Latest Updates
-
ಹುಷಾರ್.. ಈ ರಾಶಿಗಳಿಗೆ ಶನಿಯಿಂದ ಸಂಕಷ್ಟ ಶುರು! ಶನಿಯ ಕೆಂಗಣ್ಣಿನಿಂದ ತಪ್ಪಿಸಿಕೊಳ್ಳೋದು ಹೇಗೆ? -
ಕಡಲ ತೀರದಲ್ಲಿ ಮತ್ತೆ ಕಾಣಿಸಿಕೊಂಡ ಡೂಮ್ಸ್ಡೇ ಫಿಶ್: ಮತ್ತೇನು ದುರಂತ ಕಾದಿದೆ? -
ಮಾರ್ಚ್ 13ರಿಂದ ಶನಿ ಅಸ್ತಮ: 40 ದಿನಗಳ ಕಾಲ ಈ ರಾಶಿಯವರಿಗೆ ಶನಿ ಪ್ರಭಾವ ಇಳಿಕೆ! ಅದೃಷ್ಟದ ದಿನ! -
ದಪ್ಪ ಆಗಿದ್ದೀರಾ? ತೂಕ ಇಳಿಸಬೇಕಾ? ಈ ಗಂಜಿ 1 ಕಪ್ ಕುಡಿಯಿರಿ.. ಡಬಲ್ ಸ್ಪೀಡ್ನಲ್ಲಿ ಸಣ್ಣ ಆಗ್ತೀರಾ!! -
ಬೇಸಿಗೆಯಲ್ಲಿ ದೇಹ ತಂಪಾಗಿಟ್ಟು ದಣಿವು ನೀಗಿಸುವ ನವಣೆ ಮೊಸರನ್ನ: ಸುಲಭವಾಗಿ ಮಾಡುವ ವಿಧಾನವಿದು! -
ಫ್ರಿಜ್ನಲ್ಲಿ ಇಟ್ಟ ಆಹಾರ ಬೇಗ ಕೆಡುತ್ತಿದ್ಯಾ? ಈ 5 ಮ್ಯಾಜಿಕ್ ಟ್ರಿಕ್ಸ್ ಬಳಸಿ.. ಫ್ರೆಶ್ ಆಗಿಡಿ! -
ಸೋಲೋ ಡೇಟ್ ಟ್ರೆಂಡ್: ಒಂಟಿಯಾಗಿ ಸಮಯ ಕಳೆಯೋದು ಎಷ್ಟು ಉತ್ತಮ ಗೊತ್ತಾ? -
ಜಸ್ಟ್ ನೀರು ಸೇರಿಸಿ.. ಈ ಅದ್ಭುತ ರುಚಿಯ ಚಟ್ನಿ ರೆಡಿ! ಮಿಕ್ಸಿ ಬಳಸದೆ ಮಾಡೋದು ಹೇಗೆ? -
ಮಾರ್ಚ್ನಲ್ಲಿ ಬುಧ ಉದಯ: 4 ರಾಶಿಯವರಿಗೆ ಅಡ್ಡಿಗಳಿಂದ ವಿಮುಕ್ತಿ, ಅದೃಷ್ಟದ ಸಮಯ! -
ಶುಕ್ರ, ಶನಿ & ಸೂರ್ಯ ಸಂಗಮ: ಮೀನ ರಾಶಿಯಲ್ಲಿ ತ್ರಿಗ್ರಹ ಯೋಗ.. ಈ 5 ರಾಶಿಗಳಿಗೆ ಬಂಪರ್ ಲಾಟರಿ! ಯಾರಿಗೆ ಲಾಭ, ನಷ್ಟ?
ತರಕಾರಿ ಕತ್ತರಿಸುವಾಗ ಬಳಸಿ ಈ ಅಡುಗೆ ಸಲಹೆ

ಅಡುಗೆ ಸಲಹೆಗಳು:
1. ತರಕಾರಿಗಳನ್ನು ಕತ್ತರಿಸುವ ಮುನ್ನ ತೊಳೆಯುವುದು ಒಳ್ಳೆಯದು. ಹೀಗೆ ಮಾಡಿ ತೊಳೆದಾಗ ವಿಟಮಿನ್ ಗಳು ನಷ್ಟವಾಗುವುದನ್ನು ತಡೆಯಬಹುದು.
2. ಸಿಪ್ಪೆಯನ್ನು ತೆಗೆಯುವಾಗ ಅದರ ಮೇಲ್ಪದರವಷ್ಟೆ ಸುಲಿದರೆ ವಿಟಮಿನ್ ಗಳು ನಷ್ಟವಾಗುವುದಿಲ್ಲ.
3. ಆಲೂಗೆಡ್ಡೆಯನ್ನು ಕತ್ತರಿಸಿದ ನಂತರ ನೀರಿನಲ್ಲಿ ಹಾಕಬೇಕು. ಹಾಗೆ ಇಟ್ಟರೆ ಆಲೂಗೆಡ್ಡೆ ಬಣ್ಣ ಬದಲಾಗುತ್ತದೆ.
4. ತರಕಾರಿ ಬೇಯಿಸಿದ ನೀರನ್ನು ಬಿಸಾಡದೆ ಅದನ್ನು ಗ್ರೇವಿ ಮಾಡುವಾಗ ಬಳಸಿ.
5. ಸೇಬು ಕತ್ತರಿಸಿ ಹಾಗೆ ಇಟ್ಟರೆ ಅದರ ತುದಿ ಕಂದು ಬಣ್ಣಕ್ಕೆ ತಿರುಗುತ್ತದೆ. ಅದನ್ನು ತಾಜಾವಾಗಿ ಇಡಲು ಸ್ವಲ್ಪ ನಿಂಬೆ ರಸವನ್ನು ಕತ್ತರಿಸಿದ ಭಾಗದಲ್ಲಿ ಲೇಪಿಸಿದರೆ ಸಾಕು.
6. ಈರುಳ್ಳಿಯನ್ನು ಸಿಪ್ಪೆ ಸುಲಿದು ನೀರಿನಲ್ಲಿ ಹಾಕಿಟ್ಟು ನಂತರ ಕತ್ತರಿಸಿದರೆ ಕಣ್ಣಿನಲ್ಲಿ ನೀರು ಬರುವುದಿಲ್ಲ.
7. ತರಕಾರಿಯನ್ನು ಫ್ರಿಜ್ ನಲ್ಲಿ ಇಡುವಾಗ ಪೇಪರ್ ನಿಂದ ಸುತ್ತಿ ಇಟ್ಟರೆ ತರಕಾರಿ ಮತ್ತಷ್ಟು ತಾಜಾವಾಗಿರುತ್ತದೆ.
8. ಬಾದಾಮಿಯನ್ನು ಒಂದು ಕಪ್ ಬಿಸಿ ನೀರಿನಲ್ಲಿ ಹಾಕಿದರೆ ಸಿಪ್ಪೆ ಸುಲಿಯುವುದು ಸುಲಭವಾಗುತ್ತದೆ.
9. ಕೊತ್ತಂಬರಿ ಸೊಪ್ಪನ್ನು ಮಸ್ಲೀನ್ ಬಟ್ಟೆಯಲ್ಲಿ ಸುತ್ತಿ ಫ್ರಿಜ್ ನಲ್ಲಿಟ್ಟರೆ ತುಂಬಾ ಕಾಲ ತಾಜಾವಾಗಿರುತ್ತೆ.
10. ತರಕಾರಿ ಕತ್ತರಿಸುವ ಮೊದಲು ನೈಫ್ ಅನ್ನು ನೀರಿನಿಂದ ತೊಳೆಯಬೇಕು.



Click it and Unblock the Notifications











