Latest Updates
-
ಲೈವ್-ಇನ್ ಸಂಬಂಧಕ್ಕೂ ಅನ್ವಯವಾಗುತ್ತೆ 498A: ಕಲ್ಕತ್ತಾ ಹೈಕೋರ್ಟ್ ಮಹತ್ವದ ತೀರ್ಪು ಮತ್ತು ನೀವು ತಿಳಿಯಲೇಬೇಕಾದ ಸುರಕ್ಷತಾ ಕ್ರಮಗಳು -
ಬೆಂಗಳೂರಿನ ಬಿಸಿಲಿಗೆ ಹೈರಾಣಾಗಿದ್ದೀರಾ? ಎಸಿ ಇಲ್ಲದೆ ಮನೆ ತಂಪು ಮಾಡೋದು ಹೇಗೆ? ಇಲ್ಲಿದೆ ಸಿಂಪಲ್ ಟಿಪ್ಸ್ -
ವೆಜ್ ಥಾಲಿ ಬೆಲೆ ಗಗನಕ್ಕೆ: ಕಡಿಮೆ ಖರ್ಚಿನಲ್ಲಿ ಪೌಷ್ಟಿಕ ಊಟ ತಯಾರಿಸುವ ಸರಳ ಟಿಪ್ಸ್ -
ಶಿವಾಜಿನಗರ ಸೇಂಟ್ ಮೇರಿಸ್ ಬಾಸಿಲಿಕಾ ಜಾತ್ರೆ: ಇಂದಿನ ಸಂಚಾರ ಮಾರ್ಗ ಬದಲಾವಣೆ ಮತ್ತು ಪಾರ್ಕಿಂಗ್ ಬಗ್ಗೆ ನೀವು ತಿಳಿಯಲೇಬೇಕಾದ ವಿಷಯಗಳು! -
ವಿಶ್ವ ಫಿಸಿಯೋಥೆರಪಿ ದಿನ: ಹೃದಯದ ಆರೋಗ್ಯ ಮತ್ತು ನೋವು ಮುಕ್ತ ಜೀವನಕ್ಕೆ 12 ನಿಮಿಷದ ಮ್ಯಾಜಿಕ್ ವರ್ಕೌಟ್! -
ವೈವಾಹಿಕ ಅತ್ಯಾಚಾರ: ಸುಪ್ರೀಂ ಕೋರ್ಟ್ನಿಂದ ಕೇಂದ್ರಕ್ಕೆ ಪ್ರಶ್ನೆ, ಮಹಿಳೆಯರ ಸುರಕ್ಷತೆಗೆ ಹೊಸ ತಿರುವು? -
ದೆಹಲಿ ಪಿಜಿ ದುರಂತ: ಕಟ್ಟಡ ಕುಸಿಯುವ ಮುನ್ನವೇ ಎಚ್ಚರಿಸುವ 10 ಅಪಾಯಕಾರಿ ಲಕ್ಷಣಗಳಿವು! -
ಅಂಗನವಾಡಿ ಊಟದ ಬಗ್ಗೆ ಪೋಷಕರಿಗೆ ಎಚ್ಚರ! ಪೋಷಣ್ ಮಾಹ್ 2026ರ ಹೊಸ ನಿಯಮಗಳು ಮತ್ತು ದೂರು ನೀಡುವುದು ಹೇಗೆ? -
ಇಂದಿನ ಪೆಟ್ರೋಲ್ ದರ: ಬೆಂಗಳೂರಿನಲ್ಲಿ ಬೆಲೆ ಎಷ್ಟು? ಹಣ ಉಳಿಸಲು ಈ ಟಿಪ್ಸ್ ಮಿಸ್ ಮಾಡ್ಬೇಡಿ -
ರಾಷ್ಟ್ರೀಯ ಪೋಷಕಾಂಶ ಸಪ್ತಾಹ: ಕೇವಲ 15 ನಿಮಿಷದಲ್ಲಿ ನಿಮ್ಮ ಬೆಳಗಿನ ದಿನಚರಿಯನ್ನು ರೀಸೆಟ್ ಮಾಡಿ, ದಿನವಿಡೀ ಎನರ್ಜಿ ಪಡೆಯಿರಿ!
ತರಕಾರಿ ಕತ್ತರಿಸುವಾಗ ಬಳಸಿ ಈ ಅಡುಗೆ ಸಲಹೆ

ಅಡುಗೆ ಸಲಹೆಗಳು:
1. ತರಕಾರಿಗಳನ್ನು ಕತ್ತರಿಸುವ ಮುನ್ನ ತೊಳೆಯುವುದು ಒಳ್ಳೆಯದು. ಹೀಗೆ ಮಾಡಿ ತೊಳೆದಾಗ ವಿಟಮಿನ್ ಗಳು ನಷ್ಟವಾಗುವುದನ್ನು ತಡೆಯಬಹುದು.
2. ಸಿಪ್ಪೆಯನ್ನು ತೆಗೆಯುವಾಗ ಅದರ ಮೇಲ್ಪದರವಷ್ಟೆ ಸುಲಿದರೆ ವಿಟಮಿನ್ ಗಳು ನಷ್ಟವಾಗುವುದಿಲ್ಲ.
3. ಆಲೂಗೆಡ್ಡೆಯನ್ನು ಕತ್ತರಿಸಿದ ನಂತರ ನೀರಿನಲ್ಲಿ ಹಾಕಬೇಕು. ಹಾಗೆ ಇಟ್ಟರೆ ಆಲೂಗೆಡ್ಡೆ ಬಣ್ಣ ಬದಲಾಗುತ್ತದೆ.
4. ತರಕಾರಿ ಬೇಯಿಸಿದ ನೀರನ್ನು ಬಿಸಾಡದೆ ಅದನ್ನು ಗ್ರೇವಿ ಮಾಡುವಾಗ ಬಳಸಿ.
5. ಸೇಬು ಕತ್ತರಿಸಿ ಹಾಗೆ ಇಟ್ಟರೆ ಅದರ ತುದಿ ಕಂದು ಬಣ್ಣಕ್ಕೆ ತಿರುಗುತ್ತದೆ. ಅದನ್ನು ತಾಜಾವಾಗಿ ಇಡಲು ಸ್ವಲ್ಪ ನಿಂಬೆ ರಸವನ್ನು ಕತ್ತರಿಸಿದ ಭಾಗದಲ್ಲಿ ಲೇಪಿಸಿದರೆ ಸಾಕು.
6. ಈರುಳ್ಳಿಯನ್ನು ಸಿಪ್ಪೆ ಸುಲಿದು ನೀರಿನಲ್ಲಿ ಹಾಕಿಟ್ಟು ನಂತರ ಕತ್ತರಿಸಿದರೆ ಕಣ್ಣಿನಲ್ಲಿ ನೀರು ಬರುವುದಿಲ್ಲ.
7. ತರಕಾರಿಯನ್ನು ಫ್ರಿಜ್ ನಲ್ಲಿ ಇಡುವಾಗ ಪೇಪರ್ ನಿಂದ ಸುತ್ತಿ ಇಟ್ಟರೆ ತರಕಾರಿ ಮತ್ತಷ್ಟು ತಾಜಾವಾಗಿರುತ್ತದೆ.
8. ಬಾದಾಮಿಯನ್ನು ಒಂದು ಕಪ್ ಬಿಸಿ ನೀರಿನಲ್ಲಿ ಹಾಕಿದರೆ ಸಿಪ್ಪೆ ಸುಲಿಯುವುದು ಸುಲಭವಾಗುತ್ತದೆ.
9. ಕೊತ್ತಂಬರಿ ಸೊಪ್ಪನ್ನು ಮಸ್ಲೀನ್ ಬಟ್ಟೆಯಲ್ಲಿ ಸುತ್ತಿ ಫ್ರಿಜ್ ನಲ್ಲಿಟ್ಟರೆ ತುಂಬಾ ಕಾಲ ತಾಜಾವಾಗಿರುತ್ತೆ.
10. ತರಕಾರಿ ಕತ್ತರಿಸುವ ಮೊದಲು ನೈಫ್ ಅನ್ನು ನೀರಿನಿಂದ ತೊಳೆಯಬೇಕು.



Click it and Unblock the Notifications
