Latest Updates
-
ಸಮಲಿಂಗಿ ಜೋಡಿಗಳೇ ಎಚ್ಚರ: ಗಿಫ್ಟ್ ಟ್ಯಾಕ್ಸ್ನಿಂದ ಪಾರಾಗಲು ಈ ದಾಖಲೆಗಳು ಕಡ್ಡಾಯ! -
ಅಡುಗೆ ಎಣ್ಣೆ ಬೆಲೆ ಏರಿಕೆ: ಬಜೆಟ್ ಮತ್ತು ಆರೋಗ್ಯ ಕಾಪಾಡಲು ಇಲ್ಲಿವೆ ಸ್ಮಾರ್ಟ್ ಟಿಪ್ಸ್! -
ಯುಪಿಐನಲ್ಲಿ ಎಐ ಕ್ರಾಂತಿ: ಇನ್ಮುಂದೆ ನಿಮ್ಮ ಬಿಲ್ ಪಾವತಿಗಳನ್ನು ಡಿಜಿಟಲ್ ಏಜೆಂಟ್ ನೋಡಿಕೊಳ್ಳಲಿದೆ! -
ಉತ್ತರಾಖಂಡದಲ್ಲಿ ಆರೆಂಜ್ ಅಲರ್ಟ್: ಹೋಟೆಲ್ ರೂಮ್ನಲ್ಲೇ ಫಿಟ್ ಆಗಿರಲು ಈ ಸರಳ ವ್ಯಾಯಾಮಗಳನ್ನು ಮಾಡಿ! -
UGC-NET ಪರೀಕ್ಷೆಯ ಗೊಂದಲ: ವಿದ್ಯಾರ್ಥಿಗಳ ಆತಂಕ ದೂರ ಮಾಡಲು ಪೋಷಕರಿಗೆ ಇಲ್ಲಿದೆ 48 ಗಂಟೆಗಳ ಸ್ಟಡಿ-ರಿಸೆಟ್ ಪ್ಲಾನ್! -
ದೆಹಲಿ ಮಳೆ: ಗುಡುಗು-ಮಿಂಚಿನಿಂದ ನಿಮ್ಮ ಎಲೆಕ್ಟ್ರಾನಿಕ್ ವಸ್ತುಗಳನ್ನು ರಕ್ಷಿಸಲು ಈ 15 ನಿಮಿಷದ ಟಿಪ್ಸ್ ಪಾಲಿಸಿ! -
ಎನರ್ಜಿ ಡ್ರಿಂಕ್ಸ್ ಕುಡಿಯುವ ಮುನ್ನ ಎಚ್ಚರ! FSSAI ಹೊಸ ನಿಯಮ ಮತ್ತು ಆರೋಗ್ಯಕರ ಪರ್ಯಾಯಗಳು -
ಗುರುಗ್ರಾಮದಲ್ಲಿ ವರುಣನ ಆರ್ಭಟ: ಕಚೇರಿಗೆ ಹೋಗ್ಬೇಡಿ, ಮನೆಯಿಂದಲೇ ಕೆಲಸ ಮಾಡಿ - ಪೊಲೀಸರ ಮಹತ್ವದ ಸೂಚನೆ -
ಮಳೆಗಾಲದ ಜಡತ್ವಕ್ಕೆ ಗುಡ್ ಬೈ: ಮುಂಬೈ-ಪುಣೆ ಜನರಿಗಾಗಿ 10 ನಿಮಿಷದ ಸರಳ ವ್ಯಾಯಾಮಗಳು -
ಮುಂಬೈ ಮಳೆ ಆರ್ಭಟ: ಸಂಗಾತಿಯ ಸುರಕ್ಷತೆಗಾಗಿ ನೀವು ಮಾಡಬೇಕಾದ ಪ್ರಮುಖ ಕೆಲಸಗಳಿವು!
ತರಕಾರಿ ಕತ್ತರಿಸುವಾಗ ಬಳಸಿ ಈ ಅಡುಗೆ ಸಲಹೆ

ಅಡುಗೆ ಸಲಹೆಗಳು:
1. ತರಕಾರಿಗಳನ್ನು ಕತ್ತರಿಸುವ ಮುನ್ನ ತೊಳೆಯುವುದು ಒಳ್ಳೆಯದು. ಹೀಗೆ ಮಾಡಿ ತೊಳೆದಾಗ ವಿಟಮಿನ್ ಗಳು ನಷ್ಟವಾಗುವುದನ್ನು ತಡೆಯಬಹುದು.
2. ಸಿಪ್ಪೆಯನ್ನು ತೆಗೆಯುವಾಗ ಅದರ ಮೇಲ್ಪದರವಷ್ಟೆ ಸುಲಿದರೆ ವಿಟಮಿನ್ ಗಳು ನಷ್ಟವಾಗುವುದಿಲ್ಲ.
3. ಆಲೂಗೆಡ್ಡೆಯನ್ನು ಕತ್ತರಿಸಿದ ನಂತರ ನೀರಿನಲ್ಲಿ ಹಾಕಬೇಕು. ಹಾಗೆ ಇಟ್ಟರೆ ಆಲೂಗೆಡ್ಡೆ ಬಣ್ಣ ಬದಲಾಗುತ್ತದೆ.
4. ತರಕಾರಿ ಬೇಯಿಸಿದ ನೀರನ್ನು ಬಿಸಾಡದೆ ಅದನ್ನು ಗ್ರೇವಿ ಮಾಡುವಾಗ ಬಳಸಿ.
5. ಸೇಬು ಕತ್ತರಿಸಿ ಹಾಗೆ ಇಟ್ಟರೆ ಅದರ ತುದಿ ಕಂದು ಬಣ್ಣಕ್ಕೆ ತಿರುಗುತ್ತದೆ. ಅದನ್ನು ತಾಜಾವಾಗಿ ಇಡಲು ಸ್ವಲ್ಪ ನಿಂಬೆ ರಸವನ್ನು ಕತ್ತರಿಸಿದ ಭಾಗದಲ್ಲಿ ಲೇಪಿಸಿದರೆ ಸಾಕು.
6. ಈರುಳ್ಳಿಯನ್ನು ಸಿಪ್ಪೆ ಸುಲಿದು ನೀರಿನಲ್ಲಿ ಹಾಕಿಟ್ಟು ನಂತರ ಕತ್ತರಿಸಿದರೆ ಕಣ್ಣಿನಲ್ಲಿ ನೀರು ಬರುವುದಿಲ್ಲ.
7. ತರಕಾರಿಯನ್ನು ಫ್ರಿಜ್ ನಲ್ಲಿ ಇಡುವಾಗ ಪೇಪರ್ ನಿಂದ ಸುತ್ತಿ ಇಟ್ಟರೆ ತರಕಾರಿ ಮತ್ತಷ್ಟು ತಾಜಾವಾಗಿರುತ್ತದೆ.
8. ಬಾದಾಮಿಯನ್ನು ಒಂದು ಕಪ್ ಬಿಸಿ ನೀರಿನಲ್ಲಿ ಹಾಕಿದರೆ ಸಿಪ್ಪೆ ಸುಲಿಯುವುದು ಸುಲಭವಾಗುತ್ತದೆ.
9. ಕೊತ್ತಂಬರಿ ಸೊಪ್ಪನ್ನು ಮಸ್ಲೀನ್ ಬಟ್ಟೆಯಲ್ಲಿ ಸುತ್ತಿ ಫ್ರಿಜ್ ನಲ್ಲಿಟ್ಟರೆ ತುಂಬಾ ಕಾಲ ತಾಜಾವಾಗಿರುತ್ತೆ.
10. ತರಕಾರಿ ಕತ್ತರಿಸುವ ಮೊದಲು ನೈಫ್ ಅನ್ನು ನೀರಿನಿಂದ ತೊಳೆಯಬೇಕು.



Click it and Unblock the Notifications