Latest Updates
-
ಅಜ್ಜಿಯ ಕಾಲದ ಅಮೃತ! ಬೇಸಿಗೆಯಲ್ಲಿ ದೇಹ ತಂಪಾಗಿರಬೇಕಾ? ಒಂದು ಗ್ಲಾಸ್ ಸಾಕು.. ಟ್ರೈ ಮಾಡಿ ನೋಡಿ -
ಗುರು ನೇರ ಸಂಚಾರ: ಮಾರ್ಚ್ 11 ರಿಂದ ಗಜಕೇಸರಿ ಯೋಗ.. ಈ ರಾಶಿಯವರ ಸಕಲ ಕಷ್ಟಗಳಿಗೂ ಮುಕ್ತಿ ಸಿಗುವ ಕಾಲ -
ದೇಹಕ್ಕೆ ಬಲ ನೀಡುವ ಹುರಿದಕ್ಕಿ ಉಂಡೆ ಸಲೀಸಾಗಿ ಮಾಡಿ! ಇಲ್ಲಿದೆ ಸುಲಭದ ಮನೆಮದ್ದು! -
ಹೋಟೆಲ್ ರುಚಿಯ ಅಕ್ಕಿ ರೊಟ್ಟಿ.. ಮುರಿಯದಂತೆ ಸಾಫ್ಟ್ ಆಗಿ ಮಾಡೋದು ಹೇಗೆ? ಹೊಸಬರಿಗೆ ಕೂಡ ಸುಲಭ -
ಹೊಸ ಮನೆ, ವಾಹನ ಖರೀದಿಸುವ ಯೋಗ! ಜೀವನದಲ್ಲಿ ಹೆಚ್ಚಲಿದೆ ಸಂತಸ -
March 10 Horoscope: ಆದಾಯ ಗಳಿಕೆಯ ಆಸೆಯಿಂದ ಹಣ ಕಳೆದುಕೊಳ್ಳಬೇಡಿ -
ಹುಷಾರ್.. ಈ ರಾಶಿಗಳಿಗೆ ಶನಿಯಿಂದ ಸಂಕಷ್ಟ ಶುರು! ಶನಿಯ ಕೆಂಗಣ್ಣಿನಿಂದ ತಪ್ಪಿಸಿಕೊಳ್ಳೋದು ಹೇಗೆ? -
ಕಡಲ ತೀರದಲ್ಲಿ ಮತ್ತೆ ಕಾಣಿಸಿಕೊಂಡ ಡೂಮ್ಸ್ಡೇ ಫಿಶ್: ಮತ್ತೇನು ದುರಂತ ಕಾದಿದೆ? -
ಮಾರ್ಚ್ 13ರಿಂದ ಶನಿ ಅಸ್ತಮ: 40 ದಿನಗಳ ಕಾಲ ಈ ರಾಶಿಯವರಿಗೆ ಶನಿ ಪ್ರಭಾವ ಇಳಿಕೆ! ಅದೃಷ್ಟದ ದಿನ! -
ದಪ್ಪ ಆಗಿದ್ದೀರಾ? ತೂಕ ಇಳಿಸಬೇಕಾ? ಈ ಗಂಜಿ 1 ಕಪ್ ಕುಡಿಯಿರಿ.. ಡಬಲ್ ಸ್ಪೀಡ್ನಲ್ಲಿ ಸಣ್ಣ ಆಗ್ತೀರಾ!!
ಕೃಷ್ಣ ಜನ್ಮಾಷ್ಟಮಿಗೆ ವಿಶೇಷ ಅಡುಗೆ

ತಿನ್ನಲು ತುಂಬಾ ರುಚಿಕರವಾಗಿರುವ ಈ ವಿಶೇಷ ಅಡುಗೆಯನ್ನು ಹತ್ತೇ ನಿಮಿಷದಲ್ಲಿ ತಯಾರಿಸಬಹುದಾಗಿದ್ದು ತಯಾರಿಸುವ ವಿಧಾನ ನೋಡಿ ಇಲ್ಲಿದೆ.
ಬೇಕಾಗುವ ಸಾಮಾಗ್ರಿಗಳು:
* ತೆಂಗಿನ ಕಾಯಿ ತುರಿ 2 ಕಪ್
* ಅವಲಕ್ಕಿ 1 ಕಪ್
* ಸಕ್ಕರೆ 3 ಚಮಚ
* ಮೊಸರು 1 ಕಪ್
* ಸೌತೆಕಾಯಿ 1
* 1 ಇಂಚಿನಷ್ಟು ದೊಡ್ಡದಿರುವ ಶುಂಠಿ
* ಹಸಿಮೆಣಸಿನ ಕಾಯಿ 4
* ಜೀರಿಗೆ 1 ಚಮಚ
* ತುಪ್ಪ 1 ಚಮಚ
* ರುಚಿಗೆ ತಕ್ಕ ಉಪ್ಪು
ತಯಾರಿಸುವ ವಿಧಾನ:
1. ಅವಲಕ್ಕಿಯನ್ನು 5 ನಿಮಿಷ ನೀರಿನಲ್ಲಿ ನೆನೆಹಾಕಬೇಕು.
2. ಅವಲಕ್ಕಿಯನ್ನು ನೀರಿನಿಂದ ತೆಗೆದು, ಅದರಲ್ಲಿರುವ ಉಳಿದ ನೀರು ಸೋಸಿ ಹೋಗುವಂತಹ ಪಾತ್ರೆಯಲ್ಲಿ ಹಾಕಬೇಕು.
3. ಅವಲಕ್ಕಿಯಿಂದ ಸಂಪೂರ್ಣ ನೀರು ಹೋದ ಮೇಲೆ ಅದನ್ನು ಒಂದು ಪಾತ್ರೆಯಲ್ಲಿ ಹಾಕಿ ಸಕ್ಕರೆ, ತೆಂಗಿನಕಾಯಿ ತುರಿ, ಮೊಸರು, ಕತ್ತರಿಸಿದ ಸೌತೆಕಾಯಿ ತುಂಡು, ಸ್ವಲ್ಪ ಉಪ್ಪು ಹಾಕಿ ಮಿಶ್ರಮಾಡಬೇಕು.
4. ನಂತರ ಮತ್ತೊಂದು ಪಾತ್ರೆಯಲ್ಲಿ ತುಪ್ಪವನ್ನು ಬಿಸಿಮಾಡಿ, ಜೀರಿಗೆ ಹಾಕಿ, ಜಜ್ಜಿದ ಶುಂಠಿ ಮತ್ತು ಕತ್ತರಿಸಿದ ಹಸಿಮೆಣಸಿನ ಕಾಯಿ ಹಾಕಿ 2 ನಿಮಿಷ ಹುರಿಯಬೇಕು. ನಂತರ ಇದನ್ನು ಅವಲಕ್ಕಿ ಮೇಲೆ ಸುರಿದು ಮಿಶ್ರ ಮಾಡಿದರೆ ತಿನ್ನಲು ರುಚಿಕರವಾದ ಗೋಪಾಲ್ಕಲಾ ರೆಡಿ.



Click it and Unblock the Notifications











