Latest Updates
-
ಮಳೆಗಾಲ ಶುರುವಾಗುವ ಮುನ್ನವೇ ನಿಮ್ಮ ಮನೆಯನ್ನು ಹೀಗೆ ರಕ್ಷಿಸಿಕೊಳ್ಳಿ: ದುಬಾರಿ ರಿಪೇರಿ ತಪ್ಪಿಸಲು ಇಲ್ಲಿವೆ ಸರಳ ಟಿಪ್ಸ್! -
ಬಿಸಿಲು-ಮಳೆಯ ಆಟದಲ್ಲಿ ಸುಸ್ತಾಗಿದ್ದೀರಾ? ಆರೋಗ್ಯ ಕಾಪಾಡಿಕೊಳ್ಳಲು ಈ ಸರಳ ಆಹಾರ ಕ್ರಮಗಳನ್ನು ಮಿಸ್ ಮಾಡಬೇಡಿ! -
ದಿಢೀರ್ ಮಳೆಗೆ ರೆಡಿಯಾಗಿದ್ದೀರಾ? ಸ್ಟೈಲಿಶ್ ಆಗಿ ಕಾಣಲು ಮತ್ತು ಮಳೆಯಿಂದ ಪಾರಾಗಲು ಈ ಟಿಪ್ಸ್ ಮಿಸ್ ಮಾಡ್ಬೇಡಿ! -
ಹವಾಮಾನ ಬದಲಾಗಿದೆ, ನಿಮ್ಮ ವರ್ಕೌಟ್ ಪ್ಲಾನ್ ಬದಲಾಯಿಸಿದ್ದೀರಾ? ಇಲ್ಲದಿದ್ದರೆ ಈ ಎಚ್ಚರಿಕೆ ನಿಮಗಾಗಿ! -
ಮಳೆಗಾಲದಲ್ಲಿ ಮದುವೆ ನಿಶ್ಚಯವಾಗಿದೆಯೇ? ನಿಮ್ಮ ಮದುವೆ ಸಂಭ್ರಮ ಹಾಳಾಗದಂತೆ ತಡೆಯಲು ಇಲ್ಲಿವೆ ಸ್ಮಾರ್ಟ್ ಟಿಪ್ಸ್! -
ಮಳೆಗಾಲ ಶುರುವಾಗುವ ಮುನ್ನವೇ ನಿಮ್ಮ ಮನೆಯನ್ನು ಹೀಗೆ ಸಜ್ಜುಗೊಳಿಸಿ: ಸೋರಿಕೆ ಮತ್ತು ತೇವಾಂಶದಿಂದ ಮುಕ್ತಿ ಪಡೆಯಿರಿ! -
ಬಿಸಿಲಿನ ಬೇಗೆಗೆ ಸುಸ್ತಾಗಿದ್ದೀರಾ? ದೇಹ ತಂಪಾಗಿಡಲು ಈ ಸಾಂಪ್ರದಾಯಿಕ ಪಾನೀಯಗಳೇ ಮದ್ದು! -
ಬೆಂಗಳೂರಿನಲ್ಲಿ ಇವತ್ತು ಭಾರಿ ಮಳೆ: ಟ್ರಾಫಿಕ್ ಕಿರಿಕಿರಿ ತಪ್ಪಿಸಲು ಈ ಕೆಲಸಗಳನ್ನು ಮಿಸ್ ಮಾಡ್ಬೇಡಿ! -
ಬಿಸಿಲಿನಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ನಿಮ್ಮ ಆರೋಗ್ಯಕ್ಕೆ ಅಪಾಯ ಕಾದಿದೆ! -
ಸೋಶಿಯಲ್ ಮೀಡಿಯಾದಲ್ಲಿ ನಿಮ್ಮ ಸಂಬಂಧವನ್ನು ರಹಸ್ಯವಾಗಿಡಬೇಕಾ? ನೆಮ್ಮದಿಯ ಬದುಕಿಗೆ ಈ ಡಿಜಿಟಲ್ ಬೌಂಡರಿಗಳು ಮಸ್ಟ್!
ಮಹಾಶಿವರಾತ್ರಿಗೆ 5 ಸ್ಪೆಷೆಲ್ ರೆಸಿಪಿ
ಮಹಾಶಿವರಾತ್ರಿಯ ಸಂಭ್ರಮ. ಇಡೀ ದೇಶದಾದ್ಯಂತ ಲೋಕದೊಡೆಯ ಶಿವನನ್ನು ಉಪವಾಸವಿದ್ದು ಸ್ಮರಣೆ ಮಾಡುತ್ತ, ಬಿಲ್ವಪತ್ರೆಯಿಂದ ಪೂಜಿಸಿ ಪುಣ್ಯಪ್ರಾಪ್ತಿಯಾಗಿ ಹಂಬಲಿಸುವ ದಿನ. ಇಂದು ಹಲವರು ಉಪವಾಸವಿದ್ದು, ರಾತ್ರಿಯಿಡೀ ಜಾಗರಣೆ ಮಾಡುತ್ತಾರೆ. ನಂತರ ಮಾರನೆಯ ದಿನ ಪಾಯಸ, ತಂಬಿಟ್ಟು ಹೀಗೆ ವಿವಿಧ ಭಕ್ಷ್ಯಗಳನ್ನು ತಯಾರಿಸಲಾಗುವುದು.
ಶಿವ ರಾತ್ರಿ ಹಬ್ಬದ ದಿನ ಉಪವಾಸ ಮಾಡುವವರು ಅನ್ನದಿಂದ ಮಾಡಿದ ಯಾವುದೇ ಪದಾರ್ಥಗಳನ್ನು ತಿನ್ನುವುದಿಲ್ಲ. ಆದ್ದರಿಂದ ಇಲ್ಲಿ ನಾವು ಕೆಲವೊಂದು ಶಿವರಾತ್ರಿಯ ರೆಸಿಪಿ ನೀಡಿದ್ದೇವೆ. ಎಲ್ಲರಿಗೂ ಶಿವರಾತ್ರಿ ಹಬ್ಬದ ಶುಭಾಶಯಗಳು...

ಮಹಾಶಿವರಾತ್ರಿಗೆ ಸಿಹಿ ಗೆಣಸು ಹೋಳಿಗೆ

ಹಾಲಿನಪುಡಿ ಬೆರೆಸಿದ ರುಚಿಕರ ರವೆ ಉಂಡೆ

ಫಲಾಮೃತ
ಇಂಥ ದಿವಸ ನಿಮಗೊಂದು ಫಲಾಹಾರ ಅರ್ಥಾತ್ ಫಲಾಮೃತವನ್ನು ಉಣಿಸಬೇಕೆಂಬ ಆಸೆ ನಮ್ಮದು. ಫಲಾಮೃತ ತಯಾರಿಸುವ ಬಗೆಯನ್ನು ನೋಡೋಣ ಬನ್ನಿ:

ಎನ್ಡೇನ್ಜರ್ಡ್ ಕರ್ನಾಟಕ ಸ್ವೀಟ್ ಸ್ಪೀಸೀಸ್ (ತಂಬಿಟ್ಟು)
ಅಪ್ಪಟ ಕರ್ನಾಟಕ ಶೈಲಿಯ ತಿಂಡಿ ತಿನಿಸುಗಳು ಅಳಿಯುತ್ತಿರುವ ಪ್ರಬೇಧ ಪಟ್ಟಿಯಲ್ಲಿವೆ. ಉಳಿಸಿ-ಬೆಳೆಸಿ : ಓಂ ನಮಃ ಶಿವಾಯ.

ಸಿಹಿಕುಂಬಳಕಾಯಿ ಪ್ಯಾನ್ ಕೇಕ್
ಶಿವರಾತ್ರಿಯಲ್ಲಿ ಸಿಹಿಕುಂಬಳ ಕಾಯಿಂದ ತಯಾರಿಸಿದ ಖಾದ್ಯಗಳಿಗೆ ಹೆಚ್ಚಿನ ಪ್ರಾಮುಖ್ಯತೆ. ಆದ್ದರಿಂದ ಇವತ್ತು ನಾವು ನಾವು ಆಲೂಗೆಡ್ಡೆ ಮತ್ತು ಸಿಹಿಕುಂಬಳಕಾಯಿ ಪ್ಯಾನ್ ಕೇಕ್ ಮಾಡುವ ವಿಧಾನದ ಬಗ್ಗೆ ತಿಳಿಯೋಣ:



Click it and Unblock the Notifications