Latest Updates
-
ಭಾರತ vs ಅಫ್ಘಾನಿಸ್ತಾನ ಪಂದ್ಯ: ಮ್ಯಾಚ್ ನೋಡುವಾಗ ಮನೆಯಲ್ಲಿ ಶಾಂತಿ ಕಾಪಾಡಲು ಈ ಟಿಪ್ಸ್ ಫಾಲೋ ಮಾಡಿ! -
ನಾಳೆ ನೀಟ್ ಮರುಪರೀಕ್ಷೆ: ಮಳೆಗಾಲದ ನಡುವೆ ಪರೀಕ್ಷೆಗೆ ಸಜ್ಜಾಗುವುದು ಹೇಗೆ? ಇಲ್ಲಿದೆ ಫೈನಲ್ ಚೆಕ್ಲಿಸ್ಟ್ -
ಪಿಎಂ-ಕಿಸಾನ್ ಹಣ ಜಮೆ: ರೈತರೇ, ಈ 2,000 ರೂಪಾಯಿಯಲ್ಲಿ ಆರೋಗ್ಯಕರ ಆಹಾರ ಖರೀದಿಸಿ, ಮಧುಮೇಹ ನಿಯಂತ್ರಿಸಿ! -
ಭಾರಿ ಗಾಳಿ-ಮಳೆಯ ಎಚ್ಚರಿಕೆ: ಜೂನ್ 20ರಂದು ನಿಮ್ಮ ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳನ್ನು ಮರೆಯದಿರಿ! -
ಮಳೆಗಾಲದಲ್ಲಿ ಅಂತರಾಷ್ಟ್ರೀಯ ಯೋಗ ದಿನ: ಹಿರಿಯರು ಸುರಕ್ಷಿತವಾಗಿ ಯೋಗ ಮಾಡುವುದು ಹೇಗೆ? -
ವಿಶ್ವ ಸಂಗೀತ ದಿನ: ಸಂಗಾತಿಯೊಂದಿಗೆ ಮರೆಯಲಾಗದ ಕ್ಷಣ ಕಳೆಯಲು ಇಲ್ಲಿದೆ ಸಿಂಪಲ್ ಪ್ಲಾನ್! -
ಮುಂಬೈನಲ್ಲಿ ತೀವ್ರ ನೀರಿನ ಅಭಾವ: ಬಿಎಂಸಿ ಕಠಿಣ ನಿಯಮಗಳ ನಡುವೆ ನೀರು ಉಳಿಸಲು ಈ ಟಿಪ್ಸ್ ಪಾಲಿಸಿ -
ಮಳೆಗಾಲದಲ್ಲಿ ಸಿಕಲ್ ಸೆಲ್ ಸಮಸ್ಯೆ: ಆರೋಗ್ಯ ಕಾಪಾಡಲು ಈ ಆಹಾರ ಕ್ರಮ ಪಾಲಿಸಿ, ನೋವು ದೂರವಿಡಿ! -
ಟೆಲಿಗ್ರಾಂ ಬ್ಯಾನ್: ಜೂನ್ 22ರವರೆಗೆ ಈ ಆಪ್ಗಳನ್ನು ಬಳಸಿ, ಇಲ್ಲದಿದ್ದರೆ ತೊಂದರೆ ಕಟ್ಟಿಟ್ಟ ಬುತ್ತಿ! -
ಮಳೆಗಾಲದಲ್ಲಿ 'ರನ್ ಫಾರ್ ಯೋಗ': ಜಾರುವ ರಸ್ತೆಯಲ್ಲಿ ಸುರಕ್ಷಿತವಾಗಿ ಓಡಲು ಈ ಟಿಪ್ಸ್ ಪಾಲಿಸಿ
ಗುರೂಜಿ ಪ್ರವಚನಕ್ಕೆ ತಲೆಬಾಗುವ ಮುನ್ನ ಇದನ್ನು ಓದಿ

ಜ್ವರ ಬಂದು ಮಲಗಿದ್ದರೂ ಅಮ್ಮ, ಮಕ್ಕಳು ಹಸಿದಿರುತ್ತಾರೆ ಎಂಬ ಕಾಳಜಿಯಿಂದ ಅಡುಗೆ ಮಾಡುವುದು, ಮಕ್ಕಳ ಮುಂದಿನ ಭವಿಷ್ಯಕ್ಕೆ ಹಣ ಕೂಡಿಡಲು ಅಪ್ಪ ಆಫೀಸಿಗೆ ನಡೆದೇ ಹೋಗುವುದು, ತಮ್ಮನ ಪರೀಕ್ಷೆಗೆ ತೊಂದರೆಯಾಗುತ್ತದೆ ಎಂದು ಅಣ್ಣ ತನ್ನ ಸಂಗೀತದ ತಾಲೀಮನ್ನು ಮುಂದೂಡುವುದು, ಅಕ್ಕನಿಗೆ ಇಷ್ಟವಾದ ಜಿಲೇಬಿ ಮಾಡಲು ತಂಗಿ ತನ್ನಿಡೀ ದಿನ ಕಳೆಯುವುದು ತ್ಯಾಗ ಅಥವಾ ಕಾಳಜಿ ಎನಿಸಿಕೊಳ್ಳದೇ 'ಟೈಂ ವೇಸ್ಟ್' ಎನಿಸಿಕೊಂಡಿದೆ.
ಕೈ ತುಂಬಾ ದುಡಿದರೂ ಹೊಟ್ಟೆ ತುಂಬಾ ನೆಮ್ಮದಿಯಾಗಿ ತಿನ್ನದ ಜೀವನವನ್ನೇ ಕ್ರಿಯಾಶೀಲತೆ, ವೃತ್ತಿಪರತೆ ಎಂದೆಲ್ಲಾ ಹೊಗಳಿಕೊಂಡು ಬದುಕುವ ಮನಸ್ಸುಗಳು ಬೆಳೆಯುತ್ತಿವೆ. ಯಾವ ಕೆಲಸದಿಂದ ಆರ್ಥಿಕವಾಗಿ ಲಾಭ ಇಲ್ಲವೋ ಅದು ಕೆಲಸವೇ ಅಲ್ಲ ಎಂಬ ಇವರ ಯೋಚನೆಯಂತೂ ಅಸಹ್ಯ ಹುಟ್ಟಿಸುತ್ತದೆ.
ಸಂಬಂಧ, ವಿದ್ಯೆ, ಬದುಕನ್ನು ಆರ್ಥಿಕ ದೃಷ್ಟಿಕೋನದಿಂದ ನೋಡಲು ಆರಂಭಿಸಿರುವ ಯುವಜನರು ಈ ದಾರಿಯಲ್ಲಿ ತುಂಬಾ ದೂರ ಹೋಗುವ ಮೊದಲೇ ಶೈಕ್ಷಣಿಕವಾಗಿ ಅವರನ್ನು ಸರಿದಾರಿಗೆ ತರಬೇಕಿದೆ.
ಆಧುನಿಕ ಜಗತ್ತಿಗೆ ತೆರೆದುಕೊಂಡಂತೆಲ್ಲಾ ಮನಸ್ಸು ಕಟುವಾಸ್ತವವನ್ನು ಯೋಚಿಸುವುದು ಸಹಜ. ಅಲ್ಲಿ ಭಾವನೆಗಳಿಗೆ ಜಾಗ ಕಡಿಮೆ. ಭಾವನೆಗಳೇ ಇಲ್ಲದೇ ಹೋದರೆ ಸಂತಸಕ್ಕೆ ಎಡೆ ಇರುವುದಿಲ್ಲ. ಅದರಿಂದ ಅನುಕರಿಸುವ ಗೋಜಿನಿಂದ ಹೊರಬಂದು ಸಹಜ ಭಾವನೆಗಳನ್ನು ಸ್ಥಾಪಿಸಿಕೊಳ್ಳುವತ್ತ ಮನಸ್ಸು ಹರಿಸಬೇಕಿದೆ.



Click it and Unblock the Notifications