Just In
- 39 min ago ವಿಶ್ವದಲ್ಲೇ ಅತೀ ಹೆಚ್ಚು ಬಾರಿ ಚುನಾವಣೆ ಸೋತ ವ್ಯಕ್ತಿ..! ಯಾರು ಈ ಸೋಲುವ ಸರದಾರ ಗೊತ್ತಾ?
- 2 hrs ago ಮದ್ಯದ ಅಮಲಲ್ಲಿ ತೇಲಾಡುತ್ತಿದ್ದ ಶಿಕ್ಷಕನಿಗೆ ಮಕ್ಕಳಿಂದಲೇ ಚಪ್ಪಲಿ ಏಟು..!
- 3 hrs ago ವಿಶ್ವದ ದುಬಾರಿ ಹಣ್ಣುಗಳಿವು..! ನೀವು ಊಹಿಸದ ಬೆಲೆ ಈ ಹಣ್ಣುಗಳಿಗಿದೆ..!
- 4 hrs ago ಶನಿಯ ನಕ್ಷತ್ರ ಬದಲಾವಣೆ: ಅಕ್ಟೋಬವರೆಗೆ ಈ 3 ರಾಶಿಯವರು ಇದರ ಉತ್ತಮ ಫಲ ಪಡೆಯುವಿರಿ
Don't Miss
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- News Agniveer: 'ಅಗ್ನಿವೀರ್' ಯೋಜನೆಗೆ ಬದಲಾವಣೆ ತರಲು ಕೇಂದ್ರ ಮುಕ್ತ: ರಕ್ಷಣಾ ಸಚಿವ
- Automobiles ಯುಎಸ್ಎ, ಕೆನಡಾಗೂ ಕಾಲಿಟ್ಟ ಭಾರತೀಯ ಬೈಕ್: ಮುಂದುವರೆದ ವಿಶ್ವಗುರು ಭಾರತದ ನಾಗಾಲೋಟ
- Movies ಗುರುಪ್ರಸಾದ್ಗೆ ತಿರುಗೇಟು ಕೊಟ್ಟ ಶ್ರುತಿ ಹರಿಹರನ್ ; ನನ್ನ ಮೀಟೂ ಕಥೆ ಇನ್ನೂ ಮುಗಿದಿಲ್ಲ ಎಂದ ನಟಿ..!
- Finance ನಿಮಗೆ ಗೊತ್ತಲ್ಲದೇ ನಿಮ್ಮ ಹೆಸರಲ್ಲಿ ಖಾತೆ ತೆರೆದಿರ್ತಾರೆ, ಪಿಂಚಣಿ ಯೋಜನೆ ಬಗ್ಗೆ ಹುಷಾರಾಗಿರಿ
- Sports IPL 2024: ಐಪಿಎಲ್ನಲ್ಲಿ ವಿಶಿಷ್ಟ ದಾಖಲೆ ಬರೆದ ಜಯದೇವ್ ಉನಾದ್ಕಟ್; ಈ ಸಾಧನೆ ಮಾಡಿದ ಮೊದಲ ಭಾರತೀಯ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕೃಷ್ಣ ಜನ್ಮಾಷ್ಟಮಿಗೆ ವಿಶೇಷ ಅಡುಗೆ
ತಿನ್ನಲು ತುಂಬಾ ರುಚಿಕರವಾಗಿರುವ ಈ ವಿಶೇಷ ಅಡುಗೆಯನ್ನು ಹತ್ತೇ ನಿಮಿಷದಲ್ಲಿ ತಯಾರಿಸಬಹುದಾಗಿದ್ದು ತಯಾರಿಸುವ ವಿಧಾನ ನೋಡಿ ಇಲ್ಲಿದೆ.
ಬೇಕಾಗುವ ಸಾಮಾಗ್ರಿಗಳು:
*
ತೆಂಗಿನ
ಕಾಯಿ
ತುರಿ
2
ಕಪ್
*
ಅವಲಕ್ಕಿ
1
ಕಪ್
*
ಸಕ್ಕರೆ
3
ಚಮಚ
*
ಮೊಸರು
1
ಕಪ್
*
ಸೌತೆಕಾಯಿ
1
*
1
ಇಂಚಿನಷ್ಟು
ದೊಡ್ಡದಿರುವ
ಶುಂಠಿ
*
ಹಸಿಮೆಣಸಿನ
ಕಾಯಿ
4
*
ಜೀರಿಗೆ
1
ಚಮಚ
*
ತುಪ್ಪ
1
ಚಮಚ
*
ರುಚಿಗೆ
ತಕ್ಕ
ಉಪ್ಪು
ತಯಾರಿಸುವ ವಿಧಾನ:
1. ಅವಲಕ್ಕಿಯನ್ನು 5 ನಿಮಿಷ ನೀರಿನಲ್ಲಿ ನೆನೆಹಾಕಬೇಕು.
2. ಅವಲಕ್ಕಿಯನ್ನು ನೀರಿನಿಂದ ತೆಗೆದು, ಅದರಲ್ಲಿರುವ ಉಳಿದ ನೀರು ಸೋಸಿ ಹೋಗುವಂತಹ ಪಾತ್ರೆಯಲ್ಲಿ ಹಾಕಬೇಕು.
3. ಅವಲಕ್ಕಿಯಿಂದ ಸಂಪೂರ್ಣ ನೀರು ಹೋದ ಮೇಲೆ ಅದನ್ನು ಒಂದು ಪಾತ್ರೆಯಲ್ಲಿ ಹಾಕಿ ಸಕ್ಕರೆ, ತೆಂಗಿನಕಾಯಿ ತುರಿ, ಮೊಸರು, ಕತ್ತರಿಸಿದ ಸೌತೆಕಾಯಿ ತುಂಡು, ಸ್ವಲ್ಪ ಉಪ್ಪು ಹಾಕಿ ಮಿಶ್ರಮಾಡಬೇಕು.
4. ನಂತರ ಮತ್ತೊಂದು ಪಾತ್ರೆಯಲ್ಲಿ ತುಪ್ಪವನ್ನು ಬಿಸಿಮಾಡಿ, ಜೀರಿಗೆ ಹಾಕಿ, ಜಜ್ಜಿದ ಶುಂಠಿ ಮತ್ತು ಕತ್ತರಿಸಿದ ಹಸಿಮೆಣಸಿನ ಕಾಯಿ ಹಾಕಿ 2 ನಿಮಿಷ ಹುರಿಯಬೇಕು. ನಂತರ ಇದನ್ನು ಅವಲಕ್ಕಿ ಮೇಲೆ ಸುರಿದು ಮಿಶ್ರ ಮಾಡಿದರೆ ತಿನ್ನಲು ರುಚಿಕರವಾದ ಗೋಪಾಲ್ಕಲಾ ರೆಡಿ.