Latest Updates
-
ಕೇರಳದಲ್ಲಿ ಭಾರೀ ಮಳೆ: ಯೆಲ್ಲೋ ಅಲರ್ಟ್ ಘೋಷಣೆ; ನಿಮ್ಮ ಮನೆ ಮತ್ತು ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳು ಅತ್ಯಗತ್ಯ -
ಗಣೇಶ ಹಬ್ಬದ ಪ್ರಸಾದ ತಯಾರಿಸುತ್ತಿದ್ದೀರಾ? ಕಲಬೆರಕೆ ತಡೆಯಲು ಮತ್ತು ಸುರಕ್ಷಿತ ಪ್ರಸಾದಕ್ಕೆ ಇಲ್ಲಿದೆ ಮಹತ್ವದ ಟಿಪ್ಸ್ -
ಐಫೋನ್ 18 ಪ್ರೋ ಮತ್ತು ಡ್ಯುವೋ ಭಾರತದಲ್ಲಿ ಲಾಂಚ್: ಬೆಲೆ, ಆಫರ್ ಮತ್ತು ಪ್ರಿ-ಆರ್ಡರ್ ಮಾಹಿತಿ ಇಲ್ಲಿದೆ! -
ವಿಶ್ವ ಆತ್ಮಹತ್ಯೆ ತಡೆ ದಿನ: ಮಾನಸಿಕ ಆರೋಗ್ಯ ಸುಧಾರಿಸಲು 10 ನಿಮಿಷದ ಸಿಂಪಲ್ ಮಾರ್ನಿಂಗ್ ರೂಟೀನ್ ಮತ್ತು ಹೆಲ್ಪ್ಲೈನ್ ವಿವರಗಳು -
ವಿಚ್ಛೇದನದ ನಂತರವೂ ಜೀವನಾಂಶ ಪಡೆಯಬಹುದೇ? ಮಧ್ಯಪ್ರದೇಶ ಹೈಕೋರ್ಟ್ನಿಂದ ಮಹತ್ವದ ತೀರ್ಪು! -
ದೆಹಲಿ ವಾಯು ಮಾಲಿನ್ಯ: ಮನೆಯಲ್ಲಿ ಶುದ್ಧ ಗಾಳಿ ಪಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ಪ್ಯಾಕ್ ಮಾಡಿದ ಆಹಾರದ ಮೇಲೆ 'ರೆಡ್ ಹೆಕ್ಸಗನ್' ಎಚ್ಚರಿಕೆ: ಇನ್ಮುಂದೆ ತಿನ್ನುವ ಮುನ್ನ ಈ ವಿಷಯ ಗಮನಿಸಿ! -
ಆಪಲ್ 'ಸರ್ಪ್ರೈಸ್ ಆಂಡ್ ಶೈನ್' ಈವೆಂಟ್: ಐಫೋನ್ 18 ಪ್ರೋ ಮತ್ತು ಫೋಲ್ಡಬಲ್ ಆಲ್ಟ್ರಾ ಲಾಂಚ್, ಭಾರತದಲ್ಲಿ ಬೆಲೆ ಎಷ್ಟು? -
ಟಾಟಾ ಮುಂಬೈ ಮ್ಯಾರಥಾನ್ ಡ್ರೀಮ್ ರನ್: ಇಂದೇ ನೋಂದಣಿ ಮುಕ್ತಾಯ, ಓಟಕ್ಕೆ ಸಜ್ಜಾಗಲು 20 ನಿಮಿಷದ ಪ್ಲಾನ್ ಇಲ್ಲಿದೆ! -
ಲೈವ್-ಇನ್ ಸಂಬಂಧಕ್ಕೂ ಅನ್ವಯವಾಗುತ್ತೆ 498A: ಕಲ್ಕತ್ತಾ ಹೈಕೋರ್ಟ್ ಮಹತ್ವದ ತೀರ್ಪು ಮತ್ತು ನೀವು ತಿಳಿಯಲೇಬೇಕಾದ ಸುರಕ್ಷತಾ ಕ್ರಮಗಳು
ಆಪ್ತ ಸಂಬಂಧಗಳನ್ನೂ ದೂರಮಾಡುವ ವೃತ್ತಿಪರತೆ

16ನೇ ವಯಸ್ಸಿಗೆ ಅಲ್ಲಿನ ಯುವಜನ ಉದ್ಯೋಗ ಅರಸುತ್ತಾರೆ. ಅದರಿಂದ ನಮಗೆ ಆತ್ಮವಿಶ್ವಾಸ ಬರುತ್ತದೆ. ಸ್ವತಂತ್ರವಾಗಿ ಆಲೋಚಿಸುವ ಮನಸ್ಥಿತಿ ಬೆಳೆಯುತ್ತದೆ ಎಂದು ಹೇಳುತ್ತಾ ಅವಳು ಕಾಲೇಜು, ವೃತ್ತಿ, ಓದು ಮೂರನ್ನೂ ನಿಭಾಯಿಸುವ ಕಸರತ್ತಿಗೆ ಒಡ್ಡಿಕೊಂಡಿದ್ದಾಳೆ.
ಅಪ್ಪ ಗಳಿಸಿದ ರಾಶಿ ಹಣವನ್ನು ಖರ್ಚು ಮಾಡುತ್ತಾ ಕಾಲ ಕಳೆಯುವ ಅತಿ ಶ್ರೀಮಂತ ಹುಡುಗರ ಕತೆ ಇದಲ್ಲ. ಮಧ್ಯಮ ವರ್ಗದ ಯುವಜನರ ಇಂದಿನ ಬದಲಾದ ಮನಸ್ಥಿತಿ. ಪಾಶ್ಚಿಮಾತ್ಯರ ಅನುಕರಣೆಗೆ ಒಳಗಾಗಿ ಇಂಥ ಮನಸ್ಥಿತಿ ತಾಳುತ್ತಿರುವ ಯುವಜನತೆ ಅದರೊಂದಿಗೆ ಅಪ್ಪನ ಪ್ರೀತಿ ಮತ್ತು ಸಲುಗೆಯನ್ನು ಕಳೆದುಕೊಳ್ಳುತ್ತಿದ್ದಾರೆಯೇ?
'ಅಪ್ಪನ ಹಣವನ್ನು ಮಿತಿಮೀರಿ ಖರ್ಚು ಮಾಡುವುದು ತಪ್ಪು' ಎನ್ನುವುದು ಎಷ್ಟು ಸರಿಯೋ 'ಅಪ್ಪನಿಂದ ಹಣವನ್ನೇ ಕೇಳಬಾರದು, ಅವರ ಹಣ ನಮ್ಮದಲ್ಲ' ಎನ್ನುವುದು ಅಷ್ಟೇ ತಪ್ಪು. ಇದರಿಂದ ಹಿರಿಯರಿಗೆ ನೋವುಂಟು ಮಾಡುತ್ತಿದ್ದೇವೆ ಎಂಬ ಅರಿವು ಅವರಿಗಿಲ್ಲ.
ಅಪ್ಪ ಹೇಗಾದರೂ ಹಣ ತಂದು ನಮ್ಮ ಬೇಡಿಕೆಗಳನ್ನು ಈಡೇರಿಸಬೇಕು ಎಂದುಕೊಳ್ಳುವ ಮನಸ್ಸು ಇರುವುದು ಬೇಡ. ಆದರೆ ಮಕ್ಕಳು ತೀರಾ ವೃತ್ತಿಪರತೆ ಬೆಳೆಸಿಕೊಂಡು ಆತ್ಮೀಯ ಸಂಬಂಧಗಳನ್ನು ದೂರ ತಳ್ಳುವುದು ಸರಿಯೇ?



Click it and Unblock the Notifications
