Latest Updates
-
ಐಟಿಆರ್ ಸಲ್ಲಿಕೆ ಗಡುವು ಹತ್ತಿರ: ದಂಪತಿಗಳು ಒಟ್ಟಾಗಿ ಕುಳಿತು ಈ ಕೆಲಸ ಮಾಡಿದರೆ ಟೆನ್ಷನ್ ಫ್ರೀ! -
ಬೆಂಗಳೂರಿಗರೇ ಗಮನಿಸಿ: ಇಂದು 6 ಗಂಟೆ ಪವರ್ ಕಟ್, ಈ ಮುನ್ನೆಚ್ಚರಿಕೆ ಮರೆಯದಿರಿ! -
ಶ್ರಾವಣ ಉಪವಾಸದಲ್ಲಿ ದಿನವಿಡೀ ಎನರ್ಜಿಯಿಂದ ಇರಬೇಕೆ? ಈ ಹೈ-ಪ್ರೋಟೀನ್ ಸಾತ್ವಿಕ ಆಹಾರ ಪದ್ಧತಿ ಫಾಲೋ ಮಾಡಿ! -
ಗುರು ಪೂರ್ಣಿಮೆ 2026: ಸರಳ ಪೂಜಾ ವಿಧಿ ಮತ್ತು ಕಡಿಮೆ ಬಜೆಟ್ನಲ್ಲಿ ಗುರುಗಳಿಗೆ ನೀಡಬಹುದಾದ ಬೆಸ್ಟ್ ಗಿಫ್ಟ್ ಐಡಿಯಾಗಳು! -
10 ನಿಮಿಷದ 'ಟೈಗರ್ ಫ್ಲೋ': ಬೆನ್ನುನೋವಿಗೆ ಮುಕ್ತಿ ನೀಡುವ ಅದ್ಭುತ ವ್ಯಾಯಾಮ ಇಲ್ಲಿದೆ! -
ಪ್ರತಿಭಟನೆಯಲ್ಲಿ ಪ್ರೀತಿ: 'ಪ್ರೊಟೆಸ್ಟ್ ನೇ ಬನಾ ದಿ ಜೋಡಿ' ಟ್ರೆಂಡ್ ಹಿಂದೆ ಅಡಗಿದೆ ದೊಡ್ಡ ಅಪಾಯ! -
ಮಳೆಗಾಲದಲ್ಲಿ ಮನೆಯಲ್ಲಿ ಬೂಷ್ಟು ಹರಡುತ್ತಿದೆಯೇ? ಈ 20 ನಿಮಿಷದ ಟಿಪ್ಸ್ ಪಾಲಿಸಿ, ಮನೆ ಫ್ರೆಶ್ ಆಗಿಡಿ! -
ಕೇವಲ 200 ರೂಪಾಯಿಯಲ್ಲಿ ಪರಿಸರ ಸ್ನೇಹಿ ಊಟ: ವಿಶ್ವ ಪ್ರಕೃತಿ ಸಂರಕ್ಷಣಾ ದಿನಕ್ಕೆ ನಿಮ್ಮ ಅಡುಗೆಮನೆಯೇ ಮೊದಲ ಹೆಜ್ಜೆ! -
CWG 2026: 6ನೇ ದಿನ ಭಾರತದ ಪದಕದ ಬೇಟೆ; ಮನೆಯಲ್ಲೇ ಕಮ್ಮಿ ಬಜೆಟ್ನಲ್ಲಿ ಅದ್ಭುತ ವಾಚ್ ಪಾರ್ಟಿ ಪ್ಲಾನ್! -
ವಿಶ್ವ ಹೆಪಟೈಟಿಸ್ ದಿನ: ಲಿವರ್ ಆರೋಗ್ಯ ಹೆಚ್ಚಿಸಲು ಈ 10 ನಿಮಿಷದ ಬೆಳಗಿನ ದಿನಚರಿ ಪಾಲಿಸಿ!
ತರಕಾರಿ ಕತ್ತರಿಸುವಾಗ ಬಳಸಿ ಈ ಅಡುಗೆ ಸಲಹೆ

ಅಡುಗೆ ಸಲಹೆಗಳು:
1. ತರಕಾರಿಗಳನ್ನು ಕತ್ತರಿಸುವ ಮುನ್ನ ತೊಳೆಯುವುದು ಒಳ್ಳೆಯದು. ಹೀಗೆ ಮಾಡಿ ತೊಳೆದಾಗ ವಿಟಮಿನ್ ಗಳು ನಷ್ಟವಾಗುವುದನ್ನು ತಡೆಯಬಹುದು.
2. ಸಿಪ್ಪೆಯನ್ನು ತೆಗೆಯುವಾಗ ಅದರ ಮೇಲ್ಪದರವಷ್ಟೆ ಸುಲಿದರೆ ವಿಟಮಿನ್ ಗಳು ನಷ್ಟವಾಗುವುದಿಲ್ಲ.
3. ಆಲೂಗೆಡ್ಡೆಯನ್ನು ಕತ್ತರಿಸಿದ ನಂತರ ನೀರಿನಲ್ಲಿ ಹಾಕಬೇಕು. ಹಾಗೆ ಇಟ್ಟರೆ ಆಲೂಗೆಡ್ಡೆ ಬಣ್ಣ ಬದಲಾಗುತ್ತದೆ.
4. ತರಕಾರಿ ಬೇಯಿಸಿದ ನೀರನ್ನು ಬಿಸಾಡದೆ ಅದನ್ನು ಗ್ರೇವಿ ಮಾಡುವಾಗ ಬಳಸಿ.
5. ಸೇಬು ಕತ್ತರಿಸಿ ಹಾಗೆ ಇಟ್ಟರೆ ಅದರ ತುದಿ ಕಂದು ಬಣ್ಣಕ್ಕೆ ತಿರುಗುತ್ತದೆ. ಅದನ್ನು ತಾಜಾವಾಗಿ ಇಡಲು ಸ್ವಲ್ಪ ನಿಂಬೆ ರಸವನ್ನು ಕತ್ತರಿಸಿದ ಭಾಗದಲ್ಲಿ ಲೇಪಿಸಿದರೆ ಸಾಕು.
6. ಈರುಳ್ಳಿಯನ್ನು ಸಿಪ್ಪೆ ಸುಲಿದು ನೀರಿನಲ್ಲಿ ಹಾಕಿಟ್ಟು ನಂತರ ಕತ್ತರಿಸಿದರೆ ಕಣ್ಣಿನಲ್ಲಿ ನೀರು ಬರುವುದಿಲ್ಲ.
7. ತರಕಾರಿಯನ್ನು ಫ್ರಿಜ್ ನಲ್ಲಿ ಇಡುವಾಗ ಪೇಪರ್ ನಿಂದ ಸುತ್ತಿ ಇಟ್ಟರೆ ತರಕಾರಿ ಮತ್ತಷ್ಟು ತಾಜಾವಾಗಿರುತ್ತದೆ.
8. ಬಾದಾಮಿಯನ್ನು ಒಂದು ಕಪ್ ಬಿಸಿ ನೀರಿನಲ್ಲಿ ಹಾಕಿದರೆ ಸಿಪ್ಪೆ ಸುಲಿಯುವುದು ಸುಲಭವಾಗುತ್ತದೆ.
9. ಕೊತ್ತಂಬರಿ ಸೊಪ್ಪನ್ನು ಮಸ್ಲೀನ್ ಬಟ್ಟೆಯಲ್ಲಿ ಸುತ್ತಿ ಫ್ರಿಜ್ ನಲ್ಲಿಟ್ಟರೆ ತುಂಬಾ ಕಾಲ ತಾಜಾವಾಗಿರುತ್ತೆ.
10. ತರಕಾರಿ ಕತ್ತರಿಸುವ ಮೊದಲು ನೈಫ್ ಅನ್ನು ನೀರಿನಿಂದ ತೊಳೆಯಬೇಕು.



Click it and Unblock the Notifications