Latest Updates
-
NEET ಮರುಪರೀಕ್ಷೆ ಮುಗಿದಿದೆ: ಮಕ್ಕಳ ಆತಂಕ ದೂರ ಮಾಡಲು ಪೋಷಕರು ಮಾಡಬೇಕಾದ ಅತ್ಯಗತ್ಯ ಕೆಲಸಗಳಿವು! -
ಪುಣೆ-ಮುಂಬೈ ಮಳೆಗಾಲ: ನಿಮ್ಮ ಮನೆಯನ್ನು ಸುರಕ್ಷಿತವಾಗಿಡಲು ಇಂದೇ ರಾತ್ರಿ ಈ 45 ನಿಮಿಷಗಳ ಕೆಲಸ ಮಾಡಿ! -
ಮಳೆಗಾಲದಲ್ಲಿ ಆರೋಗ್ಯದ ಬಗ್ಗೆ ಎಚ್ಚರ: ಅತಿಸಾರ ತಡೆಯಲು ಮತ್ತು ಸುರಕ್ಷಿತ ಆಹಾರಕ್ಕಾಗಿ ಈ ಸರಳ ಟಿಪ್ಸ್ ಪಾಲಿಸಿ -
ಫಾದರ್ಸ್ ಡೇ 2026: ಅಪ್ಪನ ಮುಖದಲ್ಲಿ ನಗು ಮೂಡಿಸಲು ಇಲ್ಲಿದೆ ಸಿಂಪಲ್ ಮತ್ತು ಬೆಸ್ಟ್ ಐಡಿಯಾಗಳು! -
10ನೇ ಅಂತರಾಷ್ಟ್ರೀಯ ಯೋಗ ದಿನ: ಮಳೆಯನ್ನೂ ಮೀರಿ ಕೋಲ್ಕತ್ತಾದಲ್ಲಿ ಯೋಗ ಸಂಭ್ರಮ, ಮನೆಯಲ್ಲೇ ಅಭ್ಯಾಸ ಮಾಡಲು ಇಲ್ಲಿದೆ ಸರಳ ಟಿಪ್ಸ್! -
ಭಾರತ vs ಅಫ್ಘಾನಿಸ್ತಾನ ಪಂದ್ಯ: ಮ್ಯಾಚ್ ನೋಡುವಾಗ ಮನೆಯಲ್ಲಿ ಶಾಂತಿ ಕಾಪಾಡಲು ಈ ಟಿಪ್ಸ್ ಫಾಲೋ ಮಾಡಿ! -
ನಾಳೆ ನೀಟ್ ಮರುಪರೀಕ್ಷೆ: ಮಳೆಗಾಲದ ನಡುವೆ ಪರೀಕ್ಷೆಗೆ ಸಜ್ಜಾಗುವುದು ಹೇಗೆ? ಇಲ್ಲಿದೆ ಫೈನಲ್ ಚೆಕ್ಲಿಸ್ಟ್ -
ಪಿಎಂ-ಕಿಸಾನ್ ಹಣ ಜಮೆ: ರೈತರೇ, ಈ 2,000 ರೂಪಾಯಿಯಲ್ಲಿ ಆರೋಗ್ಯಕರ ಆಹಾರ ಖರೀದಿಸಿ, ಮಧುಮೇಹ ನಿಯಂತ್ರಿಸಿ! -
ಭಾರಿ ಗಾಳಿ-ಮಳೆಯ ಎಚ್ಚರಿಕೆ: ಜೂನ್ 20ರಂದು ನಿಮ್ಮ ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳನ್ನು ಮರೆಯದಿರಿ! -
ಮಳೆಗಾಲದಲ್ಲಿ ಅಂತರಾಷ್ಟ್ರೀಯ ಯೋಗ ದಿನ: ಹಿರಿಯರು ಸುರಕ್ಷಿತವಾಗಿ ಯೋಗ ಮಾಡುವುದು ಹೇಗೆ?
ಮಹಾಶಿವರಾತ್ರಿಗೆ 5 ಸ್ಪೆಷೆಲ್ ರೆಸಿಪಿ
ಮಹಾಶಿವರಾತ್ರಿಯ ಸಂಭ್ರಮ. ಇಡೀ ದೇಶದಾದ್ಯಂತ ಲೋಕದೊಡೆಯ ಶಿವನನ್ನು ಉಪವಾಸವಿದ್ದು ಸ್ಮರಣೆ ಮಾಡುತ್ತ, ಬಿಲ್ವಪತ್ರೆಯಿಂದ ಪೂಜಿಸಿ ಪುಣ್ಯಪ್ರಾಪ್ತಿಯಾಗಿ ಹಂಬಲಿಸುವ ದಿನ. ಇಂದು ಹಲವರು ಉಪವಾಸವಿದ್ದು, ರಾತ್ರಿಯಿಡೀ ಜಾಗರಣೆ ಮಾಡುತ್ತಾರೆ. ನಂತರ ಮಾರನೆಯ ದಿನ ಪಾಯಸ, ತಂಬಿಟ್ಟು ಹೀಗೆ ವಿವಿಧ ಭಕ್ಷ್ಯಗಳನ್ನು ತಯಾರಿಸಲಾಗುವುದು.
ಶಿವ ರಾತ್ರಿ ಹಬ್ಬದ ದಿನ ಉಪವಾಸ ಮಾಡುವವರು ಅನ್ನದಿಂದ ಮಾಡಿದ ಯಾವುದೇ ಪದಾರ್ಥಗಳನ್ನು ತಿನ್ನುವುದಿಲ್ಲ. ಆದ್ದರಿಂದ ಇಲ್ಲಿ ನಾವು ಕೆಲವೊಂದು ಶಿವರಾತ್ರಿಯ ರೆಸಿಪಿ ನೀಡಿದ್ದೇವೆ. ಎಲ್ಲರಿಗೂ ಶಿವರಾತ್ರಿ ಹಬ್ಬದ ಶುಭಾಶಯಗಳು...

ಮಹಾಶಿವರಾತ್ರಿಗೆ ಸಿಹಿ ಗೆಣಸು ಹೋಳಿಗೆ

ಹಾಲಿನಪುಡಿ ಬೆರೆಸಿದ ರುಚಿಕರ ರವೆ ಉಂಡೆ

ಫಲಾಮೃತ
ಇಂಥ ದಿವಸ ನಿಮಗೊಂದು ಫಲಾಹಾರ ಅರ್ಥಾತ್ ಫಲಾಮೃತವನ್ನು ಉಣಿಸಬೇಕೆಂಬ ಆಸೆ ನಮ್ಮದು. ಫಲಾಮೃತ ತಯಾರಿಸುವ ಬಗೆಯನ್ನು ನೋಡೋಣ ಬನ್ನಿ:

ಎನ್ಡೇನ್ಜರ್ಡ್ ಕರ್ನಾಟಕ ಸ್ವೀಟ್ ಸ್ಪೀಸೀಸ್ (ತಂಬಿಟ್ಟು)
ಅಪ್ಪಟ ಕರ್ನಾಟಕ ಶೈಲಿಯ ತಿಂಡಿ ತಿನಿಸುಗಳು ಅಳಿಯುತ್ತಿರುವ ಪ್ರಬೇಧ ಪಟ್ಟಿಯಲ್ಲಿವೆ. ಉಳಿಸಿ-ಬೆಳೆಸಿ : ಓಂ ನಮಃ ಶಿವಾಯ.

ಸಿಹಿಕುಂಬಳಕಾಯಿ ಪ್ಯಾನ್ ಕೇಕ್
ಶಿವರಾತ್ರಿಯಲ್ಲಿ ಸಿಹಿಕುಂಬಳ ಕಾಯಿಂದ ತಯಾರಿಸಿದ ಖಾದ್ಯಗಳಿಗೆ ಹೆಚ್ಚಿನ ಪ್ರಾಮುಖ್ಯತೆ. ಆದ್ದರಿಂದ ಇವತ್ತು ನಾವು ನಾವು ಆಲೂಗೆಡ್ಡೆ ಮತ್ತು ಸಿಹಿಕುಂಬಳಕಾಯಿ ಪ್ಯಾನ್ ಕೇಕ್ ಮಾಡುವ ವಿಧಾನದ ಬಗ್ಗೆ ತಿಳಿಯೋಣ:



Click it and Unblock the Notifications