Latest Updates
-
ಡೆಂಗ್ಯೂ ಜ್ವರದಿಂದ ಬೇಗ ಚೇತರಿಸಿಕೊಳ್ಳಬೇಕೇ? ನಿಮ್ಮ ಆಹಾರದಲ್ಲಿ ಇರಲಿ ಈ ಪೌಷ್ಟಿಕಾಂಶಗಳು! -
ಡೆಂಗ್ಯೂ ಜ್ವರದ ಬಳಿಕ ಸುಸ್ತು ಕಾಡುತ್ತಿದೆಯೇ? ಬೇಗ ಚೇತರಿಸಿಕೊಳ್ಳಲು ಈ ಆಹಾರಕ್ರಮ ಪಾಲಿಸಿ, ಮನೆಯಲ್ಲೇ ORS ಮಾಡಿ -
ಓಣಂ ಸದ್ಯದ ಹಬ್ಬದೂಟಕ್ಕೆ ಭಾರಿ ಬೇಡಿಕೆ: ಬೆಂಗಳೂರು-ಕೊಚ್ಚಿಯಲ್ಲಿ ಸ್ಲಾಟ್ಗಳು ಫುಲ್, ಈಗಲೇ ಬುಕ್ ಮಾಡಿ! -
ವರಮಹಾ ಲಕ್ಷ್ಮಿ ವ್ರತ 2026: ಆಗಸ್ಟ್ 21 ಅಥವಾ 28? ದಿನಾಂಕದ ಗೊಂದಲಕ್ಕೆ ಇಲ್ಲಿದೆ ಪರಿಹಾರ! -
ಕಂಟೆಂಟ್ ಕ್ರಿಯೇಟರ್ಗಳೇ ಗಮನಿಸಿ: ಫೋಟೊ ಶೂಟ್ ವೇಳೆ ನೋವು ಮರೆಯಾಗಲು ಈ 12 ನಿಮಿಷದ ವರ್ಕೌಟ್ ಸಾಕು! -
ಫೋಟೋಗ್ರಾಫರ್ಗಳೇ ಎಚ್ಚರ! ನೋವಿಲ್ಲದೆ ಅದ್ಭುತ ಫೋಟೋ ಕ್ಲಿಕ್ಕಿಸಲು ಈ 7 ನಿಮಿಷದ ಮೊಬಿಲಿಟಿ ರಿಸೆಟ್ ಟ್ರೈ ಮಾಡಿ -
ಮಂಗಳ ಗೌರಿ ವ್ರತದ ದಿನ ದಂಪತಿಗಳ ನಡುವೆ ಕಿರಿಕಿರಿ ಬೇಡ: ಪ್ರೀತಿ ಹೆಚ್ಚಿಸಲು ಇಲ್ಲಿದೆ ಬೆಸ್ಟ್ ಟಿಪ್ಸ್ -
ನ್ಯಾಷನಲ್ ಕಪಲ್ಸ್ ಡೇ: ಪ್ರೀತಿಯ ಸಂಭ್ರಮದ ಜೊತೆಗೆ ಡಿಜಿಟಲ್ ಪ್ರೈವೆಸಿ ಮತ್ತು ರೊಮ್ಯಾಂಟಿಕ್ ಡೇಟ್ ಐಡಿಯಾಗಳು -
ವರಮಹಾಲಕ್ಷ್ಮಿ ಹಬ್ಬದ ಸೌಂದರ್ಯಕ್ಕೆ ಸಾಂಪ್ರದಾಯಿಕ ಆಭರಣಗಳ ಮೆರುಗು: ಈ ಬಾರಿಯ ಫ್ಯಾಷನ್ ಟ್ರೆಂಡ್ಸ್ -
ಅಪಾರ್ಟ್ಮೆಂಟ್ನಲ್ಲಿ ಓಣಂ ಸಂಭ್ರಮ: ಮಳೆಗೆ ಹಾಳಾಗದ, ಬಜೆಟ್ ಸ್ನೇಹಿ ಪೂಕಳಂಗೆ ಇಲ್ಲಿದೆ ಸೂಪರ್ ಟಿಪ್ಸ್!
ತರಕಾರಿ ಕತ್ತರಿಸುವಾಗ ಬಳಸಿ ಈ ಅಡುಗೆ ಸಲಹೆ

ಅಡುಗೆ ಸಲಹೆಗಳು:
1. ತರಕಾರಿಗಳನ್ನು ಕತ್ತರಿಸುವ ಮುನ್ನ ತೊಳೆಯುವುದು ಒಳ್ಳೆಯದು. ಹೀಗೆ ಮಾಡಿ ತೊಳೆದಾಗ ವಿಟಮಿನ್ ಗಳು ನಷ್ಟವಾಗುವುದನ್ನು ತಡೆಯಬಹುದು.
2. ಸಿಪ್ಪೆಯನ್ನು ತೆಗೆಯುವಾಗ ಅದರ ಮೇಲ್ಪದರವಷ್ಟೆ ಸುಲಿದರೆ ವಿಟಮಿನ್ ಗಳು ನಷ್ಟವಾಗುವುದಿಲ್ಲ.
3. ಆಲೂಗೆಡ್ಡೆಯನ್ನು ಕತ್ತರಿಸಿದ ನಂತರ ನೀರಿನಲ್ಲಿ ಹಾಕಬೇಕು. ಹಾಗೆ ಇಟ್ಟರೆ ಆಲೂಗೆಡ್ಡೆ ಬಣ್ಣ ಬದಲಾಗುತ್ತದೆ.
4. ತರಕಾರಿ ಬೇಯಿಸಿದ ನೀರನ್ನು ಬಿಸಾಡದೆ ಅದನ್ನು ಗ್ರೇವಿ ಮಾಡುವಾಗ ಬಳಸಿ.
5. ಸೇಬು ಕತ್ತರಿಸಿ ಹಾಗೆ ಇಟ್ಟರೆ ಅದರ ತುದಿ ಕಂದು ಬಣ್ಣಕ್ಕೆ ತಿರುಗುತ್ತದೆ. ಅದನ್ನು ತಾಜಾವಾಗಿ ಇಡಲು ಸ್ವಲ್ಪ ನಿಂಬೆ ರಸವನ್ನು ಕತ್ತರಿಸಿದ ಭಾಗದಲ್ಲಿ ಲೇಪಿಸಿದರೆ ಸಾಕು.
6. ಈರುಳ್ಳಿಯನ್ನು ಸಿಪ್ಪೆ ಸುಲಿದು ನೀರಿನಲ್ಲಿ ಹಾಕಿಟ್ಟು ನಂತರ ಕತ್ತರಿಸಿದರೆ ಕಣ್ಣಿನಲ್ಲಿ ನೀರು ಬರುವುದಿಲ್ಲ.
7. ತರಕಾರಿಯನ್ನು ಫ್ರಿಜ್ ನಲ್ಲಿ ಇಡುವಾಗ ಪೇಪರ್ ನಿಂದ ಸುತ್ತಿ ಇಟ್ಟರೆ ತರಕಾರಿ ಮತ್ತಷ್ಟು ತಾಜಾವಾಗಿರುತ್ತದೆ.
8. ಬಾದಾಮಿಯನ್ನು ಒಂದು ಕಪ್ ಬಿಸಿ ನೀರಿನಲ್ಲಿ ಹಾಕಿದರೆ ಸಿಪ್ಪೆ ಸುಲಿಯುವುದು ಸುಲಭವಾಗುತ್ತದೆ.
9. ಕೊತ್ತಂಬರಿ ಸೊಪ್ಪನ್ನು ಮಸ್ಲೀನ್ ಬಟ್ಟೆಯಲ್ಲಿ ಸುತ್ತಿ ಫ್ರಿಜ್ ನಲ್ಲಿಟ್ಟರೆ ತುಂಬಾ ಕಾಲ ತಾಜಾವಾಗಿರುತ್ತೆ.
10. ತರಕಾರಿ ಕತ್ತರಿಸುವ ಮೊದಲು ನೈಫ್ ಅನ್ನು ನೀರಿನಿಂದ ತೊಳೆಯಬೇಕು.



Click it and Unblock the Notifications