Latest Updates
-
ಬಿಸಿಲ ಬೇಗೆಯಲ್ಲಿ ವರ್ಕೌಟ್ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ನಿಮ್ಮ ಆರೋಗ್ಯಕ್ಕೆ ಕಾದಿದೆ ದೊಡ್ಡ ಅಪಾಯ! -
ಬಿಸಿಲಿನ ಬೇಗೆಗೆ ದಂಪತಿಗಳ ನಡುವೆ ಜಗಳವೇ? ಈ ಸಣ್ಣ ಬದಲಾವಣೆಗಳು ನಿಮ್ಮ ಸಂಬಂಧವನ್ನು ಬಿರುಕಿನಿಂದ ಕಾಪಾಡುತ್ತವೆ! -
ಉತ್ತರ ಭಾರತದಲ್ಲಿ ಸುಡುವ ಬಿಸಿಲು: ಮನೆಯನ್ನು ತಂಪಾಗಿಡಲು ಮತ್ತು ಗಿಡಗಳನ್ನು ಬಚಾವ್ ಮಾಡಲು ಈ ಟಿಪ್ಸ್ ಫಾಲೋ ಮಾಡಿ! -
ಬಿಸಿಲ ಬೇಗೆಯಿಂದ ಸುಸ್ತಾಗಿದ್ದೀರಾ? ದೇಹವನ್ನು ತಂಪಾಗಿಡಲು ಈ ಆಹಾರಗಳೇ ನಿಮಗೆ ರಾಮಬಾಣ! -
ಬಿಸಿಲ ಝಳಕ್ಕೆ ಸುಸ್ತಾಗಿದ್ದೀರಾ? ಈ ಸಿಂಪಲ್ ಟಿಪ್ಸ್ ಪಾಲಿಸಿದ್ರೆ ಬೇಸಿಗೆಯಲ್ಲೂ ನೀವು ಕೂಲ್ ಆಗಿರಬಹುದು! -
ಬಿಸಿಲ ಬೇಗೆಯಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ನಿಮ್ಮ ಹೃದಯದ ಆರೋಗ್ಯಕ್ಕೆ ಕಾದಿದೆ ದೊಡ್ಡ ಅಪಾಯ, ಎಚ್ಚರ! -
ಬಿಸಿಲಿನ ತಾಪಕ್ಕೆ ದಂಪತಿಗಳ ನಡುವೆ ಜಗಳವೇ? ಸಂಬಂಧ ಗಟ್ಟಿಯಾಗಿರಲು ಇಲ್ಲಿವೆ ನೋಡಿ ಸರಳ ಉಪಾಯಗಳು -
ಬಿಸಿಲ ಬೇಗೆಯಿಂದ ತತ್ತರಿಸಿದ್ದೀರಾ? ವಿದ್ಯುತ್ ಬಿಲ್ ಇಲ್ಲದೆ ಮನೆಯನ್ನು ತಂಪಾಗಿಡಲು ಇಲ್ಲಿದೆ ಮ್ಯಾಜಿಕ್ ಟಿಪ್ಸ್! -
ಬಿಸಿಲ ಬೇಗೆಗೆ ರೆಡ್ ಅಲರ್ಟ್: ಹೀಟ್ ಸ್ಟ್ರೋಕ್ನಿಂದ ಪಾರಾಗಲು ಈ ಮನೆಮದ್ದುಗಳನ್ನು ಇಂದೇ ಟ್ರೈ ಮಾಡಿ! -
ಮಳೆಗಾಲದಲ್ಲಿ ಸ್ಟೈಲಿಶ್ ಆಗಿ ಕಾಣಬೇಕಾ? ಈ ಸಿಂಪಲ್ ಟಿಪ್ಸ್ ನಿಮ್ಮನ್ನು ಮಳೆಗಾಲದ ಫ್ಯಾಷನ್ ಐಕಾನ್ ಮಾಡೋದು ಗ್ಯಾರಂಟಿ!
ಮೆಣಸಿನಕಾಯಿ ತಿಂದಾಗ ಏನು ಮಾಡಬೇಕು?

ಇನ್ನೇನು ಮಾಡಲು ಸಾಧ್ಯ; ಒಂದು ಲೋಟ ನೀರು ಕುಡಿದು ಖಾರ ನೀಗಿಸಿಕೊಳ್ಳುತ್ತೇವೆ ಅಂತೀರಾ ಅಲ್ವಾ? ಆದರೆ ನೀರು ಕುಡಿದಷ್ಟು ಮಾತ್ರಕ್ಕೆ ಖಾರ ಕಮ್ಮಿಯಾಗಲ್ಲ. ಕಾರಣ... ಹಸಿಮೆಣಸಿನಕಾಯಿ ಕಚ್ಚಿದ ಕೂಡಲೆ ಅದರಲ್ಲಿನ ಎಣ್ಣೆ ಗುಣಗಳು ಬಾಯಲ್ಲೆಲ್ಲಾ ಪಸರಿಸುತ್ತವೆ.
ಇಂತಹ ಸಂದರ್ಭದಲ್ಲಿ ನೀರು ಕುಡಿಯುವುದರಿಂದ ಪ್ರಯೋಜನವಾಗದು. ನೀರು ಎಣ್ಣೆಯನ್ನು ಗ್ರಹಿಸುವುದಿಲ್ಲ. ಹಾಗಾಗಿ ಬಾಯಿಯ ಖಾರ ಕೂಡಲೆ ನೀಗುವುದಿಲ್ಲ. ಹಾಗಿದ್ದರೆ ಏನು ಮಾಡಬೇಕು ಗೊತ್ತೆ...! ಇಲ್ಲಿದೆ ನೋಡಿ ಮನೆ ಮದ್ದು. ಎರಡು ಹನಿ ಮಜ್ಜಿಗೆ ಅಥವಾ ಒಂದು ಚಮಚ ಮೊಸರನ್ನು ಬಾಯಲ್ಲಿ ಹಾಕಿಕೊಳ್ಳಿ.
ಮಜ್ಜಿಗೆ ಅಥವಾ ಮೊಸರು ಎಣ್ಣೆಯ ಅಂಶವನ್ನು ಹೀರಿಕೊಳ್ಳುತ್ತವೆ. ಹಾಗಾಗಿ ಖಾರ ಕೂಡಲೆ ಕಡಿಮೆಯಾಗುತ್ತದೆ. ಅದೇ ರೀತಿ ಮಕ್ಕಳು ಊಟ ಮಾಡುವಾಗ ಹಸಿಮೆಣಸಿನಕಾಯಿ ತಿಂದರೆ ಅರ್ಧ ಲೋಟ ಹಾಲು ಇಲ್ಲವೆ ಬ್ರೆಡ್ಡಿನ ಚೂರನ್ನು ತಿನ್ನಿಸಬೇಕು ಎನ್ನುತ್ತಾರೆ ಆಹಾರ ನಿಪುಣರು. ಬೇಕಿದ್ದರೆ ಇಂದಿನ ಊಟದ ಜೊತೆ ಮೆಣಸಿನಕಾಯೊಂದನ್ನು ತಿಂದು ಪರೀಕ್ಷಿಸಿ ನೋಡಿ! ಆದರೆ, ಪಕ್ಕದಲ್ಲೇ ಮೊಸರು ಅಥವಾ ಮಜ್ಜಿಗೆಯನ್ನು ಇಟ್ಟುಕೊಳ್ಳುವುದನ್ನು ಮರೆಯಬೇಡಿ.



Click it and Unblock the Notifications