Latest Updates
-
ಪ್ರೈಡ್ ಮಂತ್ 2026: ಮನೆಯವರ ಮುಂದೆ ನಿಮ್ಮ ನಿಜವಾದ ವ್ಯಕ್ತಿತ್ವವನ್ನು ಹೇಳಿಕೊಳ್ಳಲು ಹೆದರುತ್ತಿದ್ದೀರಾ? ಈ ಸಲಹೆಗಳು ನಿಮಗಾಗಿ! -
ಮಳೆಗಾಲದ ಮೊದಲ ಮಳೆ ಬಂತು: ನಿಮ್ಮ ಮನೆಯನ್ನು ದುಬಾರಿ ರಿಪೇರಿಯಿಂದ ರಕ್ಷಿಸಲು ಈ ಸಣ್ಣ ಕೆಲಸಗಳನ್ನು ಇಂದೇ ಮಾಡಿ! -
ಮಳೆಗಾಲದಲ್ಲಿ ಪದೇ ಪದೇ ಕಾಯಿಲೆ ಬೀಳ್ತಿದ್ದೀರಾ? ಆರೋಗ್ಯವಾಗಿರಲು ಈ ಆಹಾರ ಪದ್ಧತಿ ಪಾಲಿಸಿ, ವೈರಲ್ ಜ್ವರದಿಂದ ದೂರವಿರಿ! -
ಆರ್ಸಿಬಿ ಗೆಲುವಿನ ಅಬ್ಬರ: ಬೆಂಗಳೂರಿನಲ್ಲಿ ವಿರಾಟ್-ಅನುಷ್ಕಾ ಸಂಭ್ರಮದ ವಿಡಿಯೋ ವೈರಲ್, ನೀವು ನೋಡಲೇಬೇಕಾದ ದೃಶ್ಯಗಳಿವು! -
ಮಳೆಗಾಲದಲ್ಲಿ ವ್ಯಾಯಾಮ ಮಾಡ್ತೀರಾ? ಈ ತಪ್ಪುಗಳನ್ನು ಮಾಡಿದರೆ ನಿಮ್ಮ ಆರೋಗ್ಯಕ್ಕೆ ಅಪಾಯ ಕಟ್ಟಿಟ್ಟ ಬುತ್ತಿ! -
ಪ್ರೈಡ್ ಮಂತ್ 2026: ಕ್ವೀರ್ ಜೋಡಿಗಳ ಭವಿಷ್ಯ ಭದ್ರಪಡಿಸಲು ಮತ್ತು ಕುಟುಂಬದ ಮನವೊಲಿಸಲು ಇಲ್ಲಿದೆ ವಿಶೇಷ ಮಾರ್ಗದರ್ಶಿ! -
ಮಳೆಗಾಲ ಶುರುವಾಗುವ ಮುನ್ನವೇ ನಿಮ್ಮ ಮನೆಯನ್ನು ಹೀಗೆ ರಕ್ಷಿಸಿಕೊಳ್ಳಿ: ದುಬಾರಿ ರಿಪೇರಿ ತಪ್ಪಿಸಲು ಇಲ್ಲಿವೆ ಸರಳ ಟಿಪ್ಸ್! -
ಬಿಸಿಲು-ಮಳೆಯ ಆಟದಲ್ಲಿ ಸುಸ್ತಾಗಿದ್ದೀರಾ? ಆರೋಗ್ಯ ಕಾಪಾಡಿಕೊಳ್ಳಲು ಈ ಸರಳ ಆಹಾರ ಕ್ರಮಗಳನ್ನು ಮಿಸ್ ಮಾಡಬೇಡಿ! -
ದಿಢೀರ್ ಮಳೆಗೆ ರೆಡಿಯಾಗಿದ್ದೀರಾ? ಸ್ಟೈಲಿಶ್ ಆಗಿ ಕಾಣಲು ಮತ್ತು ಮಳೆಯಿಂದ ಪಾರಾಗಲು ಈ ಟಿಪ್ಸ್ ಮಿಸ್ ಮಾಡ್ಬೇಡಿ! -
ಹವಾಮಾನ ಬದಲಾಗಿದೆ, ನಿಮ್ಮ ವರ್ಕೌಟ್ ಪ್ಲಾನ್ ಬದಲಾಯಿಸಿದ್ದೀರಾ? ಇಲ್ಲದಿದ್ದರೆ ಈ ಎಚ್ಚರಿಕೆ ನಿಮಗಾಗಿ!
ಆಪ್ತ ಸಂಬಂಧಗಳನ್ನೂ ದೂರಮಾಡುವ ವೃತ್ತಿಪರತೆ

16ನೇ ವಯಸ್ಸಿಗೆ ಅಲ್ಲಿನ ಯುವಜನ ಉದ್ಯೋಗ ಅರಸುತ್ತಾರೆ. ಅದರಿಂದ ನಮಗೆ ಆತ್ಮವಿಶ್ವಾಸ ಬರುತ್ತದೆ. ಸ್ವತಂತ್ರವಾಗಿ ಆಲೋಚಿಸುವ ಮನಸ್ಥಿತಿ ಬೆಳೆಯುತ್ತದೆ ಎಂದು ಹೇಳುತ್ತಾ ಅವಳು ಕಾಲೇಜು, ವೃತ್ತಿ, ಓದು ಮೂರನ್ನೂ ನಿಭಾಯಿಸುವ ಕಸರತ್ತಿಗೆ ಒಡ್ಡಿಕೊಂಡಿದ್ದಾಳೆ.
ಅಪ್ಪ ಗಳಿಸಿದ ರಾಶಿ ಹಣವನ್ನು ಖರ್ಚು ಮಾಡುತ್ತಾ ಕಾಲ ಕಳೆಯುವ ಅತಿ ಶ್ರೀಮಂತ ಹುಡುಗರ ಕತೆ ಇದಲ್ಲ. ಮಧ್ಯಮ ವರ್ಗದ ಯುವಜನರ ಇಂದಿನ ಬದಲಾದ ಮನಸ್ಥಿತಿ. ಪಾಶ್ಚಿಮಾತ್ಯರ ಅನುಕರಣೆಗೆ ಒಳಗಾಗಿ ಇಂಥ ಮನಸ್ಥಿತಿ ತಾಳುತ್ತಿರುವ ಯುವಜನತೆ ಅದರೊಂದಿಗೆ ಅಪ್ಪನ ಪ್ರೀತಿ ಮತ್ತು ಸಲುಗೆಯನ್ನು ಕಳೆದುಕೊಳ್ಳುತ್ತಿದ್ದಾರೆಯೇ?
'ಅಪ್ಪನ ಹಣವನ್ನು ಮಿತಿಮೀರಿ ಖರ್ಚು ಮಾಡುವುದು ತಪ್ಪು' ಎನ್ನುವುದು ಎಷ್ಟು ಸರಿಯೋ 'ಅಪ್ಪನಿಂದ ಹಣವನ್ನೇ ಕೇಳಬಾರದು, ಅವರ ಹಣ ನಮ್ಮದಲ್ಲ' ಎನ್ನುವುದು ಅಷ್ಟೇ ತಪ್ಪು. ಇದರಿಂದ ಹಿರಿಯರಿಗೆ ನೋವುಂಟು ಮಾಡುತ್ತಿದ್ದೇವೆ ಎಂಬ ಅರಿವು ಅವರಿಗಿಲ್ಲ.
ಅಪ್ಪ ಹೇಗಾದರೂ ಹಣ ತಂದು ನಮ್ಮ ಬೇಡಿಕೆಗಳನ್ನು ಈಡೇರಿಸಬೇಕು ಎಂದುಕೊಳ್ಳುವ ಮನಸ್ಸು ಇರುವುದು ಬೇಡ. ಆದರೆ ಮಕ್ಕಳು ತೀರಾ ವೃತ್ತಿಪರತೆ ಬೆಳೆಸಿಕೊಂಡು ಆತ್ಮೀಯ ಸಂಬಂಧಗಳನ್ನು ದೂರ ತಳ್ಳುವುದು ಸರಿಯೇ?



Click it and Unblock the Notifications