Latest Updates
-
ಮಾಸಿಕ ಶಿವರಾತ್ರಿ ಉಪವಾಸ: ಸುಸ್ತಾಗದಂತೆ ಇರಲು 6 ನಿಮಿಷದ ಸರಳ ವ್ಯಾಯಾಮ ಮತ್ತು ಟಿಪ್ಸ್ -
ಮನೆಯವರ ವಿರೋಧದ ನಡುವೆ ಮದುವೆ: ಅಲಹಾಬಾದ್ ಹೈಕೋರ್ಟ್ನಿಂದ ಜೋಡಿಗಳಿಗೆ ಸಿಕ್ಕಿತು ಭರ್ಜರಿ ರಕ್ಷಣೆ! -
ಮಳೆ ನಂತರ ದೆಹಲಿ-ಎನ್ಸಿಆರ್ನಲ್ಲಿ ಶುದ್ಧ ಗಾಳಿ: ನಿಮ್ಮ ಮನೆಯನ್ನು ಫ್ರೆಶ್ ಆಗಿಡಲು ಈ ಸರಳ ಟಿಪ್ಸ್ ಪಾಲಿಸಿ! -
ಯೋಗಿನಿ ಏಕಾದಶಿ: ಮಧುಮೇಹಿಗಳು ಉಪವಾಸ ಮಾಡುವಾಗ ಈ ಆರೋಗ್ಯ ಟಿಪ್ಸ್ ಮರೆಯದಿರಿ! -
ವಿಶ್ವ ಜನಸಂಖ್ಯಾ ದಿನ: ಉಚಿತ ಗರ್ಭನಿರೋಧಕಗಳು ಮತ್ತು ನಿಮ್ಮ ಗೌಪ್ಯತೆ ಬಗ್ಗೆ ತಿಳಿಯಲೇಬೇಕಾದ ಸತ್ಯಗಳು -
ಭಾರತ-ಇಂಗ್ಲೆಂಡ್ ಟಿ20 ಪಂದ್ಯದ ರೋಚಕತೆ ನಡುವೆ ಫಿಟ್ ಆಗಿರಲು ಈ 7 ನಿಮಿಷದ ಟಿಪ್ಸ್ ಮಿಸ್ ಮಾಡ್ಬೇಡಿ! -
ಮಳೆಗಾಲದ ಡೇಟಿಂಗ್: ಬಜೆಟ್ ಸ್ನೇಹಿ ಐಡಿಯಾಗಳು ಮತ್ತು ಸುರಕ್ಷಿತವಾಗಿರಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ಕೋಲ್ಕತ್ತಾದಲ್ಲಿ ಭಾರಿ ಮಳೆ: ನಿಮ್ಮ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ ಟಿಪ್ಸ್ ಮಿಸ್ ಮಾಡಬೇಡಿ! -
ಮಳೆಗಾಲದಲ್ಲಿ ಹೊಟ್ಟೆಯ ಸಮಸ್ಯೆ ಕಾಡ್ತಿದೆಯಾ? ಆರೋಗ್ಯವಾಗಿರಲು ಈ ಆಹಾರ ಪದ್ಧತಿ ಪಾಲಿಸಿ -
ಧಮಾಲ್ 4 ರಿಲೀಸ್: ಅಜಯ್ ದೇವಗನ್ ಕಾಮಿಡಿ ಹಬ್ಬಕ್ಕೆ ಫ್ಯಾಮಿಲಿ ಜೊತೆ ರೆಡಿಯಾಗಿ!
ಆಪ್ತ ಸಂಬಂಧಗಳನ್ನೂ ದೂರಮಾಡುವ ವೃತ್ತಿಪರತೆ

16ನೇ ವಯಸ್ಸಿಗೆ ಅಲ್ಲಿನ ಯುವಜನ ಉದ್ಯೋಗ ಅರಸುತ್ತಾರೆ. ಅದರಿಂದ ನಮಗೆ ಆತ್ಮವಿಶ್ವಾಸ ಬರುತ್ತದೆ. ಸ್ವತಂತ್ರವಾಗಿ ಆಲೋಚಿಸುವ ಮನಸ್ಥಿತಿ ಬೆಳೆಯುತ್ತದೆ ಎಂದು ಹೇಳುತ್ತಾ ಅವಳು ಕಾಲೇಜು, ವೃತ್ತಿ, ಓದು ಮೂರನ್ನೂ ನಿಭಾಯಿಸುವ ಕಸರತ್ತಿಗೆ ಒಡ್ಡಿಕೊಂಡಿದ್ದಾಳೆ.
ಅಪ್ಪ ಗಳಿಸಿದ ರಾಶಿ ಹಣವನ್ನು ಖರ್ಚು ಮಾಡುತ್ತಾ ಕಾಲ ಕಳೆಯುವ ಅತಿ ಶ್ರೀಮಂತ ಹುಡುಗರ ಕತೆ ಇದಲ್ಲ. ಮಧ್ಯಮ ವರ್ಗದ ಯುವಜನರ ಇಂದಿನ ಬದಲಾದ ಮನಸ್ಥಿತಿ. ಪಾಶ್ಚಿಮಾತ್ಯರ ಅನುಕರಣೆಗೆ ಒಳಗಾಗಿ ಇಂಥ ಮನಸ್ಥಿತಿ ತಾಳುತ್ತಿರುವ ಯುವಜನತೆ ಅದರೊಂದಿಗೆ ಅಪ್ಪನ ಪ್ರೀತಿ ಮತ್ತು ಸಲುಗೆಯನ್ನು ಕಳೆದುಕೊಳ್ಳುತ್ತಿದ್ದಾರೆಯೇ?
'ಅಪ್ಪನ ಹಣವನ್ನು ಮಿತಿಮೀರಿ ಖರ್ಚು ಮಾಡುವುದು ತಪ್ಪು' ಎನ್ನುವುದು ಎಷ್ಟು ಸರಿಯೋ 'ಅಪ್ಪನಿಂದ ಹಣವನ್ನೇ ಕೇಳಬಾರದು, ಅವರ ಹಣ ನಮ್ಮದಲ್ಲ' ಎನ್ನುವುದು ಅಷ್ಟೇ ತಪ್ಪು. ಇದರಿಂದ ಹಿರಿಯರಿಗೆ ನೋವುಂಟು ಮಾಡುತ್ತಿದ್ದೇವೆ ಎಂಬ ಅರಿವು ಅವರಿಗಿಲ್ಲ.
ಅಪ್ಪ ಹೇಗಾದರೂ ಹಣ ತಂದು ನಮ್ಮ ಬೇಡಿಕೆಗಳನ್ನು ಈಡೇರಿಸಬೇಕು ಎಂದುಕೊಳ್ಳುವ ಮನಸ್ಸು ಇರುವುದು ಬೇಡ. ಆದರೆ ಮಕ್ಕಳು ತೀರಾ ವೃತ್ತಿಪರತೆ ಬೆಳೆಸಿಕೊಂಡು ಆತ್ಮೀಯ ಸಂಬಂಧಗಳನ್ನು ದೂರ ತಳ್ಳುವುದು ಸರಿಯೇ?



Click it and Unblock the Notifications