Latest Updates
-
ಧಮಾಲ್ 4 ರಿಲೀಸ್: ಅಜಯ್ ದೇವಗನ್ ಕಾಮಿಡಿ ಹಬ್ಬಕ್ಕೆ ಫ್ಯಾಮಿಲಿ ಜೊತೆ ರೆಡಿಯಾಗಿ! -
ಸಮಲಿಂಗಿ ಜೋಡಿಗಳೇ ಎಚ್ಚರ: ಗಿಫ್ಟ್ ಟ್ಯಾಕ್ಸ್ನಿಂದ ಪಾರಾಗಲು ಈ ದಾಖಲೆಗಳು ಕಡ್ಡಾಯ! -
ಅಡುಗೆ ಎಣ್ಣೆ ಬೆಲೆ ಏರಿಕೆ: ಬಜೆಟ್ ಮತ್ತು ಆರೋಗ್ಯ ಕಾಪಾಡಲು ಇಲ್ಲಿವೆ ಸ್ಮಾರ್ಟ್ ಟಿಪ್ಸ್! -
ಯುಪಿಐನಲ್ಲಿ ಎಐ ಕ್ರಾಂತಿ: ಇನ್ಮುಂದೆ ನಿಮ್ಮ ಬಿಲ್ ಪಾವತಿಗಳನ್ನು ಡಿಜಿಟಲ್ ಏಜೆಂಟ್ ನೋಡಿಕೊಳ್ಳಲಿದೆ! -
ಉತ್ತರಾಖಂಡದಲ್ಲಿ ಆರೆಂಜ್ ಅಲರ್ಟ್: ಹೋಟೆಲ್ ರೂಮ್ನಲ್ಲೇ ಫಿಟ್ ಆಗಿರಲು ಈ ಸರಳ ವ್ಯಾಯಾಮಗಳನ್ನು ಮಾಡಿ! -
UGC-NET ಪರೀಕ್ಷೆಯ ಗೊಂದಲ: ವಿದ್ಯಾರ್ಥಿಗಳ ಆತಂಕ ದೂರ ಮಾಡಲು ಪೋಷಕರಿಗೆ ಇಲ್ಲಿದೆ 48 ಗಂಟೆಗಳ ಸ್ಟಡಿ-ರಿಸೆಟ್ ಪ್ಲಾನ್! -
ದೆಹಲಿ ಮಳೆ: ಗುಡುಗು-ಮಿಂಚಿನಿಂದ ನಿಮ್ಮ ಎಲೆಕ್ಟ್ರಾನಿಕ್ ವಸ್ತುಗಳನ್ನು ರಕ್ಷಿಸಲು ಈ 15 ನಿಮಿಷದ ಟಿಪ್ಸ್ ಪಾಲಿಸಿ! -
ಎನರ್ಜಿ ಡ್ರಿಂಕ್ಸ್ ಕುಡಿಯುವ ಮುನ್ನ ಎಚ್ಚರ! FSSAI ಹೊಸ ನಿಯಮ ಮತ್ತು ಆರೋಗ್ಯಕರ ಪರ್ಯಾಯಗಳು -
ಗುರುಗ್ರಾಮದಲ್ಲಿ ವರುಣನ ಆರ್ಭಟ: ಕಚೇರಿಗೆ ಹೋಗ್ಬೇಡಿ, ಮನೆಯಿಂದಲೇ ಕೆಲಸ ಮಾಡಿ - ಪೊಲೀಸರ ಮಹತ್ವದ ಸೂಚನೆ -
ಮಳೆಗಾಲದ ಜಡತ್ವಕ್ಕೆ ಗುಡ್ ಬೈ: ಮುಂಬೈ-ಪುಣೆ ಜನರಿಗಾಗಿ 10 ನಿಮಿಷದ ಸರಳ ವ್ಯಾಯಾಮಗಳು
ಇದೀಗ ತಾನೆ ಮದುವೆಯಾದ ಹುಡುಗಿಗೆ

* ಹುರುಳಿಕಾಯಿ, ಗೋರಿಕಾಯಿಗಳನ್ನು ಮಾರುಕಟ್ಟೆಯಿಂದ ತಂದ ಕೂಡಲೇ ನಾರು ಬಿಡಿಸಿಟ್ಟರೆ ಕಾಯಿ ಬಲಿಯದು.
* ಹುರುಳಿಕಾಯಿ ಹಾಗೂ ಗೋರಿಕಾಯಿಗಳನ್ನು ಹುರಿಯುವಾಗ ಒಂದು ಚಿಟಿಕೆ ಉಪ್ಪು ಅಥವಾ ಸಕ್ಕರೆ ಹಾಕಿದರೆ ಅದರ ಹಸಿರು ಬಣ್ಣ ಹಾಗೆಯೇ ಉಳಿಯುವುದು.
* ತಾಜಾ ಹಸಿ ಮೆಣಸಿನಕಾಯಿಯ ತೊಟ್ಟು ಬಿಡಿಸಿಟ್ಟರೆ ಅದು ಬೇಗ ಹಣ್ಣಾಗುವುದಿಲ್ಲ.
* ಮಸಾಲೆ ತಯಾರಿಸುವಾಗ ರುಬ್ಬುವ ಖಾರಕ್ಕೆ ಒಂದೆರಡು ಹಸಿ ಟೊಮೇಟೊ ಹಾಕಿ. ಇದರಿಂದ ಸಾರು ಒಳ್ಳೆಯ ಬಣ್ಣ ಪಡೆಯುವುದಲ್ಲದೆ ರುಚಿ ಹೆಚ್ಚುವುದು.
* ಹಸಿ ಮೆಣಸಿನಕಾಯಿ ಖಾರಕ್ಕೆ ಉಪ್ಪಿನ ಜತೆ ಸ್ವಲ್ಪ ನಿಂಬೆರಸವನ್ನೂ ಹಾಕಿ ತಿರುವಿದರೆ ಬಹಳ ದಿನಗಳವರೆಗೂ ತಿನ್ನಲು ಬಳಸಬಹುದು.
* ಹುರುಳಿಕಾಯಿ, ಗೋರಿಕಾಯಿ, ಕ್ಯಾರೆಟ್ಗಳು ಬಾಡಿದ್ದರೆ ಸ್ವಲ್ಪ ಹೊತ್ತು ಉಪ್ಪು ನೀರಿನಲ್ಲಿ ಹಾಕಿಡಿ. ಮತ್ತೆ ಮೊದಲಿನ ತಾಜಾತನ ಮರಳುವುದು.
* ಕೈಗೆ ಸ್ವಲ್ಪ ಕೊಬ್ಬರಿ ಎಣ್ಣೆ ಸವರಿಕೊಂಡು ಬೀಟ್ರೂಟ್ ಹೆಚ್ಚಿದರೆ ಕೈ ಕೆಂಪಾಗದು.
* ಪರಂಗಿ ಹಣ್ಣು ಅಥವಾ ಕಾಯಿ ಹೆಚ್ಚುವಾಗ ಮೊದಲು ಸಿಪ್ಪೆ ತೆಗೆದು ಅನಂತರ ತೊಟ್ಟು ಹಾಗೂ ತುದಿ ತೆಗೆಯಿರಿ. ಇದರಿಂದ ಹಾಲು ಜಿನುಗಿ ಜಾರುವುದು ತಪ್ಪುತ್ತದೆ.
* ಪುದೀನಾ ಚಟ್ನಿ ರುಬ್ಬುವಾಗ ಸ್ವಲ್ಪ ನಿಂಬೆರಸ ಹಾಕಿದರೆ ಚಟ್ನಿಯ ಬಣ್ಣ ಹಸಿರಾಗಿಯೇ ಇರುವುದು.
* ಅಕ್ಕಿರೊಟ್ಟಿ ಮಾಡಲು ಹಿಟ್ಟನ್ನು ಬೇಯಿಸುವಾಗ ಒಂದು ಟೇಬಲ್ ಚಮಚ ಚಿರೋಟಿ ರವೆ ಹಾಕಿದರೆ ರೊಟ್ಟಿಯ ಅಂಚು ಸೀಳುವುದಿಲ್ಲ.



Click it and Unblock the Notifications