Latest Updates
-
ವೈವಾಹಿಕ ಅತ್ಯಾಚಾರ: ಸುಪ್ರೀಂ ಕೋರ್ಟ್ನಿಂದ ಕೇಂದ್ರಕ್ಕೆ ಪ್ರಶ್ನೆ, ಮಹಿಳೆಯರ ಸುರಕ್ಷತೆಗೆ ಹೊಸ ತಿರುವು? -
ದೆಹಲಿ ಪಿಜಿ ದುರಂತ: ಕಟ್ಟಡ ಕುಸಿಯುವ ಮುನ್ನವೇ ಎಚ್ಚರಿಸುವ 10 ಅಪಾಯಕಾರಿ ಲಕ್ಷಣಗಳಿವು! -
ಅಂಗನವಾಡಿ ಊಟದ ಬಗ್ಗೆ ಪೋಷಕರಿಗೆ ಎಚ್ಚರ! ಪೋಷಣ್ ಮಾಹ್ 2026ರ ಹೊಸ ನಿಯಮಗಳು ಮತ್ತು ದೂರು ನೀಡುವುದು ಹೇಗೆ? -
ಇಂದಿನ ಪೆಟ್ರೋಲ್ ದರ: ಬೆಂಗಳೂರಿನಲ್ಲಿ ಬೆಲೆ ಎಷ್ಟು? ಹಣ ಉಳಿಸಲು ಈ ಟಿಪ್ಸ್ ಮಿಸ್ ಮಾಡ್ಬೇಡಿ -
ರಾಷ್ಟ್ರೀಯ ಪೋಷಕಾಂಶ ಸಪ್ತಾಹ: ಕೇವಲ 15 ನಿಮಿಷದಲ್ಲಿ ನಿಮ್ಮ ಬೆಳಗಿನ ದಿನಚರಿಯನ್ನು ರೀಸೆಟ್ ಮಾಡಿ, ದಿನವಿಡೀ ಎನರ್ಜಿ ಪಡೆಯಿರಿ! -
ಭಾರೀ ಮಳೆ ಎಚ್ಚರಿಕೆ: ನಿಮ್ಮ ಮನೆಯ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ 30 ನಿಮಿಷದ ಟಿಪ್ಸ್ ಪಾಲಿಸಿ -
ಪ್ಯಾಕೆಟ್ ಆಹಾರದ ಮೇಲೆ ಕೆಂಪು ಷಡ್ಕೋನ ಎಚ್ಚರಿಕೆ: ಸುಪ್ರೀಂ ಕೋರ್ಟ್ನಲ್ಲಿ ಹೊಸ ತಿರುವು, ನಿಮಗೇನು ಲಾಭ? -
ಆಪಲ್ ಸೆಪ್ಟೆಂಬರ್ 9ರ ಇವೆಂಟ್: ಐಫೋನ್ 18 ಮತ್ತು ಫೋಲ್ಡಬಲ್ ಫೋನ್ ಲಾಂಚ್ ಆಗುತ್ತಾ? -
ಸಂಡೇಸ್ ಆನ್ ಸೈಕಲ್: ಮಳೆಯಲ್ಲಿ ಸೈಕ್ಲಿಂಗ್ ಮಾಡುವಾಗ ಈ 5 ಸುರಕ್ಷತಾ ನಿಯಮಗಳನ್ನು ಪಾಲಿಸಿ! -
ಸುಪ್ರೀಂ ಕೋರ್ಟ್ ಮಹತ್ವದ ಆದೇಶ: ತಾಯಿ ದುಡಿಯುತ್ತಿದ್ದರೂ ಮಕ್ಕಳ ಜೀವನಾಂಶ ಪಾವತಿಸುವುದು ತಂದೆಯ ಕರ್ತವ್ಯ!
ಕೆಮ್ಮು, ಶೀತ ಶಮನ ಮಾಡುವ ತುಳಸಿ ಕಷಾಯ ರೆಸಿಪಿ
ಮಳೆಗಾಲದಲ್ಲಿ ಶೀತ, ಗಂಟಲು ಕೆರೆತ, ಕೆಮ್ಮು ಈ ರೀತಿಯ ಸಮಸ್ಯೆಗಳು ಕಂಡು ಬರುವುದು ಸಹಜ. ಇಂಥ ಸಮಸ್ಯೆ ಕಂಡು ಬಂದರೆ ಅದಕ್ಕೆ ಕಷಾಯ ಮಾಡಿ ಕುಡಿದರೆ ಆರಾಮ ಅನಿಸುವುದು. ಅಲ್ಲದೆ ಈ ರೀತಿಯ ಕಷಾಯ ಎರಡು ವರ್ಷದ ಮೇಲಿನ ಮಕ್ಕಳಿಗೂ ಮಾಡಿ ಕೊಡಬಹುದು. ಇನ್ನು ಕೆಮ್ಮು, ಶೀತ ಏನೂ ಇಲ್ಲದಿದ್ದರೂ ವಾರಕ್ಕೆ ಒಂದೆರಡು ಬಾರಿ ಈ ರೀತಿ ಕಷಾಯ ಮಾಡಿ ಕುಡಿದರೆ ದೇಹ ಬೆಚ್ಚಗೆ ಇರುತ್ತದೆ.

ಕಷಾಯವನ್ನು ಹಲವು ಬಗೆಯಲ್ಲಿ ಮಾಡಬಹುದು, ಇಲ್ಲಿ ತುಳಸಿ ಹಾಕಿ ಮಾಡುವ ಕಷಾಯ ರೆಸಿಪಿ ನೀಡಿದ್ದೇವೆ ನೋಡಿ.
Recipe By: Reena TK
Recipe Type: Drinks
Serves: 2
-
ಬೇಕಾಗುವ ಸಾಮಗ್ರಿ
2 ಕಪ್ ನೀರು
1 ತುಳಸಿ
1/2 ಚಮಚ ಕಾಳು ಮೆಣಸಿನ ಪುಡಿ
1 ಚಮಚ ಕಲ್ಲು ಸಕ್ಕರೆ (1 ತುಂಡು)
-
ಮಾಡುವುದು ಹೇಗೆ?
* ಈ ಕಷಾಯ ಮಾಡಲು ಬೇಕಾಗಿರುವ ಎಲ್ಲಾ ಸಾಮಗ್ರಿ ರೆಡಿಯಾಗಿ ಇಟ್ಟುಕೊಳ್ಳಿ.
*ಈಗ ಪಾತ್ರೆಗೆ ತುಳಸಿ ಎಲೆ ಹಾಕಿ ಕುದಿಸಿ.
* ತುಳಸಿ ಹಾಕಿದಾಗ ನೀರಿನ ಬಣ್ಣ ಬದಲಾದಾಗ ಅದಕ್ಕೆ ಶುಂಠಿ ಪುಡಿ (ಜಜ್ಜಿದ ಶುಂಠಿ), ಕಾಳು ಮೆಣಸಿನ ಪುಡಿ, ಕಲ್ಲು ಸಕಕ್ರೆ ಹಾಕಿ ಚೆನ್ನಾಗಿ ಕುದಿಸಿ.
* ನಂತರ ಸೋಸಿ ಬಿಸಿ ಬಿಸಿ ಕಷಾಯ ಕುಡಿಯಿರಿ.
ದಿನದಲ್ಲಿ ಮೂರು ಬಾರಿ ಈ ಕಷಾಯ ಕುಡಿದರೆ ಗಂಟಲು ಕೆರೆತ, ಕೆಮ್ಮು, ಶೀತ ಇವು ಕಡಿಮೆಯಾಗಿ ಆರಾಮ ಅನಿಸುವುದು.
- ನೀವು ಬೇಕಿದ್ದರೆ ಈ ಕಷಾಯಕ್ಕೆ ಕಲ್ಲು ಸಕ್ಕರೆ ಬದಲಿಗೆ ಸ್ವಲ್ಪ ಜೇನು ಸೇರಿಸಿಯೂ ಕುಡಿಯಬಹುದು.



Click it and Unblock the Notifications
