Latest Updates
-
ಬಿಸಿಗಾಳಿಯ ಎಚ್ಚರಿಕೆ: ಮಧ್ಯಾಹ್ನ ವರ್ಕೌಟ್ ಮಾಡ್ತಿದ್ದೀರಾ? ಈ ತಪ್ಪು ನಿಮ್ಮ ಆರೋಗ್ಯಕ್ಕೆ ಕುತ್ತು ತರಬಹುದು! -
ಬಿಸಿಗಾಳಿಯ ನಡುವೆ ಮದುವೆ ಸಂಭ್ರಮ: ಅತಿಥಿಗಳ ಸುರಕ್ಷತೆಗಾಗಿ ನೀವು ಮಾಡಲೇಬೇಕಾದ ಬದಲಾವಣೆಗಳಿವು! -
ಬಿಸಿಗಾಳಿಯ ಅಬ್ಬರ ಶುರು: ನಿಮ್ಮ ಮನೆ ತಂಪಾಗಿರಲು ಮತ್ತು ಗಿಡಗಳನ್ನು ಉಳಿಸಲು ಈ ಸೀಕ್ರೆಟ್ ಟಿಪ್ಸ್ ಮಿಸ್ ಮಾಡ್ಬೇಡಿ! -
ಸುಡುವ ಬಿಸಿಲಿಗೆ ಸುಸ್ತಾಗಿದ್ದೀರಾ? ದೇಹವನ್ನು ತಂಪಾಗಿಡಲು ಈ ಆಹಾರ ಕ್ರಮ ಪಾಲಿಸಿ! -
ಮದರ್ಸ್ ಡೇ 2026: ಅಮ್ಮನಿಗೆ ಸರ್ಪ್ರೈಸ್ ನೀಡಲು ಈ ವೈರಲ್ ಟ್ರೆಂಡ್ಸ್ ಫಾಲೋ ಮಾಡಿ, ಮಿಸ್ ಮಾಡ್ಬೇಡಿ! -
ಅಮ್ಮನಿಗೆ ಈ ಬಾರಿ ವಿಶೇಷ ಉಡುಗೊರೆ: ತಾಯಂದಿರ ದಿನದಂದು 20 ನಿಮಿಷದ ಯೋಗದ ಮ್ಯಾಜಿಕ್! -
ದೆಹಲಿ ಮಳೆಯಲ್ಲಿ ಮದುವೆ ಸಂಭ್ರಮಕ್ಕೆ ಅಡ್ಡಿಯೇ? ಈ ಸಣ್ಣ ಬದಲಾವಣೆಗಳು ನಿಮ್ಮ ಮದುವೆಯನ್ನು ಉಳಿಸುತ್ತವೆ! -
ಬಿರುಗಾಳಿ ಅಬ್ಬರಕ್ಕೆ ಬಾಲ್ಕನಿ ಗಾರ್ಡನ್ ಹಾಳಾಗುತ್ತಾ? ನಿಮ್ಮ ಮನೆ ಮತ್ತು ಗಿಡಗಳನ್ನು ರಕ್ಷಿಸಲು ಈ ಟಿಪ್ಸ್ ಮಿಸ್ ಮಾಡ್ಬೇಡಿ! -
ಬಿಸಿಲಿನ ಬೇಗೆಗೆ ಸುಸ್ತಾಗಿದ್ದೀರಾ? ದೆಹಲಿ ಸರ್ಕಾರದ ಈ 'ರಿಲೀಫ್ ವ್ಯಾನ್' ನಿಮ್ಮ ಜೀವ ರಕ್ಷಕವಾಗಬಹುದು! -
ಮೆಟ್ ಗಾಲಾ 2026: ದುಬಾರಿ ಫ್ಯಾಷನ್ ಅನ್ನು ನಮ್ಮೂರಿನ ಕ್ರಿಯೇಟರ್ಗಳು ದೇಸಿ ಶೈಲಿಯಲ್ಲಿ ಮರುಸೃಷ್ಟಿಸಿದ್ದು ಹೇಗೆ? ಅಚ್ಚರಿ ಪಡಬೇಡಿ!
ತರಕಾರಿ ಬಳಸುವ ತರಹೇವಾರಿ ಉಪಾಯಗಳು

* ಸೀಮೆ ಬದನೆಕಾಯಿಯನ್ನು ಎರಡು ಭಾಗವಾಗಿ ಹೆಚ್ಚಿ, ಒಂದಕ್ಕೊಂದು ಉಜ್ಜಿ, ನೀರಿಗೆ ಹಾಕಿ ತೆಗೆದು ಉಪಯೋಗಿಸಿ. ಇದರಿಂದ ನಿಮ್ಮ ಕೈ ಅಂಟಾಗುವುದನ್ನು ತಡೆಯಬಹುದು.
* ಬೆಣ್ಣೆ ಕಾಯಿಸಿ ಇಳಿಸುವ ಮುನ್ನ ತೊಟ್ಟು ತೆಗೆದ ಒಂದೆರಡು ವೀಳ್ಯದೆಲೆಯನ್ನು ಅದರಲ್ಲಿ ಹಾಕಿ ತೆಗೆದರೆ ತುಪ್ಪ ಸುವಾಸನೆಯುಕ್ತವಾಗುವುದು.
* ದೊಣ್ಣೆ ಮೆಣಸಿನಕಾಯಿಯನ್ನು ಮಧ್ಯದಲ್ಲಿ ಕತ್ತರಿಸಿ, ಒಳಭಾಗವನ್ನು ಚಾಕುವಿನಿಂದ ಹೆರೆದು ಕೊಡವಿದರೆ ಬೀಜಗಳೆಲ್ಲ ಉದುರುತ್ತವೆ. ತಿನ್ನುವಾಗ ಹಲ್ಲಿನ ಮಧ್ಯೆ ಬೀಜ ಸಿಕ್ಕಿಕೊಂಡು ತೊಂದರೆಯಾಗದು.
* ಬದನೆಕಾಯಿ ಹೆಚ್ಚಿ ಕೂಡಲೇ ಉಪ್ಪು ನೀರಿಗೆ ಹಾಕಿದರೆ ಹೋಳುಗಳು ಕಪ್ಪಾಗುವುದಿಲ್ಲ.
* ಈರುಳ್ಳಿ ತುದಿಗಳನ್ನು ಕತ್ತರಿಸಿ, ಎರಡು ಭಾಗ ಮಾಡಿ ಒಂದು ಗಂಟೆ ನೀರಿನಲ್ಲಿ ಹಾಕಿಟ್ಟರೆ ಸಿಪ್ಪೆ ಸುಲಿಯುವುದು ಸುಲಭ. ಕಣ್ಣೂ ಉರಿಯುವುದಿಲ್ಲ.
* ಅನ್ನ ಮಾಡುವಾಗ ಅದಕ್ಕೆ ಒಂದು ಚಮಚ ಎಣ್ಣೆ ಅಥವಾ ಸ್ವಲ್ಪ ನಿಂಬೆರಸ ಹಾಕಿದರೆ, ಅನ್ನ ಉದುರುದುರಾಗುತ್ತದೆ.
* ಒಗ್ಗರಣೆ ಹಾಕುವ ಮೊದಲು ಕಡಲೆಕಾಯಿ ಬೀಜವನ್ನು ಮೊದಲು ಹುರಿದು ತೆಗೆದಿಡಿ. ನಂತರ ಸಾಸಿವೆ, ಕರಿಬೇವು ಇತ್ಯಾದಿಗಳನ್ನು ಹುರಿದು ಕಡಲೆಕಾಯಿ ಬೀಜ ಸೇರಿಸಿದರೆ ಹಸಿ ವಾಸನೆ ಇಲ್ಲದೆ ರುಚಿಯಾಗಿರುವುದು.
* ಹಾಗಲಕಾಯಿಯನ್ನು ಚಿಕ್ಕದಾಗಿ ಹೆಚ್ಚಿ ಅರಿಷಿಣ, ಉಪ್ಪು ಬೆರೆಸಿದ ನೀರಿನಲ್ಲಿ ಹಾಕಿ. ಸ್ವಲ್ಪ ಹೊತ್ತಿನ ನಂತರ ನೀರನ್ನು ಹಿಂಡಿ ತೆಗೆದರೆ ಕಹಿ ಅಂಶ ಇರುವುದಿಲ್ಲ.
* ಚಟ್ನಿ, ಗೊಜ್ಜಿಗೆ ಬಳಸುವ ಹುಣಸೆ ಹಣ್ಣನ್ನು ಮೊದಲು ಸ್ವಲ್ಪ ಹೊತ್ತು ನೀರಿನಲ್ಲಿ ನೆನೆಸಿಡಿ. ರುಬ್ಬಲು ಸುಲಭವಾಗುವುದು.
* ಕರಿಬೇವನ್ನು ಬೇಳೆಯ ಜತೆಯಲ್ಲೇ ಬೇಯಲು ಇಟ್ಟರೆ ಅದರ ಸಾರವೆಲ್ಲ ಸಾರಿಗೆ ಸೇರಿಕೊಳ್ಳುವುದಲ್ಲದೆ ಸುವಾಸನೆಯೂ ಹೆಚ್ಚುವುದು.



Click it and Unblock the Notifications