Latest Updates
-
ಗಣೇಶೋತ್ಸವದ ಮಳೆ ಮತ್ತು ದರ್ಶನದ ಕ್ಯೂ: ಆಯಾಸವಿಲ್ಲದೆ ಬಪ್ಪನ ದರ್ಶನ ಪಡೆಯಲು ಇಲ್ಲಿದೆ ಬೆಸ್ಟ್ ಟಿಪ್ಸ್! -
ಅಮಾವಾಸ್ಯೆಯ ದಿನ ಜಗಳ ಬೇಡ: ದಂಪತಿಗಳ ನಡುವಿನ ಪ್ರೀತಿ ಹೆಚ್ಚಿಸಲು ಈ ಸಂಭಾಷಣೆ ಸೂತ್ರಗಳು -
ಆರೆಂಜ್ ಅಲರ್ಟ್: ಭಾರಿ ಮಳೆಯಿಂದ ಮನೆ ರಕ್ಷಿಸಲು ಈ 5 ಟಿಪ್ಸ್ ಪಾಲಿಸಿ, ಸುರಕ್ಷಿತವಾಗಿರಿ! -
ಪ್ರೊಟೀನ್ ಪೌಡರ್ನಲ್ಲಿ ಹುಳುಗಳು! ಬಾಲಿವುಡ್ ನಟಿಯ ಆತಂಕ, ಎಫ್ಡಿಎ ತನಿಖೆ ಮತ್ತು ನೀವು ತಿಳಿಯಲೇಬೇಕಾದ ಸುರಕ್ಷತಾ ಟಿಪ್ಸ್ -
BRICS ಶೃಂಗಸಭೆ: ದೆಹಲಿಯಲ್ಲಿ ಟ್ರಾಫಿಕ್ ನಿರ್ಬಂಧ, ಪ್ರಯಾಣಕ್ಕೂ ಮುನ್ನ ಈ ರೂಟ್ ಮ್ಯಾಪ್ ನೋಡಿ! -
ತೆಲಂಗಾಣದಲ್ಲಿ ಭಾರಿ ಮಳೆ: ಮಳೆಯಲ್ಲಿ ವಾಕಿಂಗ್ ಹೋಗುವ ಮುನ್ನ ಈ ಸುರಕ್ಷತಾ ಟಿಪ್ಸ್ ಮರೆಯದಿರಿ -
ಮದುವೆಯಾದ ತಕ್ಷಣ ಸ್ವಾತಂತ್ರ್ಯ ಕೊನೆಗೊಳ್ಳುವುದಿಲ್ಲ: ದಾಂಪತ್ಯದಲ್ಲಿ 'ಸಮ್ಮತಿ'ಯ ಮಹತ್ವವೇನು? -
ಕೇರಳದಲ್ಲಿ ಭಾರೀ ಮಳೆ: ಯೆಲ್ಲೋ ಅಲರ್ಟ್ ಘೋಷಣೆ; ನಿಮ್ಮ ಮನೆ ಮತ್ತು ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳು ಅತ್ಯಗತ್ಯ -
ಗಣೇಶ ಹಬ್ಬದ ಪ್ರಸಾದ ತಯಾರಿಸುತ್ತಿದ್ದೀರಾ? ಕಲಬೆರಕೆ ತಡೆಯಲು ಮತ್ತು ಸುರಕ್ಷಿತ ಪ್ರಸಾದಕ್ಕೆ ಇಲ್ಲಿದೆ ಮಹತ್ವದ ಟಿಪ್ಸ್ -
ಐಫೋನ್ 18 ಪ್ರೋ ಮತ್ತು ಡ್ಯುವೋ ಭಾರತದಲ್ಲಿ ಲಾಂಚ್: ಬೆಲೆ, ಆಫರ್ ಮತ್ತು ಪ್ರಿ-ಆರ್ಡರ್ ಮಾಹಿತಿ ಇಲ್ಲಿದೆ!
ಮಹಾಶಿವರಾತ್ರಿಗೆ 5 ಸ್ಪೆಷೆಲ್ ರೆಸಿಪಿ
ಮಹಾಶಿವರಾತ್ರಿಯ ಸಂಭ್ರಮ. ಇಡೀ ದೇಶದಾದ್ಯಂತ ಲೋಕದೊಡೆಯ ಶಿವನನ್ನು ಉಪವಾಸವಿದ್ದು ಸ್ಮರಣೆ ಮಾಡುತ್ತ, ಬಿಲ್ವಪತ್ರೆಯಿಂದ ಪೂಜಿಸಿ ಪುಣ್ಯಪ್ರಾಪ್ತಿಯಾಗಿ ಹಂಬಲಿಸುವ ದಿನ. ಇಂದು ಹಲವರು ಉಪವಾಸವಿದ್ದು, ರಾತ್ರಿಯಿಡೀ ಜಾಗರಣೆ ಮಾಡುತ್ತಾರೆ. ನಂತರ ಮಾರನೆಯ ದಿನ ಪಾಯಸ, ತಂಬಿಟ್ಟು ಹೀಗೆ ವಿವಿಧ ಭಕ್ಷ್ಯಗಳನ್ನು ತಯಾರಿಸಲಾಗುವುದು.
ಶಿವ ರಾತ್ರಿ ಹಬ್ಬದ ದಿನ ಉಪವಾಸ ಮಾಡುವವರು ಅನ್ನದಿಂದ ಮಾಡಿದ ಯಾವುದೇ ಪದಾರ್ಥಗಳನ್ನು ತಿನ್ನುವುದಿಲ್ಲ. ಆದ್ದರಿಂದ ಇಲ್ಲಿ ನಾವು ಕೆಲವೊಂದು ಶಿವರಾತ್ರಿಯ ರೆಸಿಪಿ ನೀಡಿದ್ದೇವೆ. ಎಲ್ಲರಿಗೂ ಶಿವರಾತ್ರಿ ಹಬ್ಬದ ಶುಭಾಶಯಗಳು...

ಮಹಾಶಿವರಾತ್ರಿಗೆ ಸಿಹಿ ಗೆಣಸು ಹೋಳಿಗೆ

ಹಾಲಿನಪುಡಿ ಬೆರೆಸಿದ ರುಚಿಕರ ರವೆ ಉಂಡೆ

ಫಲಾಮೃತ
ಇಂಥ ದಿವಸ ನಿಮಗೊಂದು ಫಲಾಹಾರ ಅರ್ಥಾತ್ ಫಲಾಮೃತವನ್ನು ಉಣಿಸಬೇಕೆಂಬ ಆಸೆ ನಮ್ಮದು. ಫಲಾಮೃತ ತಯಾರಿಸುವ ಬಗೆಯನ್ನು ನೋಡೋಣ ಬನ್ನಿ:

ಎನ್ಡೇನ್ಜರ್ಡ್ ಕರ್ನಾಟಕ ಸ್ವೀಟ್ ಸ್ಪೀಸೀಸ್ (ತಂಬಿಟ್ಟು)
ಅಪ್ಪಟ ಕರ್ನಾಟಕ ಶೈಲಿಯ ತಿಂಡಿ ತಿನಿಸುಗಳು ಅಳಿಯುತ್ತಿರುವ ಪ್ರಬೇಧ ಪಟ್ಟಿಯಲ್ಲಿವೆ. ಉಳಿಸಿ-ಬೆಳೆಸಿ : ಓಂ ನಮಃ ಶಿವಾಯ.

ಸಿಹಿಕುಂಬಳಕಾಯಿ ಪ್ಯಾನ್ ಕೇಕ್
ಶಿವರಾತ್ರಿಯಲ್ಲಿ ಸಿಹಿಕುಂಬಳ ಕಾಯಿಂದ ತಯಾರಿಸಿದ ಖಾದ್ಯಗಳಿಗೆ ಹೆಚ್ಚಿನ ಪ್ರಾಮುಖ್ಯತೆ. ಆದ್ದರಿಂದ ಇವತ್ತು ನಾವು ನಾವು ಆಲೂಗೆಡ್ಡೆ ಮತ್ತು ಸಿಹಿಕುಂಬಳಕಾಯಿ ಪ್ಯಾನ್ ಕೇಕ್ ಮಾಡುವ ವಿಧಾನದ ಬಗ್ಗೆ ತಿಳಿಯೋಣ:



Click it and Unblock the Notifications
