Latest Updates
-
ಗುರು ಪೂರ್ಣಿಮೆ 2026: ಸರಳ ಪೂಜಾ ವಿಧಿ ಮತ್ತು ಕಡಿಮೆ ಬಜೆಟ್ನಲ್ಲಿ ಗುರುಗಳಿಗೆ ನೀಡಬಹುದಾದ ಬೆಸ್ಟ್ ಗಿಫ್ಟ್ ಐಡಿಯಾಗಳು! -
10 ನಿಮಿಷದ 'ಟೈಗರ್ ಫ್ಲೋ': ಬೆನ್ನುನೋವಿಗೆ ಮುಕ್ತಿ ನೀಡುವ ಅದ್ಭುತ ವ್ಯಾಯಾಮ ಇಲ್ಲಿದೆ! -
ಪ್ರತಿಭಟನೆಯಲ್ಲಿ ಪ್ರೀತಿ: 'ಪ್ರೊಟೆಸ್ಟ್ ನೇ ಬನಾ ದಿ ಜೋಡಿ' ಟ್ರೆಂಡ್ ಹಿಂದೆ ಅಡಗಿದೆ ದೊಡ್ಡ ಅಪಾಯ! -
ಮಳೆಗಾಲದಲ್ಲಿ ಮನೆಯಲ್ಲಿ ಬೂಷ್ಟು ಹರಡುತ್ತಿದೆಯೇ? ಈ 20 ನಿಮಿಷದ ಟಿಪ್ಸ್ ಪಾಲಿಸಿ, ಮನೆ ಫ್ರೆಶ್ ಆಗಿಡಿ! -
ಕೇವಲ 200 ರೂಪಾಯಿಯಲ್ಲಿ ಪರಿಸರ ಸ್ನೇಹಿ ಊಟ: ವಿಶ್ವ ಪ್ರಕೃತಿ ಸಂರಕ್ಷಣಾ ದಿನಕ್ಕೆ ನಿಮ್ಮ ಅಡುಗೆಮನೆಯೇ ಮೊದಲ ಹೆಜ್ಜೆ! -
CWG 2026: 6ನೇ ದಿನ ಭಾರತದ ಪದಕದ ಬೇಟೆ; ಮನೆಯಲ್ಲೇ ಕಮ್ಮಿ ಬಜೆಟ್ನಲ್ಲಿ ಅದ್ಭುತ ವಾಚ್ ಪಾರ್ಟಿ ಪ್ಲಾನ್! -
ವಿಶ್ವ ಹೆಪಟೈಟಿಸ್ ದಿನ: ಲಿವರ್ ಆರೋಗ್ಯ ಹೆಚ್ಚಿಸಲು ಈ 10 ನಿಮಿಷದ ಬೆಳಗಿನ ದಿನಚರಿ ಪಾಲಿಸಿ! -
ಮಳೆಗಾಲದ ರಜೆ: ವರ್ಕ್ ಫ್ರಮ್ ಹೋಮ್ ಪೋಷಕರಿಗೆ ಮಕ್ಕಳನ್ನು ನಿಭಾಯಿಸುವುದು ಹೇಗೆ? ಇಲ್ಲಿದೆ ಸರಳ ಟಿಪ್ಸ್ -
ಮಳೆಗಾಲದಲ್ಲಿ ನಿಮ್ಮ ಮನೆಯ ಗಿಡಗಳು ಸಾಯುತ್ತಿವೆಯೇ? ಈ 15 ನಿಮಿಷದ ಟಿಪ್ಸ್ ಪಾಲಿಸಿ! -
ಮಳೆಗಾಲದಲ್ಲಿ ಕರೆಂಟ್ ಹೋದರೆ ಫ್ರಿಜ್ ಆಹಾರ ಹಾಳಾಗುತ್ತಾ? ಸುರಕ್ಷಿತವಾಗಿಡಲು ಇಲ್ಲಿವೆ ಸರಳ ಟಿಪ್ಸ್
ಇದೀಗ ತಾನೆ ಮದುವೆಯಾದ ಹುಡುಗಿಗೆ

* ಹುರುಳಿಕಾಯಿ, ಗೋರಿಕಾಯಿಗಳನ್ನು ಮಾರುಕಟ್ಟೆಯಿಂದ ತಂದ ಕೂಡಲೇ ನಾರು ಬಿಡಿಸಿಟ್ಟರೆ ಕಾಯಿ ಬಲಿಯದು.
* ಹುರುಳಿಕಾಯಿ ಹಾಗೂ ಗೋರಿಕಾಯಿಗಳನ್ನು ಹುರಿಯುವಾಗ ಒಂದು ಚಿಟಿಕೆ ಉಪ್ಪು ಅಥವಾ ಸಕ್ಕರೆ ಹಾಕಿದರೆ ಅದರ ಹಸಿರು ಬಣ್ಣ ಹಾಗೆಯೇ ಉಳಿಯುವುದು.
* ತಾಜಾ ಹಸಿ ಮೆಣಸಿನಕಾಯಿಯ ತೊಟ್ಟು ಬಿಡಿಸಿಟ್ಟರೆ ಅದು ಬೇಗ ಹಣ್ಣಾಗುವುದಿಲ್ಲ.
* ಮಸಾಲೆ ತಯಾರಿಸುವಾಗ ರುಬ್ಬುವ ಖಾರಕ್ಕೆ ಒಂದೆರಡು ಹಸಿ ಟೊಮೇಟೊ ಹಾಕಿ. ಇದರಿಂದ ಸಾರು ಒಳ್ಳೆಯ ಬಣ್ಣ ಪಡೆಯುವುದಲ್ಲದೆ ರುಚಿ ಹೆಚ್ಚುವುದು.
* ಹಸಿ ಮೆಣಸಿನಕಾಯಿ ಖಾರಕ್ಕೆ ಉಪ್ಪಿನ ಜತೆ ಸ್ವಲ್ಪ ನಿಂಬೆರಸವನ್ನೂ ಹಾಕಿ ತಿರುವಿದರೆ ಬಹಳ ದಿನಗಳವರೆಗೂ ತಿನ್ನಲು ಬಳಸಬಹುದು.
* ಹುರುಳಿಕಾಯಿ, ಗೋರಿಕಾಯಿ, ಕ್ಯಾರೆಟ್ಗಳು ಬಾಡಿದ್ದರೆ ಸ್ವಲ್ಪ ಹೊತ್ತು ಉಪ್ಪು ನೀರಿನಲ್ಲಿ ಹಾಕಿಡಿ. ಮತ್ತೆ ಮೊದಲಿನ ತಾಜಾತನ ಮರಳುವುದು.
* ಕೈಗೆ ಸ್ವಲ್ಪ ಕೊಬ್ಬರಿ ಎಣ್ಣೆ ಸವರಿಕೊಂಡು ಬೀಟ್ರೂಟ್ ಹೆಚ್ಚಿದರೆ ಕೈ ಕೆಂಪಾಗದು.
* ಪರಂಗಿ ಹಣ್ಣು ಅಥವಾ ಕಾಯಿ ಹೆಚ್ಚುವಾಗ ಮೊದಲು ಸಿಪ್ಪೆ ತೆಗೆದು ಅನಂತರ ತೊಟ್ಟು ಹಾಗೂ ತುದಿ ತೆಗೆಯಿರಿ. ಇದರಿಂದ ಹಾಲು ಜಿನುಗಿ ಜಾರುವುದು ತಪ್ಪುತ್ತದೆ.
* ಪುದೀನಾ ಚಟ್ನಿ ರುಬ್ಬುವಾಗ ಸ್ವಲ್ಪ ನಿಂಬೆರಸ ಹಾಕಿದರೆ ಚಟ್ನಿಯ ಬಣ್ಣ ಹಸಿರಾಗಿಯೇ ಇರುವುದು.
* ಅಕ್ಕಿರೊಟ್ಟಿ ಮಾಡಲು ಹಿಟ್ಟನ್ನು ಬೇಯಿಸುವಾಗ ಒಂದು ಟೇಬಲ್ ಚಮಚ ಚಿರೋಟಿ ರವೆ ಹಾಕಿದರೆ ರೊಟ್ಟಿಯ ಅಂಚು ಸೀಳುವುದಿಲ್ಲ.



Click it and Unblock the Notifications