Latest Updates
-
ಬಿಸಿಲ ಬೇಗೆಯಲ್ಲಿ ವರ್ಕೌಟ್ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ನಿಮ್ಮ ಆರೋಗ್ಯಕ್ಕೆ ಕಾದಿದೆ ದೊಡ್ಡ ಅಪಾಯ! -
ಬಿಸಿಲಿನ ಬೇಗೆಗೆ ದಂಪತಿಗಳ ನಡುವೆ ಜಗಳವೇ? ಈ ಸಣ್ಣ ಬದಲಾವಣೆಗಳು ನಿಮ್ಮ ಸಂಬಂಧವನ್ನು ಬಿರುಕಿನಿಂದ ಕಾಪಾಡುತ್ತವೆ! -
ಉತ್ತರ ಭಾರತದಲ್ಲಿ ಸುಡುವ ಬಿಸಿಲು: ಮನೆಯನ್ನು ತಂಪಾಗಿಡಲು ಮತ್ತು ಗಿಡಗಳನ್ನು ಬಚಾವ್ ಮಾಡಲು ಈ ಟಿಪ್ಸ್ ಫಾಲೋ ಮಾಡಿ! -
ಬಿಸಿಲ ಬೇಗೆಯಿಂದ ಸುಸ್ತಾಗಿದ್ದೀರಾ? ದೇಹವನ್ನು ತಂಪಾಗಿಡಲು ಈ ಆಹಾರಗಳೇ ನಿಮಗೆ ರಾಮಬಾಣ! -
ಬಿಸಿಲ ಝಳಕ್ಕೆ ಸುಸ್ತಾಗಿದ್ದೀರಾ? ಈ ಸಿಂಪಲ್ ಟಿಪ್ಸ್ ಪಾಲಿಸಿದ್ರೆ ಬೇಸಿಗೆಯಲ್ಲೂ ನೀವು ಕೂಲ್ ಆಗಿರಬಹುದು! -
ಬಿಸಿಲ ಬೇಗೆಯಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ನಿಮ್ಮ ಹೃದಯದ ಆರೋಗ್ಯಕ್ಕೆ ಕಾದಿದೆ ದೊಡ್ಡ ಅಪಾಯ, ಎಚ್ಚರ! -
ಬಿಸಿಲಿನ ತಾಪಕ್ಕೆ ದಂಪತಿಗಳ ನಡುವೆ ಜಗಳವೇ? ಸಂಬಂಧ ಗಟ್ಟಿಯಾಗಿರಲು ಇಲ್ಲಿವೆ ನೋಡಿ ಸರಳ ಉಪಾಯಗಳು -
ಬಿಸಿಲ ಬೇಗೆಯಿಂದ ತತ್ತರಿಸಿದ್ದೀರಾ? ವಿದ್ಯುತ್ ಬಿಲ್ ಇಲ್ಲದೆ ಮನೆಯನ್ನು ತಂಪಾಗಿಡಲು ಇಲ್ಲಿದೆ ಮ್ಯಾಜಿಕ್ ಟಿಪ್ಸ್! -
ಬಿಸಿಲ ಬೇಗೆಗೆ ರೆಡ್ ಅಲರ್ಟ್: ಹೀಟ್ ಸ್ಟ್ರೋಕ್ನಿಂದ ಪಾರಾಗಲು ಈ ಮನೆಮದ್ದುಗಳನ್ನು ಇಂದೇ ಟ್ರೈ ಮಾಡಿ! -
ಮಳೆಗಾಲದಲ್ಲಿ ಸ್ಟೈಲಿಶ್ ಆಗಿ ಕಾಣಬೇಕಾ? ಈ ಸಿಂಪಲ್ ಟಿಪ್ಸ್ ನಿಮ್ಮನ್ನು ಮಳೆಗಾಲದ ಫ್ಯಾಷನ್ ಐಕಾನ್ ಮಾಡೋದು ಗ್ಯಾರಂಟಿ!
ಕೃಷ್ಣ ಜನ್ಮಾಷ್ಟಮಿಗೆ 6 ರೀತಿಯ ಸಿಹಿತಿಂಡಿ
Sweets
oi-Reena
By Hema S

ಕೃಷ್ಣ ಜನ್ಮಾಷ್ಟಮಿಗೆ ಬೆಳಗ್ಗೆ ಎದ್ದು ಮನೆ ಶುದ್ಧ ಮಾಡಿ ರಂಗೋಲಿ ಹಾಕಿ ಕೃಷ್ಣ ಮೂರ್ತಿಗೆ ಹೂಗಳಿಂದ ಅಲಂಕಾರ ಮಾಡಲಾಗುವುದು.ಮನೆಯಲ್ಲಿ ಶಾಲೆಗೆ ಹೋಗುವ ಮಕ್ಕಳಿದ್ದರೆ ಕೃಷ್ಣನ ಅಲಂಕಾರ ಮಾಡಿ ಶಾಲೆಗೆ ಕಳುಹಿಸಿರುತ್ತೇವೆ. ಮಕ್ಕಳೂ ತುಂಬಾ ಸಂಭ್ರಮದಿಂದ ಶಾಲೆಗೆ ಹೋಗಿರುತ್ತಾರೆ. ನಂತರ ಅವರು ಶಾಲೆಯಿಂದ ಮರಳಿ ಬರುವಾಗ ಕೊಡಲು ವಿಶೇಷ ತಿಂಡಿ ಏನು ಮಾಡುವುದು ಎಂದು ಯೋಚಿಸುತ್ತಿರುತ್ತೇವೆ. ಈ ದಿನ ಹೆಚ್ಚಾಗಿ ಅವಲಕ್ಕಿಯಿಂದ ವಿಶೇಷ ಅಡುಗೆಯನ್ನು ತಯಾರಿಸಲಾಗುವುದು. ಕೆಲವರು ಪಾಯಸ ಮಾಡುತ್ತಾರೆ.
ಆದರೆ ಅವಲಕ್ಕಿ ತಿಂಡಿ ಮತ್ತು ಪಾಯಸವಲ್ಲದೆ ಸ್ವಲ್ಪ ವಿಶೇಷವಾದ ಸಿಹಿತಿಂಡಿ ಮಾಡಬೇಕೆಂದು ಬಯಸುವುದಾದರೆ ಈ ಕೆಳಗೆ ಕೆಲವು ಸಿಹಿ ತಿಂಡಿಗಳ ರೆಸಿಪಿ ನೀಡಲಾಗಿದೆ. ಈ ತಿಂಡಿಗಳನ್ನು ಮಾಡಿದರೆ ಮನೆಯಲ್ಲಿ ಹಬ್ಬದ ಸಂಭ್ರಮ ಹೆಚ್ಚುವುದು.
Comments
English summary



Click it and Unblock the Notifications