Latest Updates
-
ಹುಷಾರ್.. ಈ ರಾಶಿಗಳಿಗೆ ಶನಿಯಿಂದ ಸಂಕಷ್ಟ ಶುರು! ಶನಿಯ ಕೆಂಗಣ್ಣಿನಿಂದ ತಪ್ಪಿಸಿಕೊಳ್ಳೋದು ಹೇಗೆ? -
ಕಡಲ ತೀರದಲ್ಲಿ ಮತ್ತೆ ಕಾಣಿಸಿಕೊಂಡ ಡೂಮ್ಸ್ಡೇ ಫಿಶ್: ಮತ್ತೇನು ದುರಂತ ಕಾದಿದೆ? -
ಮಾರ್ಚ್ 13ರಿಂದ ಶನಿ ಅಸ್ತಮ: 40 ದಿನಗಳ ಕಾಲ ಈ ರಾಶಿಯವರಿಗೆ ಶನಿ ಪ್ರಭಾವ ಇಳಿಕೆ! ಅದೃಷ್ಟದ ದಿನ! -
ದಪ್ಪ ಆಗಿದ್ದೀರಾ? ತೂಕ ಇಳಿಸಬೇಕಾ? ಈ ಗಂಜಿ 1 ಕಪ್ ಕುಡಿಯಿರಿ.. ಡಬಲ್ ಸ್ಪೀಡ್ನಲ್ಲಿ ಸಣ್ಣ ಆಗ್ತೀರಾ!! -
ಬೇಸಿಗೆಯಲ್ಲಿ ದೇಹ ತಂಪಾಗಿಟ್ಟು ದಣಿವು ನೀಗಿಸುವ ನವಣೆ ಮೊಸರನ್ನ: ಸುಲಭವಾಗಿ ಮಾಡುವ ವಿಧಾನವಿದು! -
ಫ್ರಿಜ್ನಲ್ಲಿ ಇಟ್ಟ ಆಹಾರ ಬೇಗ ಕೆಡುತ್ತಿದ್ಯಾ? ಈ 5 ಮ್ಯಾಜಿಕ್ ಟ್ರಿಕ್ಸ್ ಬಳಸಿ.. ಫ್ರೆಶ್ ಆಗಿಡಿ! -
ಸೋಲೋ ಡೇಟ್ ಟ್ರೆಂಡ್: ಒಂಟಿಯಾಗಿ ಸಮಯ ಕಳೆಯೋದು ಎಷ್ಟು ಉತ್ತಮ ಗೊತ್ತಾ? -
ಜಸ್ಟ್ ನೀರು ಸೇರಿಸಿ.. ಈ ಅದ್ಭುತ ರುಚಿಯ ಚಟ್ನಿ ರೆಡಿ! ಮಿಕ್ಸಿ ಬಳಸದೆ ಮಾಡೋದು ಹೇಗೆ? -
ಮಾರ್ಚ್ನಲ್ಲಿ ಬುಧ ಉದಯ: 4 ರಾಶಿಯವರಿಗೆ ಅಡ್ಡಿಗಳಿಂದ ವಿಮುಕ್ತಿ, ಅದೃಷ್ಟದ ಸಮಯ! -
ಶುಕ್ರ, ಶನಿ & ಸೂರ್ಯ ಸಂಗಮ: ಮೀನ ರಾಶಿಯಲ್ಲಿ ತ್ರಿಗ್ರಹ ಯೋಗ.. ಈ 5 ರಾಶಿಗಳಿಗೆ ಬಂಪರ್ ಲಾಟರಿ! ಯಾರಿಗೆ ಲಾಭ, ನಷ್ಟ?
ಇದೀಗ ತಾನೆ ಮದುವೆಯಾದ ಹುಡುಗಿಗೆ

* ಹುರುಳಿಕಾಯಿ, ಗೋರಿಕಾಯಿಗಳನ್ನು ಮಾರುಕಟ್ಟೆಯಿಂದ ತಂದ ಕೂಡಲೇ ನಾರು ಬಿಡಿಸಿಟ್ಟರೆ ಕಾಯಿ ಬಲಿಯದು.
* ಹುರುಳಿಕಾಯಿ ಹಾಗೂ ಗೋರಿಕಾಯಿಗಳನ್ನು ಹುರಿಯುವಾಗ ಒಂದು ಚಿಟಿಕೆ ಉಪ್ಪು ಅಥವಾ ಸಕ್ಕರೆ ಹಾಕಿದರೆ ಅದರ ಹಸಿರು ಬಣ್ಣ ಹಾಗೆಯೇ ಉಳಿಯುವುದು.
* ತಾಜಾ ಹಸಿ ಮೆಣಸಿನಕಾಯಿಯ ತೊಟ್ಟು ಬಿಡಿಸಿಟ್ಟರೆ ಅದು ಬೇಗ ಹಣ್ಣಾಗುವುದಿಲ್ಲ.
* ಮಸಾಲೆ ತಯಾರಿಸುವಾಗ ರುಬ್ಬುವ ಖಾರಕ್ಕೆ ಒಂದೆರಡು ಹಸಿ ಟೊಮೇಟೊ ಹಾಕಿ. ಇದರಿಂದ ಸಾರು ಒಳ್ಳೆಯ ಬಣ್ಣ ಪಡೆಯುವುದಲ್ಲದೆ ರುಚಿ ಹೆಚ್ಚುವುದು.
* ಹಸಿ ಮೆಣಸಿನಕಾಯಿ ಖಾರಕ್ಕೆ ಉಪ್ಪಿನ ಜತೆ ಸ್ವಲ್ಪ ನಿಂಬೆರಸವನ್ನೂ ಹಾಕಿ ತಿರುವಿದರೆ ಬಹಳ ದಿನಗಳವರೆಗೂ ತಿನ್ನಲು ಬಳಸಬಹುದು.
* ಹುರುಳಿಕಾಯಿ, ಗೋರಿಕಾಯಿ, ಕ್ಯಾರೆಟ್ಗಳು ಬಾಡಿದ್ದರೆ ಸ್ವಲ್ಪ ಹೊತ್ತು ಉಪ್ಪು ನೀರಿನಲ್ಲಿ ಹಾಕಿಡಿ. ಮತ್ತೆ ಮೊದಲಿನ ತಾಜಾತನ ಮರಳುವುದು.
* ಕೈಗೆ ಸ್ವಲ್ಪ ಕೊಬ್ಬರಿ ಎಣ್ಣೆ ಸವರಿಕೊಂಡು ಬೀಟ್ರೂಟ್ ಹೆಚ್ಚಿದರೆ ಕೈ ಕೆಂಪಾಗದು.
* ಪರಂಗಿ ಹಣ್ಣು ಅಥವಾ ಕಾಯಿ ಹೆಚ್ಚುವಾಗ ಮೊದಲು ಸಿಪ್ಪೆ ತೆಗೆದು ಅನಂತರ ತೊಟ್ಟು ಹಾಗೂ ತುದಿ ತೆಗೆಯಿರಿ. ಇದರಿಂದ ಹಾಲು ಜಿನುಗಿ ಜಾರುವುದು ತಪ್ಪುತ್ತದೆ.
* ಪುದೀನಾ ಚಟ್ನಿ ರುಬ್ಬುವಾಗ ಸ್ವಲ್ಪ ನಿಂಬೆರಸ ಹಾಕಿದರೆ ಚಟ್ನಿಯ ಬಣ್ಣ ಹಸಿರಾಗಿಯೇ ಇರುವುದು.
* ಅಕ್ಕಿರೊಟ್ಟಿ ಮಾಡಲು ಹಿಟ್ಟನ್ನು ಬೇಯಿಸುವಾಗ ಒಂದು ಟೇಬಲ್ ಚಮಚ ಚಿರೋಟಿ ರವೆ ಹಾಕಿದರೆ ರೊಟ್ಟಿಯ ಅಂಚು ಸೀಳುವುದಿಲ್ಲ.



Click it and Unblock the Notifications











