Latest Updates
-
ದೆಹಲಿ ಬಿಸಿಲಿನಲ್ಲಿ ಮದುವೆ ಸಂಭ್ರಮ: ಹೀಟ್ವೇವ್ ನಡುವೆ ನಿಮ್ಮ ಮದುವೆ ಪ್ಲಾನ್ ಬದಲಾಯಿಸುವುದು ಹೇಗೆ? -
ಬೇಸಿಗೆ ಬಿಸಿಲಿಗೆ ಮನೆ ತಂಪಾಗಿಡಲು ಈ ಟಿಪ್ಸ್ ಫಾಲೋ ಮಾಡಿ -
ಹೀಟ್ವೇವ್ ಎಚ್ಚರಿಕೆ: ಸುಡುವ ಬಿಸಿಲಿಗೆ ನಿಮ್ಮ ದೇಹ ತಂಪಾಗಿಸುವುದು ಹೇಗೆ? -
ಬಿಸಿಲ ಬೇಗೆಯಿಂದ ಪಾರಾಗಲು ಈ ಸ್ಮಾರ್ಟ್ ಟಿಪ್ಸ್ ಮಿಸ್ ಮಾಡ್ಬೇಡಿ -
ತೀವ್ರ ಶಾಖದ ಅಲೆ: ಬಿಸಿಲಿನಲ್ಲಿ ವ್ಯಾಯಾಮ ಮಾಡುವ ಮುನ್ನ ಎಚ್ಚರ! -
ಅಕ್ಷಯ ತೃತೀಯ ಮದುವೆ: ಬಾಲ್ಯ ವಿವಾಹ ತಡೆಯಲು ನೀವೇನು ಮಾಡಬೇಕು? -
ಬಾಲ್ಕನಿ ಗಿಡಗಳು ಒಣಗುತ್ತಿವೆಯೇ? ಈ ಟಿಪ್ಸ್ ಪಾಲಿಸಿ! -
ಬಿಸಿಲಿನ ಬೇಗೆಯಿಂದ ಪಾರಾಗಲು ಈ ಆಹಾರಗಳೇ ನಿಮ್ಮ ರಕ್ಷಕ -
ಅಕ್ಷಯ ತೃತೀಯ 2026: ಈ ಹೊಸ ಟ್ರೆಂಡ್ಸ್ ಮಿಸ್ ಮಾಡ್ಬೇಡಿ! -
ಲಿವರ್ ಆರೋಗ್ಯಕ್ಕೆ ಈ ಸರಳ ಅಭ್ಯಾಸಗಳು ನಿಮ್ಮನ್ನು ಕಾಪಾಡುತ್ತವೆ
ಮಹಾಶಿವರಾತ್ರಿಗೆ 5 ಸ್ಪೆಷೆಲ್ ರೆಸಿಪಿ
ಮಹಾಶಿವರಾತ್ರಿಯ ಸಂಭ್ರಮ. ಇಡೀ ದೇಶದಾದ್ಯಂತ ಲೋಕದೊಡೆಯ ಶಿವನನ್ನು ಉಪವಾಸವಿದ್ದು ಸ್ಮರಣೆ ಮಾಡುತ್ತ, ಬಿಲ್ವಪತ್ರೆಯಿಂದ ಪೂಜಿಸಿ ಪುಣ್ಯಪ್ರಾಪ್ತಿಯಾಗಿ ಹಂಬಲಿಸುವ ದಿನ. ಇಂದು ಹಲವರು ಉಪವಾಸವಿದ್ದು, ರಾತ್ರಿಯಿಡೀ ಜಾಗರಣೆ ಮಾಡುತ್ತಾರೆ. ನಂತರ ಮಾರನೆಯ ದಿನ ಪಾಯಸ, ತಂಬಿಟ್ಟು ಹೀಗೆ ವಿವಿಧ ಭಕ್ಷ್ಯಗಳನ್ನು ತಯಾರಿಸಲಾಗುವುದು.
ಶಿವ ರಾತ್ರಿ ಹಬ್ಬದ ದಿನ ಉಪವಾಸ ಮಾಡುವವರು ಅನ್ನದಿಂದ ಮಾಡಿದ ಯಾವುದೇ ಪದಾರ್ಥಗಳನ್ನು ತಿನ್ನುವುದಿಲ್ಲ. ಆದ್ದರಿಂದ ಇಲ್ಲಿ ನಾವು ಕೆಲವೊಂದು ಶಿವರಾತ್ರಿಯ ರೆಸಿಪಿ ನೀಡಿದ್ದೇವೆ. ಎಲ್ಲರಿಗೂ ಶಿವರಾತ್ರಿ ಹಬ್ಬದ ಶುಭಾಶಯಗಳು...

ಮಹಾಶಿವರಾತ್ರಿಗೆ ಸಿಹಿ ಗೆಣಸು ಹೋಳಿಗೆ

ಹಾಲಿನಪುಡಿ ಬೆರೆಸಿದ ರುಚಿಕರ ರವೆ ಉಂಡೆ

ಫಲಾಮೃತ
ಇಂಥ ದಿವಸ ನಿಮಗೊಂದು ಫಲಾಹಾರ ಅರ್ಥಾತ್ ಫಲಾಮೃತವನ್ನು ಉಣಿಸಬೇಕೆಂಬ ಆಸೆ ನಮ್ಮದು. ಫಲಾಮೃತ ತಯಾರಿಸುವ ಬಗೆಯನ್ನು ನೋಡೋಣ ಬನ್ನಿ:

ಎನ್ಡೇನ್ಜರ್ಡ್ ಕರ್ನಾಟಕ ಸ್ವೀಟ್ ಸ್ಪೀಸೀಸ್ (ತಂಬಿಟ್ಟು)
ಅಪ್ಪಟ ಕರ್ನಾಟಕ ಶೈಲಿಯ ತಿಂಡಿ ತಿನಿಸುಗಳು ಅಳಿಯುತ್ತಿರುವ ಪ್ರಬೇಧ ಪಟ್ಟಿಯಲ್ಲಿವೆ. ಉಳಿಸಿ-ಬೆಳೆಸಿ : ಓಂ ನಮಃ ಶಿವಾಯ.

ಸಿಹಿಕುಂಬಳಕಾಯಿ ಪ್ಯಾನ್ ಕೇಕ್
ಶಿವರಾತ್ರಿಯಲ್ಲಿ ಸಿಹಿಕುಂಬಳ ಕಾಯಿಂದ ತಯಾರಿಸಿದ ಖಾದ್ಯಗಳಿಗೆ ಹೆಚ್ಚಿನ ಪ್ರಾಮುಖ್ಯತೆ. ಆದ್ದರಿಂದ ಇವತ್ತು ನಾವು ನಾವು ಆಲೂಗೆಡ್ಡೆ ಮತ್ತು ಸಿಹಿಕುಂಬಳಕಾಯಿ ಪ್ಯಾನ್ ಕೇಕ್ ಮಾಡುವ ವಿಧಾನದ ಬಗ್ಗೆ ತಿಳಿಯೋಣ:



Click it and Unblock the Notifications











