸುವ ವಿಧಾನ ನೋಡಿ ಇಲ್ಲಿದೆ.
ಬೇಕಾಗುವ ಸಾಮಾಗ್ರಿಗಳು:
* ತೆಂಗಿನ ಕಾಯಿ ತುರಿ 2 ಕಪ್
* ಅವಲಕ್ಕಿ 1 ಕಪ್
* ಸಕ್ಕರೆ 3 ಚಮಚ
* ಮೊಸರು 1 ಕಪ್
* ಸೌತೆಕಾಯಿ 1
* 1 ಇಂಚಿನಷ್ಟು ದೊಡ್ಡದಿರುವ ಶುಂಠಿ
* ಹಸಿಮೆಣಸಿನ ಕಾಯಿ 4
* ಜೀರಿಗೆ 1 ಚಮಚ
* ತುಪ್ಪ 1 ಚಮಚ
* ರುಚಿಗೆ ತಕ್ಕ ಉಪ್ಪು
ತಯಾರಿಸುವ ವಿಧಾನ:
1. ಅವಲಕ್ಕಿಯನ್ನು 5 ನಿಮಿಷ ನೀರಿನಲ್ಲಿ ನೆನೆಹಾಕಬೇಕು.
2. ಅವಲಕ್ಕಿಯನ್ನು ನೀರಿನಿಂದ ತೆಗೆದು, ಅದರಲ್ಲಿರುವ ಉಳಿದ ನೀರು ಸೋಸಿ ಹೋಗುವಂತಹ ಪಾತ್ರೆಯಲ್ಲಿ ಹಾಕಬೇಕು.
3. ಅವಲಕ್ಕಿಯಿಂದ ಸಂಪೂರ್ಣ ನೀರು ಹೋದ ಮೇಲೆ ಅದನ್ನು ಒಂದು ಪಾತ್ರೆಯಲ್ಲಿ ಹಾಕಿ ಸಕ್ಕರೆ, ತೆಂಗಿನಕಾಯಿ ತುರಿ, ಮೊಸರು, ಕತ್ತರಿಸಿದ ಸೌತೆಕಾಯಿ ತುಂಡು, ಸ್ವಲ್ಪ ಉಪ್ಪು ಹಾಕಿ ಮಿಶ್ರಮಾಡಬೇಕು.
4. ನಂತರ ಮತ್ತೊಂದು ಪಾತ್ರೆಯಲ್ಲಿ ತುಪ್ಪವನ್ನು ಬಿಸಿಮಾಡಿ, ಜೀರಿಗೆ ಹಾಕಿ, ಜಜ್ಜಿದ ಶುಂಠಿ ಮತ್ತು ಕತ್ತರಿಸಿದ ಹಸಿಮೆಣಸಿನ ಕಾಯಿ ಹಾಕಿ 2 ನಿಮಿಷ ಹುರಿಯಬೇಕು. ನಂತರ ಇದನ್ನು ಅವಲಕ್ಕಿ ಮೇಲೆ ಸುರಿದು ಮಿಶ್ರ ಮಾಡಿದರೆ ತಿನ್ನಲು ರುಚಿಕರವಾದ ಗೋಪಾಲ್ಕಲಾ ರೆಡಿ.



Click it and Unblock the Notifications