Latest Updates
-
ವೈವಾಹಿಕ ಅತ್ಯಾಚಾರ: ಸುಪ್ರೀಂ ಕೋರ್ಟ್ನಿಂದ ಕೇಂದ್ರಕ್ಕೆ ಪ್ರಶ್ನೆ, ಮಹಿಳೆಯರ ಸುರಕ್ಷತೆಗೆ ಹೊಸ ತಿರುವು? -
ದೆಹಲಿ ಪಿಜಿ ದುರಂತ: ಕಟ್ಟಡ ಕುಸಿಯುವ ಮುನ್ನವೇ ಎಚ್ಚರಿಸುವ 10 ಅಪಾಯಕಾರಿ ಲಕ್ಷಣಗಳಿವು! -
ಅಂಗನವಾಡಿ ಊಟದ ಬಗ್ಗೆ ಪೋಷಕರಿಗೆ ಎಚ್ಚರ! ಪೋಷಣ್ ಮಾಹ್ 2026ರ ಹೊಸ ನಿಯಮಗಳು ಮತ್ತು ದೂರು ನೀಡುವುದು ಹೇಗೆ? -
ಇಂದಿನ ಪೆಟ್ರೋಲ್ ದರ: ಬೆಂಗಳೂರಿನಲ್ಲಿ ಬೆಲೆ ಎಷ್ಟು? ಹಣ ಉಳಿಸಲು ಈ ಟಿಪ್ಸ್ ಮಿಸ್ ಮಾಡ್ಬೇಡಿ -
ರಾಷ್ಟ್ರೀಯ ಪೋಷಕಾಂಶ ಸಪ್ತಾಹ: ಕೇವಲ 15 ನಿಮಿಷದಲ್ಲಿ ನಿಮ್ಮ ಬೆಳಗಿನ ದಿನಚರಿಯನ್ನು ರೀಸೆಟ್ ಮಾಡಿ, ದಿನವಿಡೀ ಎನರ್ಜಿ ಪಡೆಯಿರಿ! -
ಭಾರೀ ಮಳೆ ಎಚ್ಚರಿಕೆ: ನಿಮ್ಮ ಮನೆಯ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ 30 ನಿಮಿಷದ ಟಿಪ್ಸ್ ಪಾಲಿಸಿ -
ಪ್ಯಾಕೆಟ್ ಆಹಾರದ ಮೇಲೆ ಕೆಂಪು ಷಡ್ಕೋನ ಎಚ್ಚರಿಕೆ: ಸುಪ್ರೀಂ ಕೋರ್ಟ್ನಲ್ಲಿ ಹೊಸ ತಿರುವು, ನಿಮಗೇನು ಲಾಭ? -
ಆಪಲ್ ಸೆಪ್ಟೆಂಬರ್ 9ರ ಇವೆಂಟ್: ಐಫೋನ್ 18 ಮತ್ತು ಫೋಲ್ಡಬಲ್ ಫೋನ್ ಲಾಂಚ್ ಆಗುತ್ತಾ? -
ಸಂಡೇಸ್ ಆನ್ ಸೈಕಲ್: ಮಳೆಯಲ್ಲಿ ಸೈಕ್ಲಿಂಗ್ ಮಾಡುವಾಗ ಈ 5 ಸುರಕ್ಷತಾ ನಿಯಮಗಳನ್ನು ಪಾಲಿಸಿ! -
ಸುಪ್ರೀಂ ಕೋರ್ಟ್ ಮಹತ್ವದ ಆದೇಶ: ತಾಯಿ ದುಡಿಯುತ್ತಿದ್ದರೂ ಮಕ್ಕಳ ಜೀವನಾಂಶ ಪಾವತಿಸುವುದು ತಂದೆಯ ಕರ್ತವ್ಯ!
ಇದೀಗ ತಾನೆ ಮದುವೆಯಾದ ಹುಡುಗಿಗೆ

* ಹುರುಳಿಕಾಯಿ, ಗೋರಿಕಾಯಿಗಳನ್ನು ಮಾರುಕಟ್ಟೆಯಿಂದ ತಂದ ಕೂಡಲೇ ನಾರು ಬಿಡಿಸಿಟ್ಟರೆ ಕಾಯಿ ಬಲಿಯದು.
* ಹುರುಳಿಕಾಯಿ ಹಾಗೂ ಗೋರಿಕಾಯಿಗಳನ್ನು ಹುರಿಯುವಾಗ ಒಂದು ಚಿಟಿಕೆ ಉಪ್ಪು ಅಥವಾ ಸಕ್ಕರೆ ಹಾಕಿದರೆ ಅದರ ಹಸಿರು ಬಣ್ಣ ಹಾಗೆಯೇ ಉಳಿಯುವುದು.
* ತಾಜಾ ಹಸಿ ಮೆಣಸಿನಕಾಯಿಯ ತೊಟ್ಟು ಬಿಡಿಸಿಟ್ಟರೆ ಅದು ಬೇಗ ಹಣ್ಣಾಗುವುದಿಲ್ಲ.
* ಮಸಾಲೆ ತಯಾರಿಸುವಾಗ ರುಬ್ಬುವ ಖಾರಕ್ಕೆ ಒಂದೆರಡು ಹಸಿ ಟೊಮೇಟೊ ಹಾಕಿ. ಇದರಿಂದ ಸಾರು ಒಳ್ಳೆಯ ಬಣ್ಣ ಪಡೆಯುವುದಲ್ಲದೆ ರುಚಿ ಹೆಚ್ಚುವುದು.
* ಹಸಿ ಮೆಣಸಿನಕಾಯಿ ಖಾರಕ್ಕೆ ಉಪ್ಪಿನ ಜತೆ ಸ್ವಲ್ಪ ನಿಂಬೆರಸವನ್ನೂ ಹಾಕಿ ತಿರುವಿದರೆ ಬಹಳ ದಿನಗಳವರೆಗೂ ತಿನ್ನಲು ಬಳಸಬಹುದು.
* ಹುರುಳಿಕಾಯಿ, ಗೋರಿಕಾಯಿ, ಕ್ಯಾರೆಟ್ಗಳು ಬಾಡಿದ್ದರೆ ಸ್ವಲ್ಪ ಹೊತ್ತು ಉಪ್ಪು ನೀರಿನಲ್ಲಿ ಹಾಕಿಡಿ. ಮತ್ತೆ ಮೊದಲಿನ ತಾಜಾತನ ಮರಳುವುದು.
* ಕೈಗೆ ಸ್ವಲ್ಪ ಕೊಬ್ಬರಿ ಎಣ್ಣೆ ಸವರಿಕೊಂಡು ಬೀಟ್ರೂಟ್ ಹೆಚ್ಚಿದರೆ ಕೈ ಕೆಂಪಾಗದು.
* ಪರಂಗಿ ಹಣ್ಣು ಅಥವಾ ಕಾಯಿ ಹೆಚ್ಚುವಾಗ ಮೊದಲು ಸಿಪ್ಪೆ ತೆಗೆದು ಅನಂತರ ತೊಟ್ಟು ಹಾಗೂ ತುದಿ ತೆಗೆಯಿರಿ. ಇದರಿಂದ ಹಾಲು ಜಿನುಗಿ ಜಾರುವುದು ತಪ್ಪುತ್ತದೆ.
* ಪುದೀನಾ ಚಟ್ನಿ ರುಬ್ಬುವಾಗ ಸ್ವಲ್ಪ ನಿಂಬೆರಸ ಹಾಕಿದರೆ ಚಟ್ನಿಯ ಬಣ್ಣ ಹಸಿರಾಗಿಯೇ ಇರುವುದು.
* ಅಕ್ಕಿರೊಟ್ಟಿ ಮಾಡಲು ಹಿಟ್ಟನ್ನು ಬೇಯಿಸುವಾಗ ಒಂದು ಟೇಬಲ್ ಚಮಚ ಚಿರೋಟಿ ರವೆ ಹಾಕಿದರೆ ರೊಟ್ಟಿಯ ಅಂಚು ಸೀಳುವುದಿಲ್ಲ.



Click it and Unblock the Notifications
