Latest Updates
-
ಲಿವ್-ಇನ್ ಸಂಬಂಧದಲ್ಲಿರುವ ಯುವ ಜೋಡಿಗಳಿಗೆ ಶಾಕ್: ಹೈಕೋರ್ಟ್ನಿಂದ ಹೊಸ ಆದೇಶ, ಇನ್ನು ರಕ್ಷಣೆ ಸಿಗಲ್ಲ! -
ಬಿಸಿಲಿಗೆ ಬಾಲ್ಕನಿ ಗಿಡಗಳು ಬಾಡುತ್ತಿವೆಯೇ? ಈ 5 ಸರಳ ಟ್ರಿಕ್ಸ್ ಬಳಸಿ ಗಿಡಗಳನ್ನು ಶಾಶ್ವತವಾಗಿ ಉಳಿಸಿಕೊಳ್ಳಿ! -
ಹಾಲಿನ ಬೆಲೆ ಏರಿಕೆ: ಅಡುಗೆಮನೆಯ ಬಜೆಟ್ ಹಾಳಾಗದಂತೆ ಆರೋಗ್ಯ ಕಾಪಾಡಿಕೊಳ್ಳಲು ಈ ಪರ್ಯಾಯ ಆಹಾರಗಳೇ ದಾರಿ! -
ರೆಡ್ ಕಾರ್ಪೆಟ್ ಮೇಲೆ ಸದ್ದು ಮಾಡುತ್ತಿರುವ 'ಸೀರೆ-ಗೌನ್' ಮ್ಯಾಜಿಕ್: 2026ರ ಈ ಫ್ಯಾಷನ್ ಟ್ರೆಂಡ್ಸ್ ಮಿಸ್ ಮಾಡ್ಬೇಡಿ! -
ಬಿಸಿಗಾಳಿಯ ಅಬ್ಬರ: ಆರೋಗ್ಯ ಹಾಳಾಗದಂತೆ ವರ್ಕೌಟ್ ಮಾಡಲು ಈ ಬದಲಾವಣೆಗಳನ್ನು ಮಾಡಿಕೊಳ್ಳುವುದು ಅತ್ಯಗತ್ಯ, ಇಲ್ಲದಿದ್ದರೆ ಅಪಾಯ! -
ಬಿಸಿಲು ಅಥವಾ ಮಳೆ: ಹವಾಮಾನದ ಅಬ್ಬರದ ನಡುವೆಯೂ ನಿಮ್ಮ ಮದುವೆ ಸಂಭ್ರಮವನ್ನು ಅಚ್ಚುಕಟ್ಟಾಗಿ ಪ್ಲಾನ್ ಮಾಡುವುದು ಹೇಗೆ? -
ಬಿಸಿಲ ಧಗೆಗೆ ಬಾಲ್ಕನಿ ಗಿಡಗಳು ಒಣಗುತ್ತಿವೆಯೇ? ನಿಮ್ಮ ಮನೆಯನ್ನು ತಂಪಾಗಿರಿಸಲು ಮತ್ತು ಗಿಡಗಳನ್ನು ಉಳಿಸಲು ಇಲ್ಲಿವೆ ಅದ್ಭುತ ಟಿಪ್ಸ್! -
ಬಿಸಿಲ ಬೇಗೆಯಿಂದ ಸುಸ್ತಾಗಿದ್ದೀರಾ? ದೇಹವನ್ನು ತಂಪಾಗಿಡಲು ಅಡುಗೆ ಮನೆಯಲ್ಲಿರುವ ಈ ಪದಾರ್ಥಗಳೇ ಸಾಕು, ಇಂದೇ ಟ್ರೈ ಮಾಡಿ! -
ಕಾನ್ 2026 ರೆಡ್ ಕಾರ್ಪೆಟ್ನಲ್ಲಿ ಭಾರತೀಯ ತಾರೆಯರ ಮಿಂಚಿನ ಸಂಚಲನ: ಈ ಫ್ಯಾಷನ್ ಟ್ರೆಂಡ್ಸ್ ಮಿಸ್ ಮಾಡ್ಬೇಡಿ! -
ಬಿಸಿಲ ಬೇಗೆಯಲ್ಲಿ ವರ್ಕೌಟ್ ಮಾಡ್ತಿದ್ದೀರಾ? ನಿಮ್ಮ ಆರೋಗ್ಯಕ್ಕೆ ಕಾದಿದೆ ದೊಡ್ಡ ಅಪಾಯ, ಎಚ್ಚರ!
ಸಿಹಿ ಪ್ರಿಯ ಗಣಪನಿಗೆ-ಬಗೆ ಬಗೆಯ ನೈವೇದ್ಯ!
ಗಣೇಶನ ಹಬ್ಬಕ್ಕೆ ಇನ್ನೇನು ಕೆಲವೇ ದಿನಗಳು ಬಾಕಿ ಉಳಿದಿವೆ. ಸಪ್ಟೆಂಬರ್ ತಿಂಗಳ ಐದನೆಯ ತಾರೀಕು ಈ ಬಾರಿ ಗಣಪ ಮನೆಮನೆಗೆ ಆಗಮಿಸಲಿದ್ದಾರೆ. ಮೂರ್ತಿಯನ್ನು ತಂದು ಅದನ್ನು ಪೂಜಿಸಿ ವಿಸರ್ಜಿಸುವ ಪದ್ಧತಿ ಹಿಂದೂ ಮನೆಗಳಲ್ಲಿ ಈಗಲೂ ನಡೆದುಕೊಂಡು ಬರುತ್ತಿರುವ ಕ್ರಮವಾಗಿದೆ. ಹಬ್ಬದ ಪ್ರಥಮ ದಿನ ಗೌರಿಯನ್ನು ಮನೆಗೆ ಆಮಂತ್ರಿಸುವ ಪದ್ಧತಿ ಇದ್ದರೆ ಎರಡನೆಯ ದಿನ ಗಣಪನನ್ನು ಆಮಂತ್ರಿಸುತ್ತಾರೆ. ಬೆಲ್ಲ, ಕೊಬ್ಬರಿಯ ಮೋದಕ ರೆಸಿಪಿ
ಹಬ್ಬದ ಸಮಯದಲ್ಲಿ ಸಿಹಿಯನ್ನು ಮಾಡಿದಾಗ ಅದನ್ನು ದೇವರ ಮುಂದಿರಿಸಿ ಸೇವಿಸುವುದು ಪೂಜೆಯ ಕ್ರಮವಾಗಿದೆ. ಮೋದಕ ಪ್ರಿಯನಾದ ಗಣಪನಿಗೆ ಸಿಹಿಯಲ್ಲಿ ಎರಡನೆಯ ಆಯ್ಕೆ ಲಾಡಾಗಿದೆ. ಇಷ್ಟಲ್ಲದೆ ಹುರಿಗಡುಬು, ಸಿಹಿ ತಿಂಡಿಗಳು ವಿಘ್ನವಿನಾಶಕನ ಅಚ್ಚುಮೆಚ್ಚಿನದ್ದಾಗಿದೆ. ಗಣೇಶ ಚತುರ್ಥಿ ವಿಶೇಷ; ಬಗೆ ಬಗೆಯ ತಿನಿಸುಗಳು
ಇಂದಿನ ಲೇಖನದಲ್ಲಿ ಕೂಡ ನಿಮ್ಮ ಬಂದು ಬಾಂಧವರಿಗೆ ಪ್ರಸಾದ ರೂಪದಲ್ಲಿ ನೀಡಿ ದೇವರಿಗೆ ನೈವೇದ್ಯವನ್ನು ಅರ್ಪಿಸಲು ಮಾಡಬಹುದಾದ ವಿಶೇಷ ನೈವೇದ್ಯ ರೆಸಿಪಿಗಳನ್ನು ಇಂದಿಲ್ಲಿ ತಿಳಿಸಿಕೊಡುತ್ತಿದ್ದೇವೆ.
ಪೂರಣ್ ಪೋಲಿ (ಹೂರಣ ಹೋಳಿಗೆ)
ಪೂರಣ್ ಪೋಲಿ (ಹೂರಣ ಹೋಳಿಗೆ) ಸಿಹಿಯನ್ನು ತಯಾರಿಸುವುದು ಸರಳವಾಗಿದ್ದು ಹಬ್ಬಕ್ಕಾಗಿ ಇದನ್ನು ವಿಶೇಷವಾಗಿ ತಯಾರಿಸಿಕೊಳ್ಳಬಹುದಾಗಿದೆ. ಬೇರೆ ಬೇರೆ ಬಗೆಯ ಹೂರಣ ಹೋಳಿಗೆ ರೆಸಿಪಿಯನ್ನು ನಿಮಗೆ ಪ್ರಯತ್ನಿಸಬಹುದಾಗಿದೆ. ಚತುರ್ಥಿಗಾಗಿ ಹೋಳಿಗೆಯನ್ನು ತಯಾರಿಸಲು ಲಿಂಕ್ ಕ್ಲಿಕ್ ಮಾಡಿ ಗಣೇಶ ಹಬ್ಬಕ್ಕೆ ಸಿಹಿ ಸಿಹಿ ಹೂರಣದ ಹೋಳಿಗೆ!
ಕಜ್ಜಾಯ
ದಕ್ಷಿಣ ಭಾರತದ ಪ್ರಮುಖ ಸಿಹಿ ಇದಾಗಿದೆ. ಕಜ್ಜಾಯವಯವನ್ನು ತಯಾರಿಸುವುದು ಕಷ್ಟವೆಂದೇ ಹಲವರ ಭಾವನೆಯಾಗಿದೆ. ಸರಿಯಾದ ವಿಧಾನವನ್ನು ನೀವು ಅನುಸರಿಸಿದಲ್ಲಿ ಇದನ್ನು ಸರಳವಾಗಿ ತಯಾರಿಸಿಕೊಳ್ಳಬಹುದಾಗಿದೆ. ರೆಸಿಪಿಗಾಗಿ ಇಲ್ಲಿ ಕ್ಲಿಕ್ ಮಾಡಿ ರುಚಿಕರವಾದ ರವೆ ಕಜ್ಜಾಯ ರೆಸಿಪಿ
ತಂಬಿಟ್ಟು
ನೈವೇದ್ಯ ರೆಸಿಪಿಗಳಲ್ಲಿ ಒಂದಾಗಿರುವ ತಂಬಿಟ್ಟು ಮಾಡಲು ಹೆಚ್ಚು ಸರಳ ಎಂದೆನಿಸಿದೆ. ಹೆಚ್ಚು ಮೃದುವಾದ ಸಿಹಿ ತಿಂಡಿ ಇದಾಗಿದ್ದು ಅಕ್ಕಿ ಮತ್ತು ಗೋಧಿಯನ್ನು ಬಳಸಿ ಇದನ್ನು ಸಿದ್ಧಪಡಿಸಲಾಗುತ್ತದೆ. ಬೆಲ್ಲ, ನೀರು ಮತ್ತು ಹಿಟ್ಟು ಇದರಲ್ಲಿ ಪ್ರಧಾನ ಸಾಮಾಗ್ರಿಯಾಗಿದೆ. ನೈವೇದ್ಯಕ್ಕಾಗಿ ಇದನ್ನು ತಯಾರಿಸುವುದು ಹೇಗೆ ಎಂಬುದನ್ನು ಅರಿತುಕೊಳ್ಳಿ ರೆಸಿಪಿಗಾಗಿ ಇಲ್ಲಿ ಕ್ಲಿಕ್ ಮಾಡಿ ಜೋಕಾಲಿ ಆಡೋಣ ಬನ್ನಿರೋ ತಂಬಿಟ್ಟು ತಿನ್ನೋಣ ಬನ್ನಿರೋ
ಸಿಹಿ ಪೊಂಗಲ್
ಸಂಕ್ರಾಂತಿಗಾಗಿ ತಯಾರಿಸುವ ಸಿಹಿ ಪೊಂಗಲ್ ಅನ್ನು ದೇವರಿಗೆ ನೈವೇದ್ಯವಾಗಿ ಅರ್ಪಿಸಬಹುದಾಗಿದೆ. ಇದು ಹೆಚ್ಚು ಸರಳವಾಗಿ ತಯಾರಿಸಬಹುದಾದ ಸಿಹಿಯಾಗಿದೆ. ಹೆಸರು ಬೇಳೆ ಮತ್ತು ಬೆಲ್ಲವನ್ನು ಬಳಸಿ ತಯಾರಿಸುವ ಪೊಂಗಲ್ ಗಣೇಶ ಚತುರ್ಥಿಗೆ ಇದು ಅತ್ಯುತ್ತಮ ಸಿಹಿಯಾಗಿದೆ. ರೆಸಿಪಿಗಾಗಿ ಇಲ್ಲಿ ಕ್ಲಿಕ್ ಮಾಡಿ ಸಂಕ್ರಾಂತಿ ಹಬ್ಬಕ್ಕೆ ಸ್ಪೆಷೆಲ್ -ಸ್ವೀಟ್ ಪೊಂಗಲ್



Click it and Unblock the Notifications